Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಶ್ಚಿಮ ಬಂಗಾಳದ 80% ಮುಸ್ಲಿಮರ ಮಾಸಿಕ...

ಪಶ್ಚಿಮ ಬಂಗಾಳದ 80% ಮುಸ್ಲಿಮರ ಮಾಸಿಕ ಆದಾಯ ಕೇವಲ 5000 ರೂಪಾಯಿ : ಅಮರ್ತ್ಯ ಸೇನ್ ವರದಿ

ವಾರ್ತಾಭಾರತಿವಾರ್ತಾಭಾರತಿ12 March 2016 7:54 PM IST
share
ಪಶ್ಚಿಮ ಬಂಗಾಳದ 80% ಮುಸ್ಲಿಮರ ಮಾಸಿಕ ಆದಾಯ ಕೇವಲ 5000 ರೂಪಾಯಿ : ಅಮರ್ತ್ಯ ಸೇನ್ ವರದಿ

ಕೊಲ್ಕತಾ, ಮಾ. ೧೨: ಮೂರು ದಶಕಗಳ ಎಡರಂಗದ ಆಡಳಿತ ಹಾಗು ಕಳೆದ ೫ ವರ್ಷಗಳ ಮಮತಾ ಬ್ಯಾನರ್ಜಿ ಸರಕಾರವಿರುವ ಪಶ್ಚಿಮ ಬಂಗಾಳದ 80% ದಷ್ಟು ಗ್ರಾಮೀಣ ಮುಸ್ಲಿಂ ಕುಟುಂಬಗಳ ಗರಿಷ್ಟ ಮಾಸಿಕ ಆದಾಯ 5000 ರೂಪಾಯಿ ಮಾತ್ರ ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಈ ಪೈಕಿ 38.3 % ಕುಟುಂಬಗಳ ಆದಾಯ ಕೇವಲ 2500 ರೂಪಾಯಿ ಅಥವಾ ಅದಕ್ಕಿಂತಲೂ ಕಡಿಮೆ ! ರಾಜ್ಯದಲ್ಲಿ 5 ಮಂದಿಯ ಕುಟುಂಬಕ್ಕೆ ಬಡತನ ರೇಖೆಯ ಮಿತಿ ತಿಂಗಳಿಗೆ 5000 ರೂಪಾಯಿ ಆಗಿದೆ. 
ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್ ಸ್ಥಾಪಿಸಿದ ಪ್ರತಿಚಿ ಟ್ರಸ್ಟ್, ಗೈಡೆನ್ಸ್ ಗಿಲ್ಡ್ ಹಾಗು ಅಸೋಸಿಯೇಶನ್ ಎಸ್ ಎನ್ ಎ ಪಿ - ಈ ಮೂರು ಸಂಸ್ಥೆಗಳು ಸೇರಿ ಅಧ್ಯಯನ ನಡೆಸಿ ಮಾಡಿರುವ ವರದಿಯಲ್ಲಿ ಈ ಅಂಶಗಳು ಬಯಲಾಗಿವೆ. ಈ ವರದಿ ಫೆಬ್ರವರಿ 2016 ರಲ್ಲಿ ಬಿಡುಗಡೆಯಾಗಿದೆ. 
ರಾಜ್ಯದ ಹೆಚ್ಚು ಮುಸ್ಲಿಂ ಜನಸಂಖ್ಯೆ ಇರುವ 325 ಗ್ರಾಮಗಳು ಹಾಗು 73 ನಗರ ಪ್ರದೇಶಗಳಲ್ಲಿ ಸಾಕ್ಷರತೆ, ಆರ್ಥಿಕ ಬೆಳವಣಿಗೆ, ಆರೋಗ್ಯ ಹಾಗು ಶಿಕ್ಷಣ ರಂಗಗಳಲ್ಲಿ  ಸಮೀಕ್ಷೆ ನಡೆಸಿ ಈ ವರದಿ ರಚಿಸಲಾಗಿದೆ. ಈ ಮೂಲಕ ಅಲ್ಪಸಂಖ್ಯಾತರ ಅಭಿವೃದ್ಧಿಯಲ್ಲಿ ಎಡರಂಗ ಹಾಗು ಆ ಬಳಿಕ ಬಂದ ತೃಣಮೂಲ ಎರಡೂ ಪಕ್ಷಗಳು ಸಂಪೂರ್ಣವಾಗಿ ವಿಫ಼ಲವಾಗಿವೆ ಎಂಬುದು ಸ್ಪಷ್ಟವಾಗಿದೆ. 
ಆ ವರದಿಯ ಕೆಲವು ಮುಖ್ಯಾಂಶಗಳು ಇಲ್ಲಿವೆ : 
ಪಶ್ಚಿಮ ಬಂಗಾಳದಲ್ಲಿ ಕೇವಲ 1.5 % ಗ್ರಾಮೀಣ ಮುಸ್ಲಿಮರು ಖಾಸಗಿ ಕ್ಷೇತ್ರದಲ್ಲಿ ನಿಯಮಿತ ಸಂಬಳದ ಉದ್ಯೋಗದಲ್ಲಿದ್ದಾರೆ. 
ಸರಕಾರಿ ನಿಯಮಿತ ವೇತನದ  ಉದ್ಯೋಗಗಳಲ್ಲಿರುವ  ಮುಸ್ಲಿಮರ ಪ್ರಮಾಣ 1 % ಕ್ಕಿಂತಲೂ ಕಡಿಮೆ 
13.2 % ಕ್ಕಿಂತ ಹೆಚ್ಚು ಮುಸ್ಲಿಂ ಯುವಜನರಲ್ಲಿ ಮತದಾರರ ಗುರುತು ಚೀಟಿಯೇ ಇಲ್ಲ 
12.2 % ಮುಸ್ಲಿಂ ಮನೆಗಳಲ್ಲಿ ಮಾತ್ರ ಒಳಚರಂಡಿ ವ್ಯವಸ್ಥೆ ಇದೆ .
 
