Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭೆಯಲ್ಲಿ ಸುಷ್ಮಾಗೆ ವಿಪಕ್ಷಗಳ...

ಲೋಕಸಭೆಯಲ್ಲಿ ಸುಷ್ಮಾಗೆ ವಿಪಕ್ಷಗಳ ಶಹಬ್ಬಾಸ್‌ಗಿರಿ!

ವಾರ್ತಾಭಾರತಿವಾರ್ತಾಭಾರತಿ10 March 2016 11:44 PM IST
share

ಹೊಸದಿಲ್ಲಿ, ಮಾ.10: ಆಳುವ ಪಕ್ಷಗಳು ಹಾಗೂ ವಿಪಕ್ಷಗಳ ನಡುವಿನ ಸೌಹಾರ್ದದ ಅಪೂರ್ವ ಕ್ಷಣವೊಂದರಲ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಇಂದು ಲೋಕಸಭೆಯಲ್ಲಿ ವಿಪಕ್ಷ ಸದಸ್ಯರಿಂದ ಶ್ಲಾಘನೆಯನ್ನು ಗಳಿಸಿದ್ದಾರೆ.

 ತಾನು ಸುಷ್ಮಾ ಸ್ವರಾಜ್‌ಜೀಯವರಿಗೆ ಕೃತಜ್ಞತೆ ಸಲ್ಲಿಸಬಯಸುತ್ತೇನೆ.ಅವರು ವಿದೇಶಗಳಲ್ಲಿರುವ ನಮ್ಮವರ ರಕ್ಷಣೆಗೆ ಅತ್ಯಂತ ಒಳ್ಳೆಯ ಕೆಲಸ ಮಾಡುತ್ತಿದ್ದಾರೆಂದು ಆಮ್‌ಆದ್ಮಿ ಪಕ್ಷದ(ಎಎಪಿ) ಸಂಸದ ಭಗವಂತ ಮಾನ್ ಲೋಕಸಭೆಯಲ್ಲಿ ಪ್ರಶ್ನಾವಧಿಯಲ್ಲಿ ಹೇಳಿದರು.
 ಇತ್ತೀಚೆಗೆ, ತನ್ನ ಕ್ಷೇತ್ರದ 13 ಮಂದಿಯನ್ನು ಸೌದಿ ಅರೇಬಿಯದಲ್ಲಿ ಗುಲಾಮರನ್ನಾಗಿ ಮಾಡಲಾಗಿತ್ತು. ತಾನು ಈ ಕುರಿತು ವಿದೇಶಾಂಗ ಸಚಿವಾಲಯದ ಅಧಿಕಾರಿಗಳನ್ನು ಭೇಟಿಯಾಗಿದ್ದೆ. ಅವರು ತಕ್ಷಣವೇ ಕ್ರಮ ಕೈಗೊಂಡರು. ಅದರ ಫಲವಾಗಿ, ಅವರೆಲ್ಲರನ್ನು ಮಾತ್ರವಲ್ಲದೆ ಇತರ 8 ಮಂದಿಯನ್ನು ರಕ್ಷಿಸಲಾಯಿತು ಹಾಗೂ ಅಂತಿಮವಾಗಿ ಸ್ವದೇಶಕ್ಕೆ ಸುರಕ್ಷಿತವಾಗಿ ಹಿಂದಿರುಗಿಸಲಾಯಿತೆಂದು ಅವರು ವಿವರಿಸಿದರು.
ಇನ್ನೊಬ್ಬ ಎಎಪಿ ಸದಸ್ಯ ಧರಂವೀರ್ ಗಾಂಧಿ ಸಹ ಸುಷ್ಮಾರನ್ನು ಹೊಗಳಿದರು. ತಾನು ಯಾವ ಪ್ರಶ್ನೆಯನ್ನೂ ಕೇಳುವುದಿಲ್ಲ. ಅವರಿಗೆ ಧನ್ಯವಾದ ಸಲ್ಲಿಸಲಷ್ಟೇ ತಾನು ಎದ್ದು ನಿಂತಿದ್ದೇನೆ. ಅಗತ್ಯವಾದಾಗೆಲ್ಲ ತಾವು ಸಚಿವೆಯ ನೆರವನ್ನು ಪಡೆದಿದ್ದೇವೆ. ಅವರು ಪಂಜಾಬಿನ ಜನರಿಗಾಗಿ ಭಾರೀ ಕೆಲಸ ಮಾಡಿದ್ದಾರೆಂದು ಅವರು ಹೇಳಿದರು.
ಒಬ್ಬರು ಸಚಿವೆಯಾಗಿ ಅವರ ಪ್ರತಿಕ್ರಿಯೆ ವಿಶಿಷ್ಟವಾದುದೆಂದು ಬಿಜೆಡಿ ನಾಯಕ ಬೈಜಯಂತ್ ಪಂಡ ಸುಷ್ಮಾರನ್ನು ಶ್ಲಾಘಿಸಿದರು. ಪ್ರಶ್ನೆಗಳನ್ನು ಇಂಗ್ಲಿಷ್‌ನಲ್ಲಿ ಕೇಳಲಾಗಿದ್ದರೂ, ಹಿಂದಿಯಲ್ಲಿ ಉತ್ತರಿಸಿದ ಅವರಿಗೆ ಆರ್‌ಜೆಡಿ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಶಹಭಾಸ್‌ಗಿರಿ ನೀಡಿದರು.
ಪ್ರಶ್ನೆಗಳನ್ನು ಇಂಗ್ಲಿಷ್‌ನಲ್ಲಿ ಕೇಳಿದ್ದರೂ, ಹಿಂದಿಯಲ್ಲಿ ಉತ್ತರಿಸಿದುದಕ್ಕಾಗಿ ತಾನು ಸುಷ್ಮಾ ಜಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸದನದಲ್ಲಿ ಕೆಲವು ಸದಸ್ಯರಿದ್ದಾರೆ. ಅವರಿಗೆ ಹಿಂದಿ ಚೆನ್ನಾಗಿ ಬರುತ್ತಿದ್ದರೂ, ಕೇವಲ ಇಂಗ್ಲಿಷ್‌ನಲ್ಲೇ ಉತ್ತರಿಸುತ್ತಾರೆ ಎಂದವರು ಹೇಳಿದರು.
ಈ ಸಂದರ್ಭದಲ್ಲಿ ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್, ‘ಪ್ರಶ್ನೆಗಳೇ ಇಲ್ಲ, ಕೇವಲ ಧನ್ಯವಾದಗಳು ಮಾತ್ರ!’ ಎಂದು ಆಶ್ಚರ್ಯೋದ್ಗಾರ ಮಾಡಿದರು. ತನಗೆ ಧೈರ್ಯ ತುಂಬಿದ ಎಲ್ಲ ಸದಸ್ಯರಿಗೆ ಸುಷ್ಮಾ ಕೃತಜ್ಞತೆ ಸೂಚಿಸಿದರು.
ತನಗೆ ಧನ್ಯವಾದ ಸೂಚಿಸಿದವರಿಗೆಲ್ಲರಿಗೂ ಧನ್ಯವಾದಗಳು ಎಂದವರು ಕೈ ಜೋಡಿಸಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X