Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮ್ಯಾಗಿಗೆ ಮತ್ತೆ ಸಂಕಷ್ಟ

ಮ್ಯಾಗಿಗೆ ಮತ್ತೆ ಸಂಕಷ್ಟ

" ಕೆಳದರ್ಜೆಯ ಸ್ಯಾಂಪಲ್ ಗಳು" ಎಂದ ಉತ್ತರ ಪ್ರದೇಶದ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ10 March 2016 5:44 PM IST
share
ಮ್ಯಾಗಿಗೆ ಮತ್ತೆ ಸಂಕಷ್ಟ

ಹೊಸದಿಲ್ಲಿ, ಮಾ. 10 : ಮ್ಯಾಗಿಗೆ ಮತ್ತೆ ಸಂಕಷ್ಟ ಬಂದ ಹಾಗಿದೆ. ನೆಸ್ಲೆಯ ಮ್ಯಾಗಿಯ ಹೊಸ ಸ್ಯಾಂಪಲ್ ಗಳು "ಕೆಳದರ್ಜೆಯವು" ಎಂದು ಉತ್ತರ ಪ್ರದೇಶ ರಾಜ್ಯ ಅಧಿಕಾರಿಗಳು ಹೇಳಿದ್ದಾರೆ. ಆದರೆ ನೆಸ್ಲೆ ಈ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದೆ. ಫೆಬ್ರವರಿ ೫ ರಂದು ಬಾರಾಬಂಕಿ ಜಿಲ್ಲೆಯಲ್ಲಿ ಸಂಗ್ರಹಿಸಿದ ಮ್ಯಾಗಿ ನೂಡಲ್ಸ್ ಸ್ಯಾಂಪಲ್ ಗಳು "ಕೆಳದರ್ಜೆಯವು" ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ ಎಂದು ಇಕನಾಮಿಕ್ ಟೈಮ್ಸ್ ವರದಿ ಮಾಡಿದೆ. 
ಲಕ್ನೊ ಮೂಲದ ರಾಜ್ಯ ಸರಕಾರದ ಅಧೀನದ ಪ್ರಯೋಗಾಲಯವೊಂದರಲ್ಲಿ ನಡೆಸಿದ ಪರೀಕ್ಷೆಯಲ್ಲಿ ಈ ಸ್ಯಾಂಪಲ್ ಗಳಲ್ಲಿ 1.85 % ಬೂದಿ ಅಂಶ ಇರುವುದು ಕಂಡು ಬಂದಿದೆ. ಇದು ಅನುಮತಿಯಿರುವ 1% ಕ್ಕಿಂತ ಹೆಚ್ಚಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ಆದರೆ ನೆಸ್ಲೆ ಈ ಆರೋಪವನ್ನು ನಿರಾಕರಿಸಿದೆ. " ಮ್ಯಾಗಿ ನೂಡಲ್ಸ್ 100% ಸುರಕ್ಷಿತವಾಗಿದೆ. ಮಕರೋನಿ ಉತ್ಪನ್ನಗಳಿಗೆ ಅನುಸರಿಸುವ ಮಾನದಂಡವನ್ನು ತಪ್ಪಾಗಿ ನೂಡಲ್ಸ್ ಗೆ ಬಳಸಿದ್ದರಿಂದ ಹೀಗಾಗಿದೆ ಎಂದು ಮಾಧ್ಯಮ ವರದಿಗಳ ಮೂಲಕ ಸ್ಪಷ್ಟವಾಗಿದೆ " ಎಂದು ನೆಸ್ಲೆ ಹೇಳಿದೆ.

ನೆಸ್ಲೆ ಸಹಿತ ಇತರ ಉದ್ಯಮ ಸಂಸ್ಥೆಗಳು ಫುಡ್ ಸೇಫ್ಟಿ ಎಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾಕ್ಕೆ ಮನವಿ ನೀಡಿ ಈ ಗೊಂದಲ ನಿವಾರಿಸುವಂತೆ ಕೇಳಿದ್ದೇವೆ. " ಮಕರೋನಿ ಉತ್ಪನ್ನಗಳಿಗೆ ಅನುಸರಿಸುವ ಮಾನದಂಡವನ್ನು ನೂಡಲ್ಸ್ ಗಳಿಗೆ ಅನುಸರಿಸಿದರೆ ಇಂತಹ ತಪ್ಪು ಫ಼ಲಿತಾಂಶ ಹಾಗು ತೀರ್ಮಾನಗಳು ಬರುತ್ತವೆ. ನಮ್ಮ ಉತ್ಪನ್ನಗಳ ಗುಣಮಟ್ಟ ಹಾಗು ಸುರಕ್ಷತೆ ನಮಗೆ ರಾಜಿಯಿಲ್ಲದ ಆದ್ಯತೆಗಳಾಗಿವೆ " ಎಂದು ನೆಸ್ಲೆ ಹೇಳಿದೆ. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X