Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಸಿಎಂ ಪುತ್ರಿಗೆ ಭೂ ಮಂಜೂರಿಗೆ...

ಗುಜರಾತ್ ಸಿಎಂ ಪುತ್ರಿಗೆ ಭೂ ಮಂಜೂರಿಗೆ ಹಸಿರುನಿಶಾನೆ ನೀಡಿದ್ದು ಮೋದಿ!

ವಾರ್ತಾಭಾರತಿವಾರ್ತಾಭಾರತಿ10 March 2016 11:45 PM IST
share

ಅಹ್ಮದಾಬಾದ್, ಮಾ.10: ಗುಜರಾತಿನಗಿರ್ ಮೀಸಲು ಅರಣ್ಯ ಪ್ರದೇಶದ ಸಮೀಪವಿರುವ ಭೂಮಿಯನ್ನು ವೈಲ್ಡ್‌ವುಡ್ಸ್‌ರಿಸಾರ್ಟ್ಸ್ ಸಂಸ್ಥೆಗೆ ಮಂಜೂರುಗೊಳಿಸುವುದಕ್ಕೆ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ 2009ರಲ್ಲಿ ಹಸಿರು ನಿಶಾನೆ ನೀಡಿದ್ದರು ಹಾಗೂ ಇದರ ಹಿಂದೆ ಅಂದಿನ ಕಂದಾಯ ಸಚಿವೆ ಹಾಗೂ ಈಗಿನ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್‌ಅವರ ಪುತ್ರಿ ಅನರ್ ಪಟೇಲ್‌ರ ಸಹ ಉದ್ಯಮಿಗಳಿಗೆ ಸಹಾಯ ಮಾಡುವ ಯಾವುದೇ ಉದ್ದೇಶವಿರಲಿಲ್ಲವೆಂದು ಹೈಕೋರ್ಟ್‌ಗೆ ಬುಧವಾರ ಗುಜರಾತ್ ಸರಕಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಲಾಗಿದೆ.

ಮಾಹಿತಿ ಹಕ್ಕು ಕಾರ್ಯಕರ್ತರಾಜಕ್‌ಭಾಯಿ ಬಲೋಚ್‌ಅವರು ಸಲ್ಲಿಸಿದ ದೂರು ಅರ್ಜಿಗೆ ಪ್ರತಿಯಾಗಿ ಸರಕಾರ ಈ ಅಫಿಡವಿಟ್ ಸಲ್ಲಿಸಿದೆ. ‘‘ಈ ಭಾರೀ ಮೌಲ್ಯದ ಭೂಮಿಯನ್ನು ಸರಕಾರ ಗುಪ್ತವಾಗಿ ಯಾವುದೇ ಜಾಹೀರಾತು ನೀಡದೆ ಅತ್ಯಂತ ಕಡಿಮೆದರಕ್ಕೆ ಮಾರಿದೆ’’ ಎಂದು ಬಲೋಚ್‌ತಮ್ಮ ದೂರಿನಲ್ಲಿ ಆರೋಪಿಸಿದ್ದರು.
 
  ಭೂಮಿಯ ಬೆಲೆ ರೂ 1 ಕೋಟಿಗಿಂತಲೂ ಅಧಿಕವಾಗಿರುವುದರಿಂದ ಹಲವಾರು ಹಂತಗಳ ಅನುಮತಿ ಪ್ರಕ್ರಿಯೆಯ ನಂತರಅದನ್ನು ಮಂಜೂರು ಮಾಡಲಾಗಿತ್ತೆಂದು ಅಫಿಡವಿಟ್‌ನಲ್ಲಿ ಹೇಳಲಾಗಿದೆ. ವೈಲ್ಡ್ ವುಡ್ಸ್‌ಗೆ ಈ ಭೂಮಿಯನ್ನು ರೂ 1,67,13,043ಗೆ ಮಂಜೂರು ಮಾಡಲಾಗಿದೆಯೆಂದು ಅಫಿಡವಿಟ್‌ನಲ್ಲಿ ಸರಕಾರ ಹೇಳಿದೆ. ಈ ಭೂಮಿಯ ಮೌಲ್ಯವನ್ನು ಸರಕಾರ ಮಟ್ಟದ ಮೌಲ್ಯೀಕರಣ ಸಮಿತಿ ಪ್ರತಿ ಹೆಕ್ಟೇರಿಗೆ ರೂ.18 ಲಕ್ಷವೆಂದು ನಿಗದಿ ಪಡಿಸಿದ್ದರೆ, ಜಿಲ್ಲಾ ಮಟ್ಟದ ಸಮಿತಿ ಹಾಗೂ ಮುಖ್ಯ ನಗರಯೋಜನಾಧಿಕಾರಿ ಪ್ರತಿ ಹೆಕ್ಟೇರಿಗೆರೂ 1.5 ಲಕ್ಷವೆಂದು ನಿಗದಿ ಪಡಿಸಿದ್ದರು. ಈ ಭೂಮಿ ಸಮತಟ್ಟಾಗಿರದೇ ಇದ್ದುದರಿಂದ ಹಾಗೂ ಗುಡ್ಡ ಪ್ರದೇಶವಾಗಿರುವುದರಿಂದ ಮತ್ತು ಸದ್ಯೋಭವಿಷ್ಯದಲ್ಲಿ ಅಭಿವೃದ್ಧಿಗೊಳ್ಳುವ ಸಂಭವ ಕಡಿಮೆಯಿರುವುದರಿಂದ ಅದನ್ನು ಅಭಿವೃದ್ಧಿ ಪಡಿಸುವ ವೆಚ್ಚ ಅಧಿಕವಾಗುತ್ತದೆ ಎಂದು ಮುಖ್ಯ ನಗರಯೋಜನಾಧಿಕಾರಿ ಅಂದು ಹೇಳಿದ್ದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X