Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ಆತ್ಮಹತ್ಯೆ ತಡೆಗೆ ಕ್ರಮ:...

ರೈತರ ಆತ್ಮಹತ್ಯೆ ತಡೆಗೆ ಕ್ರಮ: ರಾಧಾಮೋಹನ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ11 March 2016 11:52 PM IST
share
ರೈತರ ಆತ್ಮಹತ್ಯೆ ತಡೆಗೆ ಕ್ರಮ: ರಾಧಾಮೋಹನ್ ಸಿಂಗ್

ಹೊಸದಿಲ್ಲಿ, ಮಾ.11: ಬೆಳೆ ಉತ್ಪಾದನೆ ಹೆಚ್ಚಿಸುವುದಷ್ಟೇ ರೈತರ ಆತ್ಮಹತ್ಯೆ ತಡೆಗಿರುವ ಏಕೈಕ ಪರಿಹಾರವಲ್ಲ. ಆದರೆ, ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯಂತಹ ಕಾರ್ಯಕ್ರಮಗಳು ರೈತರನ್ನು ಆತ್ಮಹತ್ಯೆ ಮಾಡಿಕೊಳ್ಳುವುದರಿಂದ ತಡೆಯಬಹುದೆಂದು ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ರಾಜ್ಯ ಸಭೆಯಲ್ಲಿಂದು ಅಭಿಪ್ರಾಯಿಸಿದ್ದಾರೆ.
ಉತ್ತಮ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಲು ರೈತರಿಗೆ ಅನುಕೂಲವಾಗುವಂತೆ ಎ.14ರಂದು ಸ್ಥಾಪಿಸಲಾಗುವ ರಾಷ್ಟ್ರವ್ಯಾಪಿ ಇ-ಮಂಡಿ ಸೇರಿದಂತೆ ಸರಕಾರ ಕೈಗೊಂಡಿರುವ ಅನೇಕ ಕ್ರಮಗಳನ್ನು ಪಟ್ಟಿ ಮಾಡಿದ ಅವರು, ಬೆಳೆಗಳಿಂದ ಉತ್ಪಾದನೆಯನ್ನು ಹೆಚ್ಚಿಸುವುದರ ಜೊತೆಗೆ, ರೈತರ ನಿವ್ವಳ ಆದಾಯ ವೃದ್ಧಿಯಾದಲ್ಲಿ ರೈತರ ಕಲ್ಯಾಣ ಸುಧಾರಿಸುವುದೆಂಬುದು ಸರಕಾರದ ವಿಶ್ವಾಸವಾಗಿದೆ ಎಂದರು.
ಇದನ್ನು ಗಮನದಲ್ಲಿರಿಸಿ, ಹೆಚ್ಚು ಉತ್ಪಾದನೆ ಸಾಧ್ಯವಾಗಿಸುವುದರ ಜೊತೆಗೆ ಕೃಷಿಯ ವೆಚ್ಚವನ್ನು ಕಡಿಮೆ ಮಾಡುವುದು ಹಾಗೂ ರೈತರ ಉತ್ಪನ್ನಗಳಿಗೆ ಸೂಕ್ತ ಪ್ರತಿಫಲ ದೊರೆಯುವುದನ್ನು ಖಚಿತಪಡಿಸುವುದು ಸರಕಾರದ ಯೋಜನೆಯಾಗಿದೆಯೆಂದು ಸಿಂಗ್ ಹೇಳಿದರು.
ಪ್ರಶ್ನಾವಧಿಯಲ್ಲಿ ಮಾತ ನಾಡಿದ ಅವರು, ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆ, ಬೇವು ಲೇಪಿತ ಯುರಿಯಾದ ಬಳಕೆಯನ್ನು ಉತ್ತೇಜಿಸುವುದು, ಪರಂಪರಾಗತ ಕೃಷಿ ವಿಕಾಸ ಯೋಜನೆಯ ಅನುಷ್ಠಾನ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಗಳು ಇತ್ಯಾದಿ ಈ ದಿಸೆಯಲ್ಲಿ ಮಹತ್ವದ ಕ್ರಮಗಳಾಗಿವೆಯೆಂದು ತಿಳಿಸಿದರು.

ಭಾರತದಲ್ಲಿ ಬೆಳೆಸಲಾಗುವ ಹೆಚ್ಚಿನ ಕೃಷಿಗಳ ತಲಾ ಹೆಕ್ಟೇರ್ ಉತ್ಪಾದನೆಯು, ಚೀನಾ, ಯುರೋಪ್‌ನ ಅನೇಕ ದೇಶಗಳು ಹಾಗೂ ಅಮೆರಿಕಗಳಿಗೆ ಹೋಲಿಸಿದರೆ ಬಹಳ ಕಮ್ಮಿಯಿದೆ. ಉತ್ಪಾದನೆ ಹಾಗೂ ಉತ್ಪಾದಕತೆಯನ್ನು ಹೆಚ್ಚಿ ಸಲು ಮತ್ತು ರೈತರ ಆದಾಯ ಮಟ್ಟವನ್ನು ಸುಧಾರಿಸಲು ಸರಕಾರವು ರಾಜ್ಯ ಸರಕಾರಗಳ ಮೂಲಕ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆಯೆಂದು ಅವರು ಹೇಳಿದರು.


ಈ ವರ್ಷ ಬರಗಾಲವಿದ್ದ ಹೊರತಾಗಿಯೂ ಅಂದಾಜು ಕೃಷಿ ಉತ್ಪನ್ನ ಹೆಚ್ಚಿದೆ. ರಾಜ್ಯಗಳ ಕೃಷಿ ಮಾರುಕಟ್ಟೆ ಕಾನೂನುಗಳ ಬದಲಾವಣೆಗಾಗಿ ಅವುಗಳೊಂದಿಗೆ ಕೇಂದ್ರ ಸಮಾಲೋಚನೆ ನಡೆಸುತ್ತಿದೆ. ಈ ಸಂಬಂಧ 11 ರಾಜ್ಯಗಳು 200 ಸಲಹೆಗಳನ್ನು ಕಳುಹಿಸಿವೆ. ಕೃಷಿಕರಿಗೆ ತಮ್ಮ ಉತ್ಪಾದನೆಗಳನ್ನು ಯೋಗ್ಯ ಬೆಲೆಗೆ ಮಾರಲು ಸಹಾಯವಾಗುವಂತೆ ಎ.14ರಂದು ದೇಶವ್ಯಾಪಿ ಇ-ಮಂಡಿಯೊಂದನ್ನು ಸ್ಥಾಪಿಸಲಾಗುವುದು. ಪಂಜಾಬ್‌ನ ಹೊರತು ಹೆಚ್ಚಿನ ರಾಜ್ಯಗಳು ಈ ಸಂಬಂಧ ತಮ್ಮ ಕಾನೂನುಗಳ ಬದಲಾವಣೆಗೆ ಒಪ್ಪಿಕೊಂಡಿದೆಯೆಂದು 2022ರ ಒಳಗೆ ರೈತರಿಗೆ ಆದಾಯ ದುಪ್ಪಟ್ಟುಗೊಳಿಸಲು ಸಹಾಯಕವಾಗುವ ಕ್ರಮಗಳ ಬಗ್ಗೆ ಸಿಂಗ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X