Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಾಕ್ಸಿಂಗ್: ಅಲೆಕ್ಸಾಂಡರ್‌ಗೆ ವಿಜೇಂದರ್...

ಬಾಕ್ಸಿಂಗ್: ಅಲೆಕ್ಸಾಂಡರ್‌ಗೆ ವಿಜೇಂದರ್ ಪಂಚ್

ವಾರ್ತಾಭಾರತಿವಾರ್ತಾಭಾರತಿ13 March 2016 11:10 PM IST
share
ಬಾಕ್ಸಿಂಗ್: ಅಲೆಕ್ಸಾಂಡರ್‌ಗೆ ವಿಜೇಂದರ್ ಪಂಚ್

ಹರ್ಯಾಣದ ಬಾಕ್ಸರ್‌ಗೆ ಸತತ 4ನೆ ಜಯ

ಲಿವರ್‌ಪೂಲ್, ಮಾ.13: ಹಾವಿನ ರಕ್ತವನ್ನು ಕುಡಿದು ಭಾರತದ ಬಾಕ್ಸಿಂಗ್ ಸ್ಟಾರ್ ವಿಜೇಂದರ್ ಸಿಂಗ್ ವಿರುದ್ಧ ಸ್ಪರ್ಧೆಗೆ ಧುಮುಕಿದ್ದ ಹಂಗೇರಿಯದ ಅಲೆಕ್ಸಾಂಡರ್ ಹಾರ್ವತ್ ಮೂರನೇ ಸುತ್ತಿನಲ್ಲಿ ಸೋತು ಹೊರ ನಡೆದಿದ್ದಾರೆ.

ವೃತ್ತಿಪರ ಬಾಕ್ಸರ್ ಆಗಿ ಪರಿವರ್ತನೆ ಆದ ನಂತರ ವಿಜೇಂದರ್‌ಗೆ ಇದು ಸತತ ನಾಲ್ಕನೆ ಗೆಲುವಾಗಿದೆ. ಶನಿವಾರ ತಡರಾತ್ರಿ ನಡೆದ 75ಕೆಜಿ ಮಿಡ್ಲ್‌ವೇಟ್ ವಿಭಾಗದ ಆರು ಸುತ್ತಿನ ಸ್ಪರ್ಧೆಯಲ್ಲಿ ವಿಜೇಂದರ್ ಮೂರನೆ ಸುತ್ತಿನಲ್ಲೇ ಅಲೆಕ್ಸಾಂಡರ್‌ರನ್ನು ಸುಲಭವಾಗಿ ಮಣಿಸಿದರು.

‘‘ಈ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸಿದ್ದಕ್ಕೆ ಸಂತೋಷವಾಗುತ್ತಿದೆ. ಈ ವರ್ಷದ ಜೂನ್ 11 ರಂದು ಭಾರತದಲ್ಲಿ ನಡೆಯಲಿರುವ ಡಬ್ಲ್ಯುಬಿಒ ಏಷ್ಯಾ ಪ್ರಶಸ್ತಿ ಜಯಿಸಲು ಈ ಪಂದ್ಯ ಪೂರ್ವತಯಾರಿ ಎನಿಸಿಕೊಂಡಿದೆ. ನನ್ನ ತವರು ನಾಡಿನ ಪ್ರೇಕ್ಷಕರ ಮುಂದೆ ಏಷ್ಯಾ ಪ್ರಶಸ್ತಿ ಜಯಿಸುವುದು ನನ್ನ ಗುರಿ. ಭಾರತದಲ್ಲಿ ಆಡುವ ಮೊದಲು ಎಪ್ರಿಲ್‌ನಲ್ಲಿ ಇನ್ನೆರಡು ಪಂದ್ಯಗಳಲ್ಲಿ ಜಯ ಸಾಧಿಸುವುದನ್ನು ಎದುರು ನೋಡುತ್ತಿರುವೆನು’’ ಎಂದು 30ರ ಹರೆಯದ ವಿಜೇಂದರ್ ಪ್ರತಿಕ್ರಿಯಿಸಿದರು.

ಹಾವಿನ ರಕ್ತವನ್ನು ಕುಡಿದು ವಿಜೇಂದರ್ ವಿರುದ್ಧದ ಬಾಕ್ಸಿಂಗ್ ಸ್ಪರ್ಧೆಗೆ ತಯಾರಾಗಿದ್ದ 20ರ ಹರೆಯದ ಅಲೆಕ್ಸಾಂಡರ್‌ಗೆ ಈ ತನಕ ಏಳು ಪ್ರೊ ಫೈಟ್‌ಗಳಲ್ಲಿ ಆಡಿದ ಅನುಭವವಿದೆ. ಹಾವಿನ ರಕ್ತವನ್ನು ಕುಡಿದು ಬಾಕ್ಸಿಂಗ್ ರಿಂಗ್‌ಗೆ ಇಳಿದಿದ್ದ ಹಂಗೇರಿಯದ ಈ ಬಾಕ್ಸರ್‌ಗೆ ಭಾರತಕ್ಕೆ ಮೊದಲ ಬಾರಿ ಬಾಕ್ಸಿಂಗ್‌ನಲ್ಲಿ ಒಲಿಂಪಿಕ್ಸ್ ಪದಕ ಹಾಗೂ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕವನ್ನು ಗೆದ್ದುಕೊಟ್ಟಿರುವ ವಿಜೇಂದರ್‌ರನ್ನು ಮಣಿಸಲು ಸಾಧ್ಯವಾಗಲಿಲ್ಲ. ಬಾಕ್ಸಿಂಗ್ ಅಖಾಡದಲ್ಲಿ ಅತ್ಯಂತ ವೇಗವಾಗಿ ಆಡಿದ ವಿಜೇಂದರ್ ಎರಡನೆ ಸುತ್ತಿನಲ್ಲೇ ಹಂಗೇರಿದ ಬಾಕ್ಸರ್‌ರನ್ನು ಮಣಿಸಲು ಯತ್ನಿಸಿದ್ದರು.

ಮೂರನೆ ಸುತ್ತು ಆರಂಭವಾದ ಕೆಲವೇ ನಿಮಿಷಗಳಲ್ಲಿ ಅಲೆಕ್ಸಾಂಡರ್ ಸೋಲೊಪ್