Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಗೆ ಜಮೀಯತೆ ಉಲೇಮಾ ಎ...

ಪ್ರಧಾನಿ ಮೋದಿಗೆ ಜಮೀಯತೆ ಉಲೇಮಾ ಎ ಹಿಂದ್ ಪ್ರಶ್ನೆ

ವಿಭಜಕ ಶಕ್ತಿಗಳ ಬಗ್ಗೆ ಯಾಕೆ ಮೌನ ?

ವಾರ್ತಾಭಾರತಿವಾರ್ತಾಭಾರತಿ10 March 2016 1:16 PM IST
share
ಪ್ರಧಾನಿ ಮೋದಿಗೆ  ಜಮೀಯತೆ ಉಲೇಮಾ ಎ ಹಿಂದ್ ಪ್ರಶ್ನೆ

ಹೊಸದಿಲ್ಲಿ, ಮಾ. 10 : " ದೇಶವನ್ನು ಹಿಂದೂ ರಾಷ್ಟ್ರವಾಗಿಸುವ ಪ್ರಯತ್ನಗಳ " ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಯಾಕೆ ಮೌನ ವಹಿಸಿದ್ದಾರೆ ಎಂದು ಜಮೀಯತೆ ಉಲೇಮಾ ಎ ಹಿಂದ್ ಅಧ್ಯಕ್ಷ ಮೌಲಾನ ಅರ್ಶದ್ ಮದನಿ ಪ್ರಶ್ನಿಸಿದ್ದಾರೆ.

ಸದ್ಯದ ದೇಶದ ಪರಿಸ್ಥಿತಿ " ದೇಶ ವಿಭಜನೆಯ ಸಂದರ್ಭಕ್ಕಿಂತ ಕೆಟ್ಟದ್ದಾಗಿದೆ" ಎಂದು ಹೇಳಿರುವ ಮದನಿ ಅವರು " ವಿಭಜಕ ಶಕ್ತಿಗಳು ಕಳೆದೊಂದು ವರ್ಷದಿಂದ ದೇಶದಲ್ಲಿ ಸರ್ಕ್ರಿಯವಾಗಿವೆ ಹಾಗು ಮೋದಿ ಅವರು ಮೌನವಾಗಿದ್ದಾರೆ" ಎಂದು ಆರೋಪಿಸಿದ್ದಾರೆ. 

ಮಾರ್ಚ್ ೧೨ ಕ್ಕೆ ರಾಷ್ಟ್ರೀಯ ಏಕತಾ ಸಮಾವೇಶವನ್ನು ಮಾರ್ಚ್ ೧೨ಕ್ಕೆ ದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಸಲು ಯೋಜಿಸಲಾಗಿದೆ ಎಂದು ಮದನಿ ಹೇಳಿದ್ದಾರೆ. 

ಈ ಸಮಾವೇಶದಲ್ಲಿ ದಲಿತ ನಾಯಕರು, ಧಾರ್ಮಿಕ ಮುಖಂಡರು ಹಾಗು ರಾಜಕೀಯ ನಾಯಕರು ಭಾಗವಹಿಸಲಿದ್ದು ದೇಶದ ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಗಂಭೀರ ಅವಲೋಕನ ನಡೆಸಲಿದ್ದಾರೆ. ಸಮಾವೇಶದಲ್ಲಿ ನಲವತ್ತು ಸಾವಿರ ಜನ ಸೇರಲಿದ್ದಾರೆ ಎಂದು ಅವರು ತಿಳಿಸಿದರು. 

" ಈ ಸರಕಾರ ದೇಶಪ್ರೇಮಕ್ಕೆ ತನ್ನದೇ ಸಿದ್ಧಾಂತದ ವ್ಯಾಖ್ಯೆ ನೀಡಲು ಪ್ರಯತ್ನಿಸುತ್ತಿದೆ. ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿ ಸರಕಾರಕ್ಕೆ ವಿರೋಧವಿರುವವರನ್ನು ದೇಶದ್ರೋಹಿಗಳೆಂದು ಹೇಳಲಾಗುತ್ತಿದೆ" ಎಂದು ಮದನಿ ದೂರಿದರು. 

ಮನುವಾದಿಗಳನ್ನು ವಿರೋಧಿಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ದೇಶದ್ರೋಹಿಗಳೆಂದು ಹಣೆಪಟ್ಟಿ ಹಚ್ಚಲಾಗುತ್ತಿದೆ. ಇಂತಹ ಪರಿಸ್ಥಿತಿ ಆತ್ಮಹತ್ಯೆಗೆ ದೂಡುತ್ತಿದೆ ಎಂದು ಹೈದರಾಬಾದ್ ವಿವಿಯ ರೋಹಿತ್ ವೇಮುಲನ ಆತ್ಮಹತ್ಯೆ ಕುರಿತು ಅವರು ಹೇಳಿದರು. 

" ಮುಸ್ಲಿಮರು ಹಾಗು ಹಿಂದೂಗಳ ನಡುವಿನ ಅಂತರ ಹೆಚ್ಚಾಗುತ್ತಿದೆ ಹಾಗು ಪರಸ್ಪರರನ್ನು ಕಂಡರೆ ಹೆದರುವ ಪರಿಸ್ಥಿತಿ ಬಂದಿದೆ. ಮುಸ್ಲಿಮರು , ಇತರ ಅಲ್ಪಸಂಖ್ಯಾತರು ಹಾಗು ದಲಿತರು ಏಕಾಂಗಿತನ ಅನುಭವಿಸುತ್ತಿದ್ದಾರೆ " ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. 

ನಾವು ಯಾವುದೇ ಪಕ್ಷದ ಬೆಂಬಲಿಗರು ಅಥವಾ ವಿರೋಧಿಗಳು ಅಲ್ಲ. ನಾವು ಬಿಜೆಪಿ ವಿರೋಧಿಗಳು ಎಂದು ಕೆಲವರು ಆರೋಪಿಸುತ್ತಾರೆ. ಆದರೆ ನಾವು ಈ ದೇಶದ ಏಕತೆ ಹಾಗು ಸಮಗ್ರತೆಯನ್ನುಗೌರವಿಸದ ಅವರ ಮನೋಭಾವನೆಯನ್ನು ಮಾತ್ರ ವಿರೋಧಿಸುತ್ತೇವೆ. ಇದು ನಮ್ಮ ದೇಶ . ಇಲ್ಲಿ ನಮ್ಮ ಸ್ಥಾನಕ್ಕಾಗಿ ನಾವು ಹೋರಾಡುತ್ತೇವೆ. ದೇಶದ ಎಕರೆ, ಸಮಗ್ರತೆ, ಜಾತ್ಯತೀತತೆ ಹಾಗು ಸಂವಿಧಾನವನ್ನು ಕಾಪಾಡಲು ನಾವು ಶ್ರಮಿಸುತ್ತೇವೆ. ಏಕತಾ ಸಮಾವೇಶದ ಉದ್ದೇಶವೂ ಅದೇ " ಎಂದು ಅವರು ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X