Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ’ಕಾಶ್ಮೀರಿ ಯುವತಿಯರನ್ನು ಸೇನೆ...

’ಕಾಶ್ಮೀರಿ ಯುವತಿಯರನ್ನು ಸೇನೆ ಅತ್ಯಾಚಾರಕ್ಕೆ ಗುರಿಪಡಿಸುತ್ತಿದೆ’: ಕನ್ಹಯ್ಯಾ ಕುಮಾರ್‌

ವಾರ್ತಾಭಾರತಿವಾರ್ತಾಭಾರತಿ10 March 2016 4:45 PM IST
share
’ಕಾಶ್ಮೀರಿ ಯುವತಿಯರನ್ನು ಸೇನೆ ಅತ್ಯಾಚಾರಕ್ಕೆ ಗುರಿಪಡಿಸುತ್ತಿದೆ’: ಕನ್ಹಯ್ಯಾ ಕುಮಾರ್‌

ಹೊಸದಿಲ್ಲಿ, ಮಾರ್ಚ್.10: ದೇಶದ್ರೋಹ ಆರೋಪದಲ್ಲಿ ಬಂಧನಕ್ಕೊಳಗಾಗಿಬಿಡುಗಡೆಯಾದ ನಂತರ ಜೆಎನ್ ಯು ವಿದ್ಯಾರ್ಥಿ ಸಂಘದ ನಾಯಕ ಕನ್ಹಯ್ಯಾ ಮತ್ತೆ ವಿವಾದದಲ್ಲಿ. ಕಾಶ್ಮೀರದಲ್ಲಿ ಸೇನೆ ಯುವತಿಯರನ್ನು ಅತ್ಯಾಚಾರಗೈಯುತ್ತಿದೆ ಎಂದು ಭಾಷಣಮಾಡಿದ್ದಾರೆ ಎಂದು ಬಿಜೆಪಿಯ ಯುವ ಮೋರ್ಚಾ ಕನ್ಹಯ್ಯಾರ ವಿರುದ್ಧ ದೂರು ನೀಡಿದೆ. ಕನ್ಹಯ್ಯಾ ಪ್ರಸ್ತಾವನೆಯ ವಿರುದ್ಧ ದೇಶದ್ರೋಹ ಎಂದು ಹೇಳಿ ಯುವಮೋರ್ಚಾ ರಂಗ ಪ್ರವೇಶಿಸಿದೆ. ಜೆಎನ್‌ಯುನಲ್ಲಿ ನಡೆದ ಮಹಿಳಾ ಕಾರ್ಯಕ್ರಮದಲ್ಲಿ ಸೈನಿಕರೊಂದಿಗೆ ಅತೀವ ಗೌರವಿದೆ.ಹಾಗಿದ್ದರೂ ಕಾಶ್ಮೀರದಲ್ಲಿ ಭಾರತೀಯ ಸೇನೆ ಯುವತಿಯರ ಬಲಾತ್ಕಾರ ನಡೆಸುತ್ತಿದೆ ಎಂದು ಕನ್ಹಯ್ಯಾ ಹೇಳಿದ್ದಾರೆನ್ನಲಾಗಿದೆ. ಇದರ ವಿರುದ್ಧ ಬಿಜೆಪಿ ಯುವ ವಿಭಾಗ ದೂರು ನೀಡಿದೆ.

