Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಪೊಲೀಸರ ವಿರುದ್ಧದ ಮೊಕದ್ದಮೆ...

ಗುಜರಾತ್ ಪೊಲೀಸರ ವಿರುದ್ಧದ ಮೊಕದ್ದಮೆ ರದ್ದತಿ ಕೋರಿದ್ದ ಅರ್ಜಿ ಪರಿಗಣನೆಗೆ ಸು.ಕೋ. ನಕಾರ

ವಾರ್ತಾಭಾರತಿವಾರ್ತಾಭಾರತಿ11 March 2016 11:50 PM IST
share

ಹೊಸದಿಲ್ಲಿ, ಮಾ.11: ಬಂಧಿತ ಲಷ್ಕರೆ ತಯ್ಯಿಬಾ ಕಾರ್ಯಕರ್ತ ಡೇವಿಡ್ ಹೇಡ್ಲಿಯ ಇತ್ತೀಚೆಗಿನ ಸಾಕ್ಷದ ಹಿನ್ನೆಲೆಯಲ್ಲಿ, 2004ರ ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್‌ನ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ವಿಚಾರಣೆ, ಅಮಾನತು ಹಾಗೂ ಕೈಗೊಳ್ಳಲಾಗಿರುವ ಇತರ ಕ್ರಮಗಳನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.

‘‘ಪರಿಚ್ಛೇದ 32ರ ಉದ್ದೇಶವೇನು? ನೀವು ಅದರನ್ವಯ ಅಂತಹ ಪ್ರಕರಣವೊಂದನ್ನು ದಾಖಲಿಸುವಂತಿಲ್ಲ. ನೀವು ಬಯಸುವಿರಾದರೆ, ಸಂವಿಧಾನದ 226ನೆ ವಿಧಿಯನ್ವಯ ಹೈಕೋರ್ಟ್‌ಗೆ ಹೋಗಿ’’ ಎಂದು ನ್ಯಾಯಮೂರ್ತಿಗಳಾದ ಪಿ.ಸಿ.ಘೋಷ್ ಹಾಗೂ ಅಮಿತಾಭ್ ರಾಯ್‌ಯವರನ್ನೊಳಗೊಂಡ ಪೀಠವೊಂದು, ವಕೀಲ ಎಂ.ಎಲ್.ಶರ್ಮಾ ವಾದ ಆರಂಭಿಸಿದ ನಿಮಿಷದ ಬಳಿಕ ಹೇಳಿತು.
ಆದಾಗ್ಯೂ, ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ವಿಷಯದಲ್ಲಿ ಸ್ಪಷ್ಟೀಕರಣ ಕೇಳಿದಾಗ, ಅರ್ಹತೆಯ ಆಧಾರದಲ್ಲಿ ಅರ್ಜಿಯನ್ನು ತಳ್ಳಿ ಹಾಕಿದುದಲ್ಲವೆಂದು ಪೀಠ ಸ್ಪಷ್ಟಪಡಿಸಿತು.
ಹಕ್ಕುಳ್ಳ ಯಾವನೇ ವ್ಯಕ್ತಿಯೂ ಸೂಕ್ತ ಪ್ರಾಧಿಕಾರವನ್ನು ಸಮೀಪಿಸಬಹುದು ಎನ್ನುವ ಮೂಲಕ ಪೀಠವು, ಆಗಿನ ಪೊಲೀಸ್ ಉಪ ಮಹಾನಿರೀಕ್ಷಕ ಡಿ.ಜಿ.ವಂಝಾರ ಸಹಿತ ಸಂತ್ರಸ್ತ ಗುಜರಾತ್ ಪೊಲೀಸ್ ಅಧಿಕಾರಿಗಳಿಗೆ, ರಾಜಕೀಯವಾಗಿ ಸೂಕ್ಷ್ಮ ಪ್ರಕರಣದಲ್ಲಿ ತಮ್ಮ ಖುಲಾಸೆಗೋಸ್ಕರ ನ್ಯಾಯಾಲಯಕ್ಕೆ ಹೋಗಲು ಹಾದಿ ಮಾಡಿ ಕೊಟ್ಟಿದೆ.
ಗುಜರಾತ್ ಪೊಲೀಸರಿಂದ ಎನ್‌ಕೌಂಟರ್ ಮಾಡಲ್ಪಟ್ಟಿದ್ದ ಇಶ್ರತ್ ಸಹಿತ ನಾಲ್ವರು ಲಷ್ಕರೆ ತಯ್ಯಿಬಾ ಭಯೋತ್ಪಾದಕರಾಗಿದ್ದರೆಂದು ಹೇಡ್ಲಿ, ಮುಂಬೈಯ ನ್ಯಾಯಾಲಯವೊಂದರ ಮುಂದೆ ಸಾಕ್ಷಿ ಹೇಳಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X