Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಉದ್ಘಾಟನೆಯಾಗದೆ ಉಳಿದಿದ್ದ...

ಬೆಳ್ತಂಗಡಿ: ಉದ್ಘಾಟನೆಯಾಗದೆ ಉಳಿದಿದ್ದ ಪೋಲೀಸ್‌ಠಾಣೆಗೆ ಕೊನೆಗೂ ಉದ್ಘಾಟನೆಯ ಭಾಗ್ಯ

ವಾರ್ತಾಭಾರತಿವಾರ್ತಾಭಾರತಿ12 March 2016 5:24 PM IST
share
ಬೆಳ್ತಂಗಡಿ: ಉದ್ಘಾಟನೆಯಾಗದೆ ಉಳಿದಿದ್ದ ಪೋಲೀಸ್‌ಠಾಣೆಗೆ ಕೊನೆಗೂ ಉದ್ಘಾಟನೆಯ ಭಾಗ್ಯ

ಬೆಳ್ತಂಗಡಿ: ಮಂಜೂರಾಗಿ ತಿಂಗಳುಗಳೇ ಕಳೆದರೂ ಉದ್ಘಾಟನೆಯಾಗದೆ ಉಳಿದಿದ್ದ ಧರ್ಮಸ್ಥಳ ಪೋಲೀಸ್‌ಠಾಣೆಗೆ ಕೊನೆಗೂ ಉದ್ಘಾಟನೆಯ ಭಾಗ್ಯ ದೊರೆತಿದ್ದು ಮಾ 14 ರಂದು ಗೃಹ ಸಚಿವ ಪರಮೇಶ್ವರ್ ಉದ್ಘಾಟನೆ ನೆರವೇರಿಸಲಿದ್ದಾರೆ. ಹೊಸ ಠಾಣೆಯ ವ್ಯಾಪ್ತಿಯಲ್ಲಿ ಬೆಳ್ತಂಗಡಿ ಪೋಲೀಸ್ ಠಾಣಾ ್ಯಾಪ್ತಿಯ 9 ಗ್ರಾಮಗಳು ಹಾಗು ಉಪ್ಪಿನಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯ 9 ಗ್ರಾಮಗಳು  ವ್ಯಾಪ್ತಿಗೆ ಬರಲಿದೆ. ಉಧ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಧ ರೈ, ಸಚಿವರುಗಳಾದ ಯು.ಟಿ ಖಾದರ್, ಅಬಯಚಂದ್ರ ಜೈನ್, ಸಂಸದರಾದ ನಳಿನ್ ಕುಮಾರ್ ಕಟೀಲು, ಶಾಸಕರಾದ ಕೆ. ವಸಂತ ಬಂಗೇರ ಹಾಗೂ ಇತರ ಗಣ್ಯರು ಆಗಮಿಸಲಿದ್ದಾರೆ. ಪಶ್ಚಿಮ ವಲಯದಲ್ಲಿಯೆ ಅತಿ ಹೆಚ್ಚು ಪ್ರಕರಣಗಳು ದಾಖಲಾಗುವ ಠಾಣೆ ಎಂಬ ಕೀರ್ತಿ ಪಡೆದಿದ್ದ ಬೆಳಂಗಡಿ ಪೋಲೀಸ್ ಠಾಣೆಯನ್ನು ಇದೀಗ ವಿಭಜಿಸಲಾಗಿದ್ದು ಧರ್ಮಸ್ಧಳ ಕೇಂದ್ರವಾಗಿಸಿ ಹೊಸ ಠಾಣೆ ಆರಂಭಗೂಳ್ಳಲಿದೆ. ನೂತನ ಪೋಲೀಸ್ ಠಾಣೆಯ ವ್ಯಾಪ್ತಿಗೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಧರ್ಮಸ್ಧಳ, ಪುದುವೆಟ್ಟು , ಬೆಳಾಲು, ನೆರಿಯ, ಚಿಬಿದ್ರೆ, ಚಾರ್ಮಾಡಿ, ತೋಡತ್ತಾಡಿ, ಮುಂಡಾಜೆ, ಹಾಗು ಕಲ್ಮಂಜ ಗ್ರಾಮಗಳನ್ನು ಹಾಗು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ನಿಡ್ಲೆ, ಕಳೆಂಜ, ಪಟ್ರಮೆ, ಕೊಕ್ಕಡ, ಶಿಶಿಲ, ಶಿಬಾಜೆ, ಹತ್ಯಡ್ಕ, ರೆಖ್ಯ ಬಂದಾರು.  ಗ್ರಾಮಗಳನ್ನು ಸೇರಿಸಲಾಗಿದೆ. ಚಾರ್ಮಾಡಿ ಘಾಟ್ ರಸ್ತೆ ಹಾಗು ಶಿರಾಡಿ ಘಾಟ್ ರಸ್‌ತ್ೆಯ ನಡುವಿನ ವಿಶಾಲವಾದ ಭೂಪ್ರದೇಶಗಳು ಇದರ ವ್ಯಾಪ್ತಿಗೆ ಬರಲಿದ್ದು ಚಿಕ್ಕಮಂಗಳೂರು ಹಾಗೂ ಹಾಸನ ಜಿಲ್ಲೆಯ ಗಡಿಯ ವರೆಗೆ ವಿಸ್ತರಿಸಿಕೊಂಡಿದೆ. ಹೊಸ ಠಾಣಾಯ ಭೌಗೋಳಿಕ ವ್ಯಾಪ್ತಿ ತುಂಬ ವಿಸ್ತಾರವಾಗಿದ್ದು ಹಲವಾರು ಕುಗ್ರಾಮಗಳನ್ನು ತನ್ನವ್ಯಾಪ್ತಿಯಲ್ಲಿ ಹೊಂದಿದೆ.