 ಕಾಶ್ಮೀರದಲ್ಲಿ ಸೇನೆಗೆ ವಿಶೇಷಾಧಿಕಾರ ನೀಡುವ ಆಫ್ಸಾಫ ಕಾನೂನಿನ ವಿರುದ್ಧ ಕನ್ಹಯ್ಯಾ ತೀಕ್ಷ್ಣ ಟೀಕಾ ಪ್ರಹಾರ ನಡೆಸಿದ್ದರು. ಆದರೆ ದೇಶ ವಿರೋಧಿ ಪ್ರಸ್ತಾವನೆಗಳನ್ನು ನೀಡಬಾರದೆಂಬ ಕನ್ಹಯ್ಯಾರ ಜಾಮೀನು ನಿಯಮಕ್ಕೆ ಇದು ವಿರುದ್ಧವಾಗಿದೆ ಎಂದು ಯುವ ಮೋರ್ಚಾ ವಾದಿಸುತ್ತಿದೆ. ನೀವು ಎಷ್ಟು ತಡೆಯಲು ಶ್ರಮಿಸುವಿರೋ ಅಷ್ಟೇ ತೀವ್ರವಾಗಿ ಮಾನವ ಹಕ್ಕು ಉಲ್ಲಂಘನೆಯ ವಿರುದ್ಧ ನಾವು ಧ್ವನಿಯೆತ್ತುತ್ತೇವೆ. ಆಫ್ಸಾಫ ವಿರುದ್ಧ ಧ್ವನಿಯೆತ್ತುವ ನಾವು ನಿಕರೊಂದಿಗೆ ಅತ್ಯಂತ ಗೌರವ ತೋರಿಸುವವರೇ ಆಗಿದ್ದೇವೆ. ಭದ್ರತಾ ಅಧಿಕಾರಿಗಳು ಕಾಶ್ಮೀರಿ ಯುವತಿಯರನ್ನು ಚಿಂದಿಚೂರು ಮಾಡುವ ಕಾಶ್ಮೀರಿ ಮಹಿಳೆಯರ ವಿಷಯವನ್ನೂ ಹೇಳುವೆನೆಂದು ಗುರುವಾರ ರಾತ್ರಿಯಲ್ಲಿ ನಡೆದ ಮಹಿಳಾದಿನಾಚರಣೆ ರ್ಯಾಲಿಯಲ್ಲಿ ಭಾಗವಹಿಸಿ ಕನ್ಹಯ್ಯಾ ಹೇಳಿದ್ದಾರೆ.

ಯುದ್ಧದ ವೇಳೆ ವಾಂಡಿಯಲ್ಲಿ ಸಾವಿರ ಮಹಿಳೆಯರು ಅತ್ಯಾಚಾರಕ್ಕೊಳಗಾದರು. ಆಫ್ರಿಕದಲ್ಲಿ ಜನಾಂಗೀಯ ಗಲಭೆ ವೇಳೆ ವಿರೋಧಿಗಳನ್ನು ಆಕ್ರಮಿಸಿ ಅವರ ಮಹಿಳೆಯರನ್ನು ಅತ್ಯಾಚಾರಗೈದಿದೆ. ಗುಜರಾತ್ ಒಂದು ಉದಾಹರಣೆಯಾಗಬಹುದು. ಗಲಭೆ ವೇಳೆ ಅಲ್ಲಿ ಮಹಿಳೆಯರು ಕೊಲ್ಲಲ್ಪಟ್ಟಿದ್ದು ಮಾತ್ರವಲ್ಲ ಅದಕ್ಕಿಂತ ಮೊದಲು ಅವರನ್ನು ಕ್ರೂರವಾಗಿ ಅತ್ಯಾಚಾರಗೈಯ್ಯಲಾಗಿತ್ತು ಎಂದು ಕನ್ಹಯ್ಯಾ ಹೇಳಿದ್ದರು.

ಕನ್ಹಯ್ಯಾ ರೊಂದಿಗೆ ಫೆಬ್ರವರಿ ಒಂಬತ್ತಕ್ಕೆ ನೀಡಲಾದ ಹೇಳಿಕೆಗೆ ಜೆಎನ್‌ಯು ಪ್ರೊಫೆಸರ್ ನಿವೇದಿತಾ ಮೆನನ್ ವಿರುದ್ಧವೂ ದೂರು ನೀಡಲಾಗಿದೆ. ಕಾಶ್ಮೀರ ಭಾರತದ ಭಾಗವಲ್ಲವೆಂದೂ ಅನಧಿಕೃತವಾಗಿ ವಶದಲ್ಲಿರಿಸಲಾಗಿದೆಯೆಂದೂ ಎಲ್ಲರಿಗೂ ತಿಳಿದ ವಿಚಾರವಾಗಿದೆ ಎಂದು ನಿವೇದಿತಾ ಮೆನನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X