Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವ ಸಾಂಸ್ಕೃತಿಕ ಉತ್ಸವದಿಂದ ಹಿಂದೆ...

ವಿಶ್ವ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಜಿಂಬಾಬ್ವೆ ಅಧ್ಯಕ್ಷ ಮುಗಾಬೆ

ವಾರ್ತಾಭಾರತಿವಾರ್ತಾಭಾರತಿ10 March 2016 4:41 PM IST
share
ವಿಶ್ವ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಜಿಂಬಾಬ್ವೆ ಅಧ್ಯಕ್ಷ ಮುಗಾಬೆ

ನವದೆಹಲಿ : ಈಗಾಗಲೇ ಸಾಕಷ್ಟು ವಿವಾದಕ್ಕೀಡಾಗಿರುವ ಆರ್ಟ್ ಆಫ್ ಲಿವಿಂಗ್ ಯಮುನಾ ನದಿ ತೀರದಲ್ಲಿ ಆಯೋಜಿಸಲಿರುವ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಇನ್ನೊಂದು ಹೊಡೆತ ಬಿದ್ದಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದ ಅತಿ ಗಣ್ಯ ವ್ಯಕ್ತಿಗಳಲ್ಲೊಬ್ಬರಾದ ಜಿಂಬಾಬ್ವೆ ಅಧ್ಯಕ್ಷ ರಾಬರ್ಟ್ ಮುಗಾಬೆ ಈ ಉತ್ಸವದಿಂದ ಸುರಕ್ಷಾ ಲೋಪಗಳ ನೆಪದಲ್ಲಿ ಹಿಂದೆ ಸರಿದಿದ್ದಾರೆ. ಕಾರ್ಯಕ್ರಮದ ಸುರಕ್ಷಾ ಏರ್ಪಾಡುಗಳಲ್ಲಿರುವ ಲೋಪದ ಬಗ್ಗೆ ಆಯೋಜಕರೇ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಮುಗಾಬೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ.

ಸೋಮವಾರ ಹರಾರೆಯಿಂದ ನವದೆಹಲಿಗೆ ಪ್ರಯಾಣಿಸಿದ್ದ ಮುಗಾಬೆ ಭಾರತದ ರಾಜಧಾನಿ ತಲುಪಿದ್ದರೂ 48 ಗಂಟೆಗಳೊಳಗೆ ಮತ್ತೆ ಸ್ವದೇಶಕ್ಕೆ ಹೊರಟಿದ್ದಾರೆೆಂದುಜಿಂಬಾಬ್ವೆ ನ್ಯೂಸ್‌ಡೇ ವರದಿ ಮಾಡಿದೆ.

ಈ ಸಾಂಸ್ಕೃತಿಕ ಉತ್ಸವದಲ್ಲಿ ಭಾಗವಹಿಸಲು ಬಂದಿರುವ ರಾಷ್ಟ್ರವೊಂದರ ಮುಖ್ಯಸ್ಥನೊಬ್ಬ ತಾನೊಬ್ಬನೇ ಹಾಗೂ ಸುರಕ್ಷಾ ವ್ಯವಸ್ಥೆಗಳು ಕೂಡ ಸಮಾಧಾನಕರವಾಗಿಲ್ಲವೆಂದು ತಿಳಿದ 92 ವರ್ಷದ ಮುಗಾಬೆ ಸ್ವದೇಶಕ್ಕೆ ಮರಳೀದ್ದಾರೆಂದು ವರದಿ ತಿಳಿಸಿದೆ.

‘‘ಕಾರ್ಯಕ್ರಮ ನಡೆಯಲಿರುವ ದೇಶದ ನಾಯಕರೂ ಸೇರಿದಂತೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದ ಹಲವಾರು ನಾಯಕರು ಹಿಂದಕ್ಕೆ ಸರಿದ್ದಿದಾರೆ. ಅಧ್ಯಕ್ಷರು ಒಂದೆರಡು ದಿನಗಳಲ್ಲಿ ಸ್ವದೇಶಕ್ಕೆ ಮರಳಲಿದ್ದಾರೆ,’’ಎಂದು ಜಿಂಬಾಬ್ವೆ ಟಿವಿ ವಾಹಿನಿಯೊಂದು ವರದಿ ಮಾಡಿದೆ.

ಭಾರತದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲವೆಂದು ಗೊತ್ತಿದ್ದೂ ಮುಗಾಬೆ ತಮ್ಮ ವಿದೇಶ ಸಚಿವ ಸಿಂಬರಶೆ ಮುಂಬೆಂಗೆಗ್ವಿ ಹಾಗೂ ಹಿರಿಯ ಸರಕಾರಿ ಅಧಿಕಾರಿಗಳೊಂದಿಗೆ ಭಾರತಕ್ಕೆ ಪಯಣಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X