ನೂತನ ಧರ್ಮಸ್ಥಳ ಠಾಣೆಗೆ ಒರ್ವ ಎಸ್ ಐ ಇಬ್ಬರು ಎ ಎಸ್‌ಐ  

 7 ಮಂದಿ ಹೆಚ್ ಸಿ, 21 ಮಂದಿ ಪಿಸಿ ಗಳು 2ಮಂದಿ ಮಹಿಳಾ ಪಿ ಸಿ ಗಳು ಸೇರಿದಂತೆ 33 ಹುದ್ದೆಗಳನ್ನು ಮಂಜೂರುಗೊಳಿಸಲಾಗಿದೆ. ಈಗಾಗಲೆ ಹೊಸ ಠಾಣೆಗೆ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಈಗಾಗಲೆ ಪೂರ್ಣಗೊಂಡಿದೆ. ಹೊಸ ಠಾಣೆಯನ್ನು ತಾತ್ಕಾಲಿಕವಾಗಿ ಧರ್ಮಸ್ಥಳ ಗ್ರಾಮ ಪಂಚಾಯತಿನ ಕಟ್ಟಡದಲ್ಲಿ ಆರಂಭಿಸಲಾಗಿದ್ದು ಕಟ್ಟಡವನ್ನು ಅದಕ್ಕೆ ಸಿದ್ದಗೊಳಿಸಲಾಗಿದೆ. ಹೊಸ ಠಾಣೆಗೆ ಜಾಗ ಗುರುತಿಸುವ ಕಾರ್ಯವನ್ನೂ ಮಾಡಲಾಗಿದೆ. ಚಾರ್ಮಾಡಿಯಲ್ಲಿ ಹೊರಠಾಣೆ : ಧರ್ಮಸ್ಧಳದಲ್ಲಿ ಹೊಸ ಪೋಲೀಸ್ ಠಾಣೆ ಆರಂಭ ಆಗುವುದರೊಂದಿಗೆ ಚಾರ್ಮಾಡಿಯಲ್ಲಿ ಹೊಸದಾಗಿ ಹೊರ ಠಾಣೆಂ ೊಂದು ಮಂಜೂರಾಗುವ ಸಾಧ್ಯತೆಯಿದೆ. ಈಗಾಗಲೆ ಇರುವ ಪೋಲೀಸ್ ಚೆಕ್ ಪೋಸ್ಟ್ ಅನ್ನು ಹೊರ ಠಾಣೆಯಾಗಿ ಮೇಲ್ದರ್ಜೆಗೆ ಏರಿಸುವ ಸಾಧ್ಯತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X