Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನನ್ನು ಮೋದಿಯ ಚಮಚಾ ಎಂದರೆ...

ನನ್ನನ್ನು ಮೋದಿಯ ಚಮಚಾ ಎಂದರೆ ಬೇಸರವಿಲ್ಲ: ಖೇರ್

ವಾರ್ತಾಭಾರತಿವಾರ್ತಾಭಾರತಿ12 March 2016 11:38 PM IST
share
ನನ್ನನ್ನು ಮೋದಿಯ ಚಮಚಾ ಎಂದರೆ ಬೇಸರವಿಲ್ಲ: ಖೇರ್

ಹೊಸದಿಲ್ಲಿ, ಮಾ.12: ತನ್ನನ್ನು ದೇಶಕ್ಕಾಗಿ ಹಗಲು-ರಾತ್ರಿ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ‘ಚಮಚಾ’ ಎಂದು ಕರೆಯುತ್ತಿರುವುದಕ್ಕೆ ಬೇಸರವಿಲ್ಲ ಎಂದು ನಟ ಅನುಪಮ್ ಖೇರ್ ಹೇಳಿದ್ದು, ಪ್ರಧಾನಿಯೊಬ್ಬರನ್ನು ಮೆಚ್ಚಿ ಮಕ್ಕಳು ಯಾಕೆ ಘೋಷಣೆಗಳನ್ನು ಕೂಗಬಾರದೆಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
 ನಮ್ಮ ಮಕ್ಕಳು ಶಾಲೆಯಲ್ಲಿ ನಮ್ಮ ಪ್ರಧಾನಿಯನ್ನು ಮೆಚ್ಚಿ ಘೋಷಣೆಗಳನ್ನು ಯಾಕೆ ಕೂಗಬಾರದು? ಚಿಕ್ಕವರಿರುವಾಗ ನಾವು ಶಾಲೆಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಪರ ಘೋಷಣೆ ಕೂಗುತ್ತಿದ್ದೆವು. ಅದರಲ್ಲೇನು ಸಮಸ್ಯೆ ಎಂದವರು ಪ್ರಶ್ನಿಸಿದ್ದಾರೆ.
ದಿನ-ರಾತ್ರಿ ಸತತವಾಗಿ ಕೆಲಸ ಮಾಡುವ ವ್ಯಕ್ತಿಯೊಬ್ಬರು (ಮೋದಿ) ಇಲ್ಲಿದ್ದಾರೆ. ಅವರು ನಮ್ಮ ದೇಶದ ವರ್ಚಸ್ಸನ್ನು ವಿಶ್ವಾದ್ಯಂತ ಹೆಚ್ಚಿಸಿದ್ದಾರೆ. ಆದರೆ, ಟೀಕಾಕಾರರು ಅವರ ಪ್ರತಿಯೊಂದು ಕೆಲಸದಲ್ಲೂ ಕೊರತೆ ಹುಡುಕುತ್ತಿದ್ದಾರೆ ಹಾಗೂ ಕೆಳಗೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ಎಂದು ಖೇರ್, ಇಂಡಿಯಾ ಟಿವಿಯಲ್ಲಿ ರಜತ್ ಶರ್ಮಾರ ‘ಆಪ್ ಕೀ ಅದಾಲತ್’ನಲ್ಲಿ ಹೇಳಿದ್ದಾರೆ.
ಮೋದಿ ಸದಾ ದೇಶದ ಕುರಿತೇ ಮಾತನಾಡುತ್ತಾರೆ. ಅವರಿಗಿಂತ ಮೊದಲಿನ ಯಾವನೇ ಪ್ರಧಾನಿಯೂ, ಕೆಂಪು ಕೋಟೆಯ ಮೇಲಿನಿಂದ ಮಹಿಳೆಯರ ಶೌಚಾಲಯದ ಬಗ್ಗೆ ಮಾತನಾಡಿಲ್ಲವೆಂದು ಅವರು ತಿಳಿಸಿದ್ದಾರೆ.
ಟೀಕಾಕಾರರು ಅವರನ್ನು ಮೋದಿಯ ಚಮಚಾ ಎನ್ನುತ್ತಿರುವ ಬಗೆ ಪ್ರತಿಕ್ರಿಯಿಸಿದ ಖೇರ್, ತಾನು ಯಾರೋ ಇತರರ ಹಿಂಬಾಲಕನೆನಿಸಿಕೊಳ್ಳುವುದಕ್ಕಿಂತ ಮೋದಿಯವರ ಚಮಚಾ ಎನಿಸಿಕೊಳ್ಳುವುದೇ ಉತ್ತಮವೆಂದು ಭಾವಿಸುತ್ತೇನೆ. ತಾನು ವಿರೋಧಿಸಬೇಕೆಂದು ಈ ರೀತಿ ಹೇಳುತ್ತಿದ್ದಾರೆ. ತಾನು ನಟರಾದ ದಿಲೀಪ್ ಕುಮಾರ್ ಹಾಗೂ ಅಮಿತಾಭ್ ಬಚ್ಚನ್‌ರ ‘ಚಮಚಾ’ ಸಹ ಆಗಿದ್ದೇನೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X