19% ಮುಸ್ಲಿಮರು ನಗರಗಳಿಗೆ ವಲಸೆ ಹೋಗುತ್ತಾರೆ. 
15% ಕ್ಕಿಂತ ಹೆಚ್ಚು 6 ರಿಂದ 14 ವರ್ಷದ ಮುಸ್ಲಿಂ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಈ ಪೈಕಿ ಮೂರನೇ ಒಂದರಷ್ಟು ಮಂದಿಗೆ ಶಾಲೆಗೇ ಹೋಗುವ ಆಸಕ್ತಿಯೇ ಇಲ್ಲ ಮತ್ತು " ಶಿಕ್ಷಣದಲ್ಲಿ  ಭವಿಷ್ಯವಿಲ್ಲ" ಎಂದು ಅವರು ತಿಳಿದಿದ್ದಾರೆ. ಶಾಲೆಗೇ ಹೋಗದ 15% ದಲ್ಲಿ 9.1 % ಮಂದಿ ಶಾಲೆಗೇ ಸೇರಲೇ ಇಲ್ಲ ,5.4 % ಮಂದಿ ಮಧ್ಯದಲ್ಲಿ ಶಾಲೆ ಬಿಟ್ಟಿದ್ದಾರೆ. 
ರಾಜ್ಯದಲ್ಲಿ ಪ್ರತಿ ಒಂದು ಲಕ್ಷ ಜನರಿಗೆ 10.6 ಹಿರಿಯ ಪ್ರಾಥಮಿಕ ಹಾಗು ಪ್ರೌಡ ಶಾಲೆಗಳಿವೆ. ಆದರೆ ಮುಸ್ಲಿಂ ಬಾಹುಳ್ಯವಿರುವ ಮೂರು ಜಿಲ್ಲೆಗಳಾದ ಮುರ್ಷಿದಾಬಾದ್, ಮಾಲ್ಡಾ ಹಾಗು ನಾರ್ತ್ ದಿನಜ್ ಪುರ್ ಗಳಲ್ಲಿ ಈ ಪ್ರಮಾಣ ಕ್ರಮವಾಗಿ ಕೇವಲ 7.2 %, 8.5 % ಹಾಗು 6.2 % ಇದೆ. 
ರಾಜ್ಯದ 82.1 % ಮುಸ್ಲಿಮರು ಕೇವಲ " ಸ್ಥಳೀಯ ತಿಳಿದಿರುವ ವ್ಯಕ್ತಿಯಿಂದ " ಮಾಹಿತಿ ಪಡೆಯುತ್ತಾರೆ. ರೇಡಿಯೋ , ಪತ್ರಿಕೆ ಹಾಗು ಟಿವಿಗಳಿಂದ ಮಾಹಿತಿ ಪಡೆಯುವುದು ಅವರಿಗೆ ಗೊತ್ತೇ ಇಲ್ಲ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X