Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರೋಲ್ ನೀಡಿದಲ್ಲಿ ವಿಕಾಸ್ ಯಾದವ್...

ಪರೋಲ್ ನೀಡಿದಲ್ಲಿ ವಿಕಾಸ್ ಯಾದವ್ ಇನ್ನೊಬ್ಬನನ್ನು ಕೊಂದಾನು!

ಹೈಕೋರ್ಟ್‌ನಲ್ಲಿ ನೀಲಂ ಕತಾರಾ ವಾದ

ವಾರ್ತಾಭಾರತಿವಾರ್ತಾಭಾರತಿ10 March 2016 11:42 PM IST
share

ಹೊಸದಿಲ್ಲಿ, ಮಾ.10: ತನ್ನ ಮಗ ನೀತೀಶ್‌ನ ಕೊಲೆ ಅಪರಾಧಿ ವಿಕಾಸ್ ಯಾದವ್‌ನನ್ನು ಪರೋಲ್‌ರ ಮೇಲೆ ಬಿಡುಗಡೆ ಮಾಡಿದರೆ, ಆತ ಬೇರೆ ಯಾರನ್ನೋ ಕೊಲ್ಲಬಹುದು. ಹಾಗೂ 10 ವರ್ಷದ ಬಳಿಕ, ಕೊಲ್ಲಲ್ಪಟ್ಟವನ ತಾಯಿ ನ್ಯಾಯಾಲಯದ ಮುಂದೆ ನಿಂತು ನ್ಯಾಯವನ್ನು ಬೇಡಬೇಕಾಗಬಹುದೆಂದು ನೀಲಂ ಕತಾರಾ ದಿಲ್ಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿರುವ ತನ್ನ ಪಿತ್ರಾರ್ಜಿತ ಆಸ್ತಿಯನ್ನು ಮಾರಲು 4 ವಾರಗಳ ಪರೋಲ್ ನೀಡುವಂತೆ ಮಾಡಿಕೊಂಡ ಮನವಿಯನ್ನು ನ್ಯಾಯಮೂರ್ತಿ ಸಿದ್ಧಾರ್ಥ ಮೃದುಲ್‌ರ ಮುಂದೆ ವಿರೋಧಿಸುತ್ತ ಅವರು ಈ ಮಾತನ್ನು ಹೇಳಿದ್ದಾರೆ.
ಪರೋಲ್‌ನಲ್ಲಿ ಬಿಡುಗಡೆಗೊಂಡಿದ್ದ ವೇಳೆ ಅರ್ಜಿದಾರ (ವಿಕಾಸ್ ಯಾದವ್) ತನ್ನ ಮಗನ ಹತ್ಯೆ ನಡೆಸಿದನೆಂದು 10 ವರ್ಷಗಳ ಬಳಿಕ ಇನ್ನೊಬ್ಬ ಮಹಿಳೆ ದಿಲ್ಲಿ ಹೈಕೋರ್ಟ್‌ನಲ್ಲಿ ನಿಂತು ಹೇಳುತ್ತಿರುವುದನ್ನು ಕೇಳಲು ತಾನು ಬಯಸುವುದಿಲ್ಲ ಎಂದ ನೀಲಂ, ನೀತೀಶ್ ಕತಾರಾ ಕೊಲೆ ಪ್ರಕರಣದಲ್ಲಿ 30 ವರ್ಷಗಳ ಕಾರಾಗೃಹ ಶಿಕ್ಷೆ ಅನುಭವಿಸುತ್ತಿರುವ ವಿಕಾಸ್‌ನ ಪರೋಲ್ ಮನವಿಯನ್ನು ವಿರೋಧಿಸಿದ್ದಾರೆ.
ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವವನು ಸುಧಾರಣೆಯ ‘ಪುಟ್ಟ ಹೆಜ್ಜೆಯನ್ನೂ’ ಇರಿಸಿಲ್ಲ ಎಂದವರು ಆರೋಪಿಸಿದ್ದಾರೆ.
ನೀಲಂರ ವಾದವನ್ನು ಬೆಂಬಲಸಿದ, ದಿಲ್ಲಿ ಪೊಲೀಸರ ಹೆಚ್ಚುವರಿ ಸ್ಥಾಯಿ ವಕೀಲ ರಾಜೇಶ್ ಮಹಾಜನ್, ವಿಚಾರಣೆಯ ವೇಳೆ ಹಾಗೂ ಮೇಲ್ಮನವಿ ಬಾಕಿಯಿರುವಾಗ ವಿಕಾಸ್, ವ್ಯವಸ್ಥೆಯ ದುರ್ಲಾಭ ಹಾಗೂ ದುರುಪಯೋಗ ನಡೆಸಿದ್ದನು. ಆದುದರಿಂದ ಆತನ ಪರೋಲ್ ಮನವಿ ಸಮರ್ಥನೀಯವಲ್ಲವೆಂದು ವಾದಿಸಿದ್ದಾರೆ.
ವಿಕಾಸ್ ಪರ ಹಾಜರಾಗಿದ್ದ ಹಿರಿಯ ವಕೀಲ ಎನ್. ಹರಿಹರನ್, ಅಧಿಕಾರಿಗಳ ಈ ಪ್ರವೃತ್ತಿ ಪ್ರಾಣಿಯನ್ನಾಗಿ ಅಥವಾ ಅದಕ್ಕಿಂತಲೂ ಕೆಟ್ಟವನನ್ನಾಗಿ ಮಾಡಬಹುದು. ಅವನು ಸುಧಾರಣೆಯಾಗುವ ಎಲ್ಲ ಅವಕಾಶವೂ ಇದೆ ಎಂದು ಪ್ರತಿಪಾದಿಸಿದ್ದಾರೆ.
ಮುಂದಿನ ವಿಚಾರಣೆ ಮಾ.17ರಂದು ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X