Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಮುಂಡಳಿಯಲ್ಲಿ ಜರಗಿದಯುವಜನ ಮೇಳ,...

ಭಟ್ಕಳ: ಮುಂಡಳಿಯಲ್ಲಿ ಜರಗಿದಯುವಜನ ಮೇಳ, ಯುವ ಸಬಲೀಕರಣಕ್ಕೆಒತ್ತು

ವಾರ್ತಾಭಾರತಿವಾರ್ತಾಭಾರತಿ13 March 2016 7:01 PM IST
share
ಭಟ್ಕಳ: ಮುಂಡಳಿಯಲ್ಲಿ ಜರಗಿದಯುವಜನ ಮೇಳ, ಯುವ ಸಬಲೀಕರಣಕ್ಕೆಒತ್ತು

ಭಟ್ಕಳ: ಜಿಲ್ಲಾ ಪಂಚಾಯತ್‌ಉತ್ತರಕನ್ನಡ, ಜಿಲ್ಲಾಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ತಾಲೂಕಾ ಪಂಚಾಯತ್, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ, ತಾಲೂಕಾಯುವಒಕ್ಕೂಟ, ಗ್ರಾಮ ಪಂಚಾಯತ್ ಮುಂಡಳ್ಳಿ ಹಾಗೂ ಶ್ರೀ ಶಾರದಾಂಬಾ ಸೇವಾ ಟ್ರಸ್ಟ್ ಮುಂಡಳ್ಳಿ ರ ಸಂಯುಕ್ತಆಶ್ರಯಲ್ಲಿತಾಲುಕಾ ಮಟ್ಟದಯುವಜನ ಮೇಳ ಕಾರ್ಯಕ್ರಮವು ಭಟ್ಕಳದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂಡಳ್ಳಿಯಲ್ಲಿ ಭಾನುವಾರದಂದು ನಡೆಯಿತು.

2015-16 ನೇ ಸಾಲಿನ ತಾಲುಕಾ ಮಟ್ಟದಯುವಜನ ಮೇಳವನ್ನು ಉದ್ಘಾಟಿಸಿದ ಶಾಸಕ ಮಂಕಾಳ ಎಸ್.ವೈದ್ಯ ಮಾತನಾಡಿಯಾವುದೇಒಂದುಊರಿನಅಭಿವೃದ್ಧಿಯಾಗಬೇಕಾದರೆ ಮುಖ್ಯವಾಗಿ ಆ ಊರಿನಯುವಜನತೆ ಮುಖ್ಯವಾಹಿನಿಗೆ ಬಂದು ಸಮಾಜದಲ್ಲಿ ನಡೆಯುವ ಸಂಗತಿಗಳ ಬಗ್ಗೆ ಗಮನ ನೀಡಬೇಕು. ಹಾಗು ಊರಿನಲ್ಲಿ ಶಿಕ್ಷಿತರ ಸಂಖ್ಯೆ ಜಾಸ್ತಿಯಾಗಬೇಕು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ಹಾಗು ಊರಿನಲ್ಲಿನಯುವಜನಾಂಗದ ಸಂಘ ಸಂಸ್ಥೆಗಳು ಸಹ ಸಹಾಯ ಹಸ್ತನೀಡುವಕಾರ್ಯ ಮಾಡಬೇಕು. ಹಾಗು ಸಮಾಜದಲ್ಲಿನಏನಾದರೂ ಕಾಮಗಾರಿಗಳಾಗುತ್ತಿದ್ದರೆ ಆ ಭಾಗಕ್ಕೆ ಹೋಗಿ ಕಾಮಗಾರಿಯಗುಣಮಟ್ಟವನ್ನು ಪರಿಶೀಲೀಸುವ ಕೆಲಸದಲ್ಲಿಕಾರ್ಯಪ್ರವೃತ್ತರಾಗಬೇಕು.ಎಂದರು.

ಈ ಸಂದರ್ಭದಲ್ಲಿಯುವ ಸಬಲೀಕರಣ ಮತ್ತುಕ್ರೀಡಾಇಲಾಖೆಯ ಸಹಾಯಕ ನಿರ್ದೇಶಕಿಗಾಯತ್ರಿ ಜಿ. ಮಾತನಾಡಿಮಕ್ಕಳಿಗೆ ಪಾಲಕರು ಸಂಪತ್ತು ಮಾಡಿಇಡುವ ಬದಲು ಮಕ್ಕಳನ್ನು ದೇಶದ ಸಂಪತ್ತನ್ನಾಗಿ ಮಾಡುವ ಕೆಲಸ ಮಾಡಬೇಕು. ಈಗಿನ ಯುವ ಪೀಳಿಗೆ ಯುಂಬಾಉತ್ಸಾಹ ಹೊಮದಿದ್ದುಅವರಿಗೆ ಮಾರ್ಗದರ್ಶನದಕೊರತೆಎದ್ದುಕಾಣುತ್ತಿದೆ.ದೇಶದ ಕಲೆ ಸಾಹಿತ್ಯ, ಸಂಸ್ಕೃತಿ ಹಾಗು ಇನ್ನಿತರಕ್ಷೇತ್ರದಲ್ಲಿಅವರ ಪ್ರತಿಭೆಯನ್ನು ಪ್ರದರ್ಶಿಸಲು ಇಂತಹಯುವಜನ ಮೇಳದ ಅವಶ್ಯಕತೆಇದೆಎಂದರು.

ಸಭಾಕಾರ್ಯಕ್ರಮದ ನಂತರಗ್ರಾಮೀಣ ಸೊಗಡಿನಕಾರ್ಯಕ್ರಮವಾದ ಗೀ ಗೀ ಪದ, ಡೊಳ್ಳು ಕುಣಿತ, ಯಕ್ಷಗಾನ, ಜಾನಪದ ನೃತ್ಯ ಹಾಗು ಇನ್ನಿತರ ಸ್ಫರ್ಧೆಗಳು ತೀರ್ಪುಗಾರರ ಸಮ್ಮುಖದಲ್ಲಿ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X