Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಹಿಳೆಯರು ಜಮೀನು ಹಕ್ಕು ಹೊಂದಿದರೆ ಬಡತನ,...

ಮಹಿಳೆಯರು ಜಮೀನು ಹಕ್ಕು ಹೊಂದಿದರೆ ಬಡತನ, ಹಿಂಸೆ ಇಳಿಮುಖ - ವಿಶ್ವಬ್ಯಾಂಕ್

ವಾರ್ತಾಭಾರತಿವಾರ್ತಾಭಾರತಿ13 March 2016 8:43 PM IST
share
ಮಹಿಳೆಯರು ಜಮೀನು ಹಕ್ಕು ಹೊಂದಿದರೆ ಬಡತನ, ಹಿಂಸೆ ಇಳಿಮುಖ - ವಿಶ್ವಬ್ಯಾಂಕ್

ನ್ಯೂಯಾರ್ಕ್, ಮಾ. 13: ಮಹಿಳೆಯರು ಭೂಮಿಯ ಹಕ್ಕುಗಳನ್ನು ಹೊಂದಿದರೆ ಬಾಲ್ಯ ವಿವಾಹ ಮತ್ತು ಗೃಹ ಹಿಂಸೆಯ ಪ್ರಮಾಣ ಕಡಿಮೆಯಾಗುವುದೇ?

‘‘ಹೌದು ಮತ್ತು ಇದಷ್ಟೇ ಅಲ್ಲ’’ ಎಂದು ಅಂತಾರಾಷ್ಟ್ರೀಯ ಜಮೀನು ಮತ್ತು ಆಸ್ತಿ ಹಕ್ಕುಗಳ ಪರಿಣತರ ಗುಂಪೊಂದು ಹೇಳುತ್ತದೆ. ಈ ವಾರ ಈ ಗುಂಪು ವಾಶಿಂಗ್ಟನ್‌ನಲ್ಲಿ ಸಭೆ ಸೇರಿ, ಸುಧಾರಿತ ಜಮೀನು ನಿರ್ವಹಣೆ ಜಾಗತಿಕ ಬಡತನವನ್ನು ಹೇಗೆ ಕಡಿಮೆಮಾಡಬಲ್ಲದು ಹಾಗೂ ಅಭಿವೃದ್ಧಿಯನ್ನು ಹೇಗೆ ಸಾಧಿಸಬಲ್ಲದು ಎಂಬ ಬಗ್ಗೆ ಚರ್ಚೆ ನಡೆಸಲಿದೆ.

ಮಹಿಳೆಯರಲ್ಲಿ ಜಮೀನಿನ ಒಡೆತನವಿರುವಾಗ, ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಸುಧಾರಿಸುತ್ತದೆ, ಕುಟುಂಬಗಳ ಸಂಪನ್ಮೂಲಗಳು ಹೆಚ್ಚುತ್ತವೆ ಹಾಗೂ ಬಾಲ್ಯ ವಿವಾಹಗಳು ನಡೆಯುವುದಿಲ್ಲ, ಯಾಕೆಂದರೆ ಆರ್ಥಿಕ ಕಾರಣಗಳಿಗಾಗಿ ಹೆಣ್ಣು ಮಕ್ಕಳನ್ನು ಚಿಕ್ಕ ಪ್ರಾಯದಲ್ಲೇ ಮದುವೆ ಮಾಡಿಕೊಡುವ ಅವಶ್ಯಕತೆ ಉಂಟಾಗುವುದಿಲ್ಲ ಎಂಬುದಾಗಿ ಖ್ಯಾತ ಅರ್ಥಶಾಸ್ತ್ರಜ್ಞೆ ಹಾಗೂ ವಿಶ್ವಬ್ಯಾಂಕ್ ಪ್ರಾಯೋಜಿತ ಸಮ್ಮೇಳನದ ಸಂಘಟಕಿ ಕ್ಲಾಸ್ ಡೀನಿಂಗರ್ ಹೇಳುತ್ತಾರೆ.

ಅದೇ ವೇಳೆ, ಜಮೀನು ಹಕ್ಕುಗಳನ್ನು ಹೊಂದಿರುವ ಮಹಿಳೆಯರು ಉಳಿತಾಯ ಖಾತೆಗಳನ್ನು ಹೊಂದುತ್ತಾರೆ ಹಾಗೂ ಇದು ಗೃಹ ಹಿಂಸೆಯ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡುತ್ತದೆ.

‘‘ಮಹಿಳೆಯರಲ್ಲಿ ಉತ್ತಮ ಚೌಕಾಸಿ ಸಾಮರ್ಥ್ಯವಿದ್ದರೆ, ಅವರು ಪ್ರತಿಭಟನೆ ತೋರಬಲ್ಲರು. ಗಂಡಂದಿರು ಹೆಂಡತಿಯರಿಗೆ ಹೊಡೆಯುವ ಮೊದಲು ಇನ್ನೊಮ್ಮೆ ಯೋಚನೆ ಮಾಡಬಹುದು. ಯಾಕೆಂದರೆ, ಮಹಿಳೆಯರು ಹೊರ ಹೋದರೆ ತಮ್ಮೆಂದಿಗೆ ಹಣವನ್ನೂ ಕೊಂಡೊಯ್ಯಬಹುದು ಎಂಬ ಭೀತಿ ಗಂಡಂದಿರಲ್ಲಿ ಇರುತ್ತದೆ’’ ಎಂದು ಡೀನಿಂಗರ್ ಹೇಳಿದರು.

ಮಾರ್ಚ್ 14ರಿಂದ 18ರವರೆಗೆ ನಡೆಯಲಿರುವ ವಿಶ್ವಬ್ಯಾಂಕ್ ಜಮೀನು ಮತ್ತು ಬಡತನ ಸಮ್ಮೇಳನದಲ್ಲಿ ಸರಕಾರಗಳು, ಖಾಸಗಿ ಕ್ಷೇತ್ರ, ಶಿಕ್ಷಣ ಕ್ಷೇತ್ರ ಮತ್ತು ಸರಕಾರೇತರ ಸಂಘಟನೆಗಳನ್ನು ಪ್ರತಿನಿಧಿಸುವ ಸುಮಾರು 1,400 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X