Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂದಿನ ಕಾರ್ಯಕ್ರಮ

ಇಂದಿನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ11 March 2016 11:23 PM IST
share

 ಸ್ಥಾಪನಾ ದಿನಾಚರಣೆ: ಕಾರ್ಪೊರೇಶನ್ ಬ್ಯಾಂಕ್‌ನ 111ನೆ ಸ್ಥಾಪನಾ ದಿನಾಚರಣೆ ಹಾಗೂ ಗ್ರಾಹಕರ ಸಮಾವೇಶ. ಪೂರ್ವಾಹ್ನ 11ಕ್ಕೆ. ಸ್ಥಳ: ಕಾರ್ಪ್ ಬ್ಯಾಂಕಿನ ವಲಯ ಕಚೇರಿ, ಉಡುಪಿ.

ನಮ್ಮ ಅಂಗಡಿ: ಮಣಿಪಾಲ ಸ್ಕೂಲ್ ಆಫ್ ಕಮ್ಯುನಿಕೇಷನ್‌ನ ವತಿಯಿಂದ ಕನ್ಯಾನದ ನಮ್ಮ ಭೂಮಿ ಸಹಯೋಗದೊಂದಿಗೆ ಮಕ್ಕಳು ತಯಾರಿಸಿದ ಕೈಮಗ್ಗದ, ಕರಕುಶಲ ಹಾಗೂ ಸಾವಯವ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ‘ನಮ್ಮ ಅಂಗಡಿ’. ಸಮಯ: ಬೆಳಗ್ಗೆ 10ರಿಂದ ಸಂಜೆ 7ರವರೆಗೆ. ಸ್ಥಳ: ಸ್ಕೂಲ್ ಆಫ್ ಕಮ್ಯುನಿಕೇಷನ್ ಆವರಣ, ಪ್ರೆಸ್ ಕಾರ್ನರ್ ಮಣಿಪಾಲ.

ತರಬೇತಿ ಕಾರ್ಯಕ್ರಮ: ಬೆಂಗಳೂರಿನ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಲಾ ಅಕಾಡಮಿಯ ಸಹಯೋಗದಲ್ಲಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ವಕೀಲರ ಸಂಘ ಮತ್ತು ವೈಕುಂಠ ಬಾಳಿಗಾ ಕಾನೂನು ಕಾಲೇಜುಗಳ ವತಿಯಿಂದ ಯುವ ವಕೀಲರಿಗೆ ತರಬೇತಿ. ಸ್ಥಳ: ವೈಕುಂಠ ಬಾಳಿಗಾ ಕಾನೂನು ಕಾಲೇಜು ಸಭಾಂಗಣ, ಕುಂಜಿಬೆಟ್ಟು ಉಡುಪಿ.

ಪೇಜಾವರಶ್ರೀ ಪಂಚಮ ಪರ್ಯಾಯ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಂಜೆ 5ಕ್ಕೆ ಚಂದ್ರಶಾಲೆ ಪುರಾಣ ವಿದ್ವಾನ್ ಆನಂದತೀರ್ಥ ಉಪಾಧ್ಯಾಯ ಸಗ್ರಿಯವರಿಂದ ಪ್ರವಚನ, ಸಂಜೆ 5:45ಕ್ಕೆ ರಾಜಾಂಗಣದಲ್ಲಿ ವಿದ್ವಾನ್ ಆಯನೂರು ಮಧುಸೂದನಾಚಾರ್‌ರಿಂದ ಉಪನ್ಯಾಸ. ಸಂಜೆ 6:30ಕ್ಕೆ ಶ್ರೀವಿಶ್ವೇಶತೀರ್ಥರಿಂದ ಅನುಗ್ರಹ ಸಂದೇಶ. 7ಕ್ಕೆ ಬ್ರಹ್ಮರಥೋತ್ಸವ, ರಜತ ರಥೋತ್ಸವ. 7:30ರಿಂದ ರಾಜಾಂಗಣದಲ್ಲಿ ಕೆ.ಎನ್.ಸೀತಾಲಕ್ಷ್ಮಿ ಮತ್ತು ಬಳಗದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ. ಅಂಬೇಡ್ಕರ್ ವಿಚಾರಧಾರೆ-ಸಮ್ಮೇಳನ: ಸ್ಥಳ-ಸೈಂಟ್ ಆ್ಯಗ್ನೆಸ್ ಕಾಲೇಜು, ಮಂಗಳೂರು, ಸಮಯ-ಬೆಳಗ್ಗೆ 9:15.

ಅಂಗದಾನದ ಬಗ್ಗೆ ಜಾಗೃತಿ ಕಾರ್ಯಕ್ರಮ: ಸ್ಥಳ: ರೊಸಾರಿಯೊ ಹಾಲ್, ಮಂಗಳೂರು; ಸಮಯ-ಬೆಳಗ್ಗೆ 10:30.

ಕನಕದಾಸರ ಕೀರ್ತನೆ ಗಾಯನ: ಸ್ಥಳ- ಹಳೆಯ ಸೆನೆಟ್ ಸಭಾಂಗಣ, ಮಂಗಳೂರು. ಸಮಯ-ಬೆಳಗ್ಗೆ 11 ಗಂಟೆ.

 ವಿಶ್ವ ಮಹಿಳಾ ದಿನಾಚರಣೆ: ಉರ್ವಸ್ಟೋರ್ ಮಹಿಳಾ ಮಂಡಲದಿಂದ ವಿಶ್ವ ಮಹಿಳಾ ದಿನಾಚರಣೆ, ಸ್ಥಳ-ಉರ್ವಸ್ಟೋರ್, ಮಂಗಳೂರು. ಸಮಯ-12 ಗಂಟೆ.

 ಜೇನುಮೇಳ: ಸಾವಯವ ಜೇನುಮೇಳ ಉದ್ಘಾಟನೆ. ಸ್ಥಳ-ಕದ್ರಿ ಪಾರ್ಕ್, ಮಂಗಳೂರು. ಸಮಯ-12 ಗಂಟೆ.

ಸುವರ್ಣ ಮಹೋತ್ಸವದ ಸಮಾರೋಪ: ಮಂಗಳೂರಿನ ಸಂತ ಅಲೋಶಿಯಸ್ ಸಂಧ್ಯಾ ಕಾಲೇಜಿನ ಸುವರ್ಣ ಮಹೋತ್ಸವದ ಸಮಾರೋಪ. ಸ್ಥಳ: ಕಾಲೇಜು ಸಭಾಂಗಣ. ಸಮಯ: ಸಂಜೆ 6 ಗಂಟೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X