Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಎತ್ತಿನಹೊಳೆ: ಕರಾವಳಿಯಲ್ಲಿ...

‘ಎತ್ತಿನಹೊಳೆ: ಕರಾವಳಿಯಲ್ಲಿ ಪ್ರತ್ಯೇಕತೆಯ ಕೂಗು’

ವಾರ್ತಾಭಾರತಿವಾರ್ತಾಭಾರತಿ12 March 2016 11:10 PM IST
share

ಮಂಗಳೂರು, ಮಾ.12: ಕರಾವಳಿಯಲ್ಲಿ ಎತ್ತಿನಹೊಳೆ ವಿಚಾರದಲ್ಲಿ ಪ್ರತ್ಯೇಕತೆಯ ಕೂಗು ಎದ್ದಿದೆ. ಈ ಬಗ್ಗೆ ಸರಕಾರ ಎಚ್ಚರ ವಹಿಸಬೇಕು. ಎತ್ತಿನಹೊಳೆ ಯೋಜನೆಯ ವಿಚಾರದಲ್ಲಿ ಕರಾವಳಿಯ ಜನರ ಬೇಡಿಕೆಯನ್ನು ನಿರ್ಲಕ್ಷಿಸಿದರೆ ಕರ್ನಾಟಕ ಹೋಳಾದೀತು ಎಂದು ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಎಚ್ಚರಿಸಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯ ಮಾತನಾಡಿದ ಅವರು, ಕರಾವಳಿಯ ಜೀವನದಿಯಾದ ನೇತ್ರಾವತಿ ಹರಿವಿಗೆ ತೊಡಕಾಗುವ ಯಾವುದೇ ಯೋಜನೆಗೆ ನಾನು ಇದುವರೆಗೆ ಬೆಂಬಲ ನೀಡಿಲ್ಲ. ಪ್ರಸಕ್ತ ಎತ್ತಿನಹೊಳೆ ಯೋಜನೆಯಿಂದ ನೇತ್ರಾವತಿ ನದಿ ಹರಿವಿಗೆ ತೊಡಕಾಗಲಿದೆ. ಕರಾವಳಿಯ ಜನತೆಯಲ್ಲಿ ಈ ಬಗ್ಗೆ ಕಳವಳ ಉಂಟಾಗಿದ್ದು, ಕರ್ನಾಟಕದಿಂದ ಪ್ರತ್ಯೇಕವಾಗಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ. ಈ ಬಗ್ಗೆ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದರು.

ರಮೇಶ್‌ಕುಮಾರ್ ವಿರುದ್ಧ ಆಕ್ರೋಶ: ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಸದನದಲ್ಲಿ ತನ್ನ ಬಗ್ಗೆ ಅನುಚಿತವಾದ ಪದ ಬಳಕೆ ಮಾಡಿ ಟೀಕಿಸಿರುವುದನ್ನು ಖಂಡಿಸಿದ ಪೂಜಾರಿ, ರಮೇಶ್ ತನ್ನ ಮತ್ತು ಸದನದ ಘನತೆಗೆ ತಕ್ಕುದಾಗಿ ಮಾತನಾಡಬೇಕಾಗಿತ್ತು. ರಮೇಶ್ ಕುಮಾರ್ ಮೇಲೆ ಪಜಾತಿ, ಪಪಂಗಳಿಗೆ ಸೇರಿದವರ ನೂರು ಎಕ್ರೆ ಭೂಮಿ,ಅರಣ್ಯ ಭೂಮಿ ಕಬಳಿಕೆ ಆರೋಪವಿದೆ ಈ ಬಗ್ಗೆ ಅವರು ಜನತೆಗೆ ಉತ್ತರ ನೀಡಲಿ ಎಂದರು. ಸುದ್ದಿಗೋಷ್ಠಿಯಲ್ಲಿ ಎ.ಸಿ.ಭಂಡಾರಿ, ಉಮೇಶ್ಚಂದ್ರ, ಮಹಾಬಲ ಮಾರ್ಲ, ಪುರುಷೋತ್ತಮ ಚಿತ್ರಾಪುರ, ಕುಂಞಿಮೋನು, ಟಿ.ಕೆ.ಸುಧೀರ್, ಫಾರೂಕ್ ಉಳ್ಳಾಲ್, ಬಾಲಕೃಷ್ಣ ಶೆಟ್ಟಿ, ರಾಧಾಕೃಷ್ಣ, ಕವಿತಾ ವಾಸು, ಶಶಿರಾಜ್ ಅಂಬಟ್, ದೀಪಕ್ ಪೂಜಾರಿ, ಹಿಲ್ಡಾ ಆಳ್ವಾ, ರಮಾನಂದ ಪೂಜಾರಿ, ಕಮಾಲಾಕ್ಷ ಸಾಲ್ಯಾನ್, ಸರಳಾ ಕರ್ಕೇರ, ಈಶ್ವರ ಉಳ್ಳಾಲ್, ಕರುಣಾಕರ ಶೆಟ್ಟಿ, ಅಪ್ಪಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X