Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುವಿಚಾರ ಲೇಖನ & ಕವನ ಸ್ಪರ್ಧೆ

ಸುವಿಚಾರ ಲೇಖನ & ಕವನ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ13 March 2016 3:46 PM IST
share
ಸುವಿಚಾರ ಲೇಖನ & ಕವನ ಸ್ಪರ್ಧೆ

ಸಾಮಾಜಿಕ ತಾಣಗಳಲ್ಲಿ ತರಂಗವಾಗಿರುವ, ಅಸಂಖ್ಯಾತ ಯುವ ಬರಹಗಾರರ ಒಕ್ಕೂಟವಾಗಿರುವ 'ಸುವಿಚಾರ' ಬಳಗವು ಯುವ ಬರಹಗಾರರನ್ನು ಪ್ರೋತ್ಸಾಹಿಸಲು ಹಾಗೂ ಹೊಸ ಹೊಸ ಸಾಹಿತಿಗಳನ್ನು ಸಮಾಜಕ್ಕೆ ಅರ್ಪಿಸುವ ಸಲುವಾಗಿ ಲೇಖನ ಸ್ಪರ್ಧೆ ಹಾಗೂ ಕವನ ಸ್ಪರ್ಧೆಯನ್ನು ಏರ್ಪಡಿಸುತ್ತಿದೆ. ಪ್ರತೀ ಎರಡು ವಾರಗಳ ಅಂತರದಲ್ಲಿ ಲೇಖನ ಹಾಗೂ ಕವನ ಸ್ಪರ್ಧೆಗಳು ನಡೆಸಲ್ಪಡುತ್ತಿದೆ. ಈಗಾಗಲೇ ತಲಾ ಒಂದರಂತೆ ಲೇಖನ & ಕವನ ಸ್ಪರ್ಧೆ ನಡೆದಿದ್ದು, ಲೇಖನದಲ್ಲಿ ಶಾಕೀರ್ ಅಕ್ಕರಂಗಡಿ ಹಾಗೂ ಕವನದಲ್ಲಿ ಹಕೀಂ ಬಜ್ಪೆ ಎಂಬವರು ವಿಜೇತರಾಗಿರುತ್ತಾರೆ. ಈ ಸ್ಪರ್ಧೆಯನ್ನು ನಿರಂತರವಾಗಿ ನಡೆಸಲಾಗುವುದು ಹಾಗೂ ಆಕರ್ಷಕ ಬಹುಮಾನಗಳನ್ನೂ ನೀಡಲಾಗುತ್ತದೆ.

ಪ್ರತೀ ಸ್ಪರ್ಧೆಗೂ ವಿಷಯವನ್ನು ಬುಧವಾರ ದಿನ ಪ್ರಕಟಿಸುವುದರೊಂದಿಗೆ ಮುಂದಿನ 12 ದಿನಗಳವರೆಗೆ ಅಂದರೆ, ವಿಷಯ ಪ್ರಕಟನೆಯ ಬಳಿಕದ ಎರಡನೇ ಭಾನುವಾರದ ವರೆಗೆ ಬರಹಗಳನ್ನು ಸ್ವೀಕರಿಸಲಾಗುತ್ತದೆ. ಹಾಗೂ ಬರಹಗಳು ಅಪ್ರಕಟಿತವಾಗಿರಬೇಕು ಎಂದು ಸ್ಪರ್ಧಾ ಆಯೋಜಕರೂ, ಸುವಿಚಾರದ ಸಂಸ್ಥಾಪಕನೂ ಆಗಿರುವ ಹಕೀಂ ಪದಡ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 ಅಲ್ಲದೇ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಆ ವಾರದ ಕವಿ ಅಥವಾ ವಾರದ ಲೇಖಕನಾಗಿ ಗುರುತಿಸಲಾಗುತ್ತದೆ ಜೊತೆಗೆ ಮುಂದಿನ ದಿನಗಳಲ್ಲಿ ನಡೆಸಲಾಗುವ 'ಸುವಿಚಾರ ಸಾಹಿತ್ಯ ಸಂಗಮ'ದಲ್ಲಿ ಸನ್ಮಾನಿಸಲಾಗುತ್ತದೆ. ಹಾಗಾಗಿ ಪ್ರತಿಯೊಬ್ಬ ಬರಹಗಾರರೂ ಈ ಸ್ಪರ್ಧೆಯಲ್ಲಿ ಭಾಗವಹಿಸಿ, ನಮ್ಮ ಈ ಎಳೆಯ ಪ್ರಯತ್ನದ ಯಶಸ್ವಿಗೆ ಕಾರಣರಾಗಬೇಕೆಂದು ಹಕೀಂ ರವರು ಆಗ್ರಹಿಸಿದ್ದಾರೆ.

ಈ ವಾರದ ಲೇಖನ ಸ್ಪರ್ಧೆಯ ವಿಷಯ;

''ಇತಿಹಾಸದ ತಿರುಚುವಿಕೆಯಿಂದ ಅನಾಥವಾಗುತ್ತಿರುವ ಭಾರತದ ಸಂವಿಧಾನ''

ಲೇಖನ ತಲುಪಲು ಕೊನೆಯ ದಿನಾಂಕ;

20-03-2015 ನೇ ಭಾನುವಾರ.

ಲೇಖನವನ್ನು +918548935768 ಈ ನಂಬರಿಗೆ ವಾಟ್ಸಾಪ್ ಮಾಡಬಹುದು,ಅಥವಾlukku186@gmail.com ಗೆ ಇಮೇಲ್ ಮಾಡಬಹುದು.

ಫಲಿತಾಂಶವನ್ನು 22ನೇ ತಾರೀಕಿನಂದು ಮಂಗಳವಾರ ದಿನ ಸಾಮಾಜಿಕ ತಾಣದಾದ್ಯಂತ ಪ್ರಕಟಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X