Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಹರ್ಷೋತ್ಸವ’: ಕೊನೆಯ 2 ದಿನಗಳು ಮಾತ್ರ

'ಹರ್ಷೋತ್ಸವ’: ಕೊನೆಯ 2 ದಿನಗಳು ಮಾತ್ರ

ವಾರ್ತಾಭಾರತಿವಾರ್ತಾಭಾರತಿ11 March 2016 11:39 PM IST
share
ಹರ್ಷೋತ್ಸವ’: ಕೊನೆಯ 2 ದಿನಗಳು ಮಾತ್ರ

ಗ್ರಾಹಕರಿಗೆಂದೇ ರೂಪಿಸಿದ ವಿಶೇಷ ಹಬ್ಬ

ಮಂಗಳೂರು, ಮಾ.11: ಅತ್ಯುತ್ತಮ ಶಾಪಿಂಗ್ ಸೌಲಭ್ಯಗಳು, ಒಂದೇ ಸೂರಿ ನಡಿ ಉತ್ಕೃಷ್ಟ ಬ್ರಾಂಡ್‌ಗಳ ವಸ್ತು ವೈವಿಧ್ಯಗಳು, ಇವುಗಳ ನಿರಂತರ ಪೂರೈಕೆಯ ಬದ್ಧತೆಯೊಂದಿಗೆ ಮಾ. 9, 1987ರಂದು ಉಡುಪಿಯಲ್ಲಿ ಪ್ರಾರಂಭ ಗೊಂಡ ‘ಹರ್ಷ’, ಗೃಹೋಪಕರಣಗಳ ಮಾರಾಟ ಮತ್ತು ಸೇವೆಯಲ್ಲಿ ಸುಪ್ರ ಸಿದ್ಧ ಮಳಿಗೆಯಾಗಿ ರಾಜ್ಯದಲ್ಲೇ ಮನೆಮಾತಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಅತ್ಯಾ ಧುನಿಕ ಶಾಪಿಂಗ್‌ನ ವಿನೂತನ ಅನುಭವವನ್ನು ನೀಡಲೆಂದೇ ಕಣ್ಮನ ಸೆಳೆಯುವ ‘ಹರ್ಷ’ದ ಹೊಸ, ಬೃಹತ್ ಮಳಿಗೆ ಮಂಗಳೂರು ಹಾಗೂ ಉಡುಪಿಯಲ್ಲಿ ರೂಪುಗೊಂಡಿದೆ. ಪ್ರತೀ ಬಾರಿ ಗ್ರಾಹಕರೆಲ್ಲರೂ ಸಡಗರದಿಂದ ಆಚರಿಸುವ ‘ಹರ್ಷೋತ್ಸವ’ ಕೊನೆಯ 2 ದಿನಗಳು ಮಾತ್ರ ಉಳಿದಿದೆ. ‘ಹರ್ಷೋತ್ಸವ’ ಈ ಬಾರಿ ಮಾ.7 ರಿಂದ 13ರವರೆಗೆ ಉಡುಪಿಯ ಎರಡು, ಮಂಗಳೂರಿನ ಎರಡು, ಪುತ್ತೂು, ಕುಂದಾಪುರ ಹಾಗೂ ಶಿವಮೊಗ್ಗ ಮಳಿಗೆಗಳಲ್ಲಿ ನಡೆಯುತ್ತಿದೆ.

ಜಗತ್ಪ್ರಸಿದ್ಧ ಬ್ರಾಂಡ್‌ಗಳಾದ ಗೋದ್ರೇಜ್, ಒನಿಡಾ, ವೋಲ್ಟಾಸ್, ಐಎಫ್‌ಬಿ, ವರ್ಲ್‌ಪೂಲ್, ಸೋನಿ, ಪ್ಯಾನಸೋನಿಕ್, ಎಲ್.ಜಿ., ಸ್ಯಾಮ್‌ಸಂಗ್, ಬೋಶ್, ವಿಡಿಯೋಕಾನ್, ಹೈಯರ್ ಮೊದಲಾದ ಕಂಪೆನಿಗಳ ಅತ್ಯಾಧುನಿಕ ಗೃಹೋಪಕರಣಗಳು ವಿಶಾಲ ಶ್ರೇಣಿಯಲ್ಲಿ ಲಭ್ಯವಿದ್ದು, ಅತ್ಯುತ್ತಮ ಬೆಲೆಯಲ್ಲಿ ಲಾಭ ದಾಯಕ ಕೊಡುಗೆಗಳೊಂದಿಗೆ ದೊರೆಯುತ್ತಿ ರುವುದು ‘ಹರ್ಷೋತ್ಸವ’ದ ವಿಶೇಷತೆ.

ಆಕರ್ಷಕ ರಿಯಾಯಿತಿ ದರ ನವನವೀನ ಮಾದರಿಯ ಡಿಜಿಟಲ್ ತಂತ್ರಜ್ಞಾನದ ಎಲ್‌ಇಡಿ ಟಿವಿಗಳು, ಫ್ರಾಸ್ಟ್ ಪ್ರೀ ರೆಫ್ರಿಜರೇಟರ್‌ಗಳು, ಫುಲ್ಲೀ ಅಟೊಮೆಟಿಕ್ ವಾಷಿಂಗ್ ಮೆಶಿನ್‌ಗಳು, ಕೈಗೆಟಕುವ ದರದಲ್ಲಿ ಉನ್ನತ ತಂತ್ರಜ್ಞಾನದ ವಿದ್ಯುತ್ ಉಳಿಸುವ ಸ್ಟಾರ್ ರೇಟೆಡ್ ಸ್ಪ್ಲಿಟ್ ಏರ್‌ಕಂಡೀಶನರ್‌ಗಳು, ಮೈಕ್ರೋವೇವ್ ಓವನ್‌ಗಳು, ಜಗತ್ಪ್ರಸಿದ್ಧ ಬ್ರಾಂಡ್‌ಗಳ ಲ್ಯಾಪ್‌ಟಾಪ್, ಟ್ಯಾಬ್ಲೆಟ್, ಸ್ಮಾರ್ಟ್ ಫೋನ್‌ಗಳು, ಅತ್ಯಾಧುನಿಕ ಪರ್ಸನಲ್, ಹೆಲ್ತ್‌ಕೇರ್ ಹಾಗೂ ಬ್ಯೂಟಿ ಕೇರ್ ಉತ್ಪನ್ನಗಳು ಜೊತೆಗೆ ಇನ್ನಿತರ ಗೃಹೋಪಯೋಗಿ ವಸ್ತುಗಳು ಹತ್ತು ಹಲವಾರು ಕೊಡುಗೆಗಳೊಂದಿಗೆ ಗ್ರಾಹಕರ ಮನಸೆಳೆಯುತ್ತಿವೆ. ಉತ್ಕೃಷ್ಟ ವಸ್ತು ವೈವಿಧ್ಯಗಳ ವಿಶಾಲ ಶ್ರೇಣಿಯೇ ‘ಹರ್ಷೋತ್ಸವ’ದಲ್ಲಿದ್ದು, ಗ್ರಾಹಕರಿಗೆ ಒಂದೇ ಸೂರಿನಡಿಯಲ್ಲಿ ಆಯ್ಕೆ ಮಾಡುವ ಅವಕಾಶವನ್ನು ಕಲ್ಪಿಸಿವೆ ಎಂದು ‘ಹರ್ಷ’ದ ಮಾರ್ಕೆಟಿಂಗ್ ಡೈರೆಕ್ಟರ್ ಹರೀಶ್ ಕುಮಾರ್ ತಿಳಿಸಿದ್ದಾರೆ.

ಅನನ್ಯ ಕೊಡುಗೆಗಳ ಮಹಾಪೂರ
ಶ್ರೇಷ್ಠಮಟ್ಟದ ಅಂತಾರಾಷ್ಟ್ರೀಯ ಖ್ಯಾತಿಯ ಬ್ರಾಂಡ್‌ನ ಉತ್ಪನ್ನಗಳನ್ನು ರಿಯಾಯಿತಿ ದರಗಳಲ್ಲಿ ಗ್ರಾಹಕರಿಗೆ ನೀಡುವುದು ‘ಹರ್ಷ’ದ ವಿಶೇಷತೆ ಯಾಗಿದೆ. ‘ಹರ್ಷೋತ್ಸವ’ದ ಆಕರ್ಷಕ ವಿನಿಮಯ ಕೊಡುಗೆಗಳು, ವಿಶಿಷ್ಟ ಕಾಂಬಿ ಕೊಡುಗೆಗಳು, ವಿಶೇಷ ರಿಯಾಯಿತಿಗಳು, ಖಚಿತ ಉಡುಗೊರೆಗಳು ಗ್ರಾಹಕರಿಗೆ ಹೆಚ್ಚಿನ ಸಂತಸ ನೀಡಿದೆ. ಈ ಬಾರಿ ಲಕ್ಕಿ ಡ್ರಾದಲ್ಲಿ 100 ಮೈಕ್ರೋವೇವ್ ಓವನ್‌ಗಳು, 50 ಪ್ಯಾನಸೋನಿಕ್ ಅಟೋಮ್ಯಾಟಿಕ್ ಇಲೆಕ್ಟ್ರಿಕ್ ಕುಕ್ಕರ್, 15 ಆ್ಯಪಲ್ ಐಫೋನ್, 15 ಸ್ಪ್ಲಿಟ್ ಏಸಿ ಹಾಗೂ ಬಜಾಜ್ ಫೈನಾನ್ಸ್ ಮೂಲಕ ಗೃಹೋ ಪಕರಣಗಳನ್ನು ಖರೀದಿಸಿದವರಿಗೆ ಸಿಂಗಾಪುರ ಪ್ರವಾಸ ಗೆಲ್ಲುವ ಸುವರ್ಣ ಅವಕಾಶವನ್ನು ಒದಗಿಸಿದೆ. ಜೊತೆಗೆ ಇನ್ನಿತರ ಆಕರ್ಷಣೀಯ ಬಹುಮಾನಗಳು ಗ್ರಾಹಕರ ಶಾಪಿಂಗ್‌ಗೆ ಮತ್ತಷ್ಟು ರಂಗೇರಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X