Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ. 19-21: ಮೂಡುಬಿದಿರೆ ಗುರು...

ಮಾ. 19-21: ಮೂಡುಬಿದಿರೆ ಗುರು ಬಸದಿಯಲ್ಲಿ ವಿಶೇಷ ಮೂರ್ತಿ ಪ್ರತಿಷ್ಠೆ

ವಾರ್ತಾಭಾರತಿವಾರ್ತಾಭಾರತಿ11 March 2016 4:34 PM IST
share

    ಮೂಡುಬಿದಿರೆ : ಇಲ್ಲಿನ ಪಟ್ಟಣದ ಗುರು ಬಸದಿಯಲ್ಲಿ 19ರಿಂದ 21ವರೆಗೆ 3 ದಿನಗಳ ಕಾಲ ನಡೆಯುವ ವಿಶೇಷ ಮೂರ್ತಿ ಪ್ರತಿಷ್ಠೆ ಹಾಗೂ ಪೂಜಾ ಕಾರ್ಯಕ್ರಮ ಜರುಗಲಿದೆ ಎಂದು ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.

   ಅವರು ಇಲ್ಲಿನ ಜೈನ ಮಠದಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ಮಾತಾನಾಡಿದರು.

     ಗುರು ಬಸದಿಯಲ್ಲಿ ವಾಸ್ತುವಿನ್ಯಾಸವನ್ನು ಹೊಂದಿದ್ದರಿಂದ, ಆರಂಭದಲ್ಲಿ ಚತುರಸ್ರ ಗರ್ಭಗೃಹ, ಪ್ರದಕ್ಷಿಣಪಥ, ಅರ್ಧಮಂಟಪ ಮಾತ್ರ ಇದ್ದವು. ಆ ಬಳಿಕ ಕ್ರಿ.ಶ 1538ರಲ್ಲಿ ಕಲಾತ್ಮಕ ಸ್ತಂಭಗಳಿಂದ ಕೊಡಿದ ವಿಶಾಲವಾದ ನವರಂ, ಸಭಾಮಂಟಪ, ಮುಖಮಂಟಪಗಳು ರಚನೆಯಾಗಿದವು.ಆರಂಭದಲ್ಲಿದ್ದ ತೆರೆದ ಅರ್ಧ ಮಂಟಪವನ್ನು ಮುಚ್ಚಿ, ಸಭಾಮಂಟಪದಿಂದಲೇ ಪ್ರದಕ್ಷಿಣೆ ಬರುವಂತೆ, ಪ್ರದಕ್ಷಿಣ ಪಧದ ರಚನೆಯಾಯಿತು. ಇದು ಮೂರು ಅಂತಸ್ತುಗಳುಳ್ಳ ಕಟ್ಟಡವಾಗಿದ್ದು, ಮೇಲಿನ ಅಂತಸ್ತುಗಳಲ್ಲಿ ಸ್ವತಮತ್ರ ಗರ್ಭಗುಡಿಗಳಿದ್ದು ಅವುಗಳಲ್ಲೂ ವಿಗ್ರಹಗಳನ್ನಿಟ್ಟಿದ್ದಾರೆ. ಕಟ್ಟಡದ ಮೇಲೆ ಛಾವಣಿಗೆ ತಾಮ್ರದ ತಗಡನ್ನು ಉಪಯೋಗಿಸಲಾಗಿದೆ.

    ಇಲ್ಲಿಯ ಸ್ತಂಭಗಳೆಲ್ಲವೂ ತ್ರಿಭುವನ ತಿಲಕ ಚೂಡಾಮಣೆ ಬಸದಿಯ ಸ್ತಂಭಗಳನ್ನು ಹೋಲುತ್ತವೆ. ಸಭಾಮಂಟಪದ ನಾಲ್ಕು ಸ್ತಂಭಗಳ ಮೇಲಿರುವ ಉಬ್ಬುಶಿಲ್ಪಗಳಲ್ಲಿ ಪೂರ್ಣ ಕುಂಭ ಜೈನ ಪುರಾಣದ ಸನ್ನಿವೇಶಗಳು ಆ ಕಾಲದ ಕೆತ್ತನೆಗಳಿರುವುದು ಗಮರ್ನಾಹ ಎಂದು ತಿಳಿಸಿದ ಅವರು ಮಾ.21ರಂದು ಸಾರ್ವಜನಿಕರಿಗೂ ಭಾಗವಹಿಸಲು ಅವಕಾಶವಿದೆ ಎಂದು ತಿಳಿಸಿದ್ದಾರೆ.

 ಪಟ್ನ ಶೆಟ್ಟಿ ಸುದೀಶ್ ಕುಮಾರ್, ಮೊಕ್ತೇಸರ ದೀನೇಶ್ ಆನಡ್ಕ, ಸಂಜಯಂತ್ ಕುಮಾರ್ ಸುದ್ಧಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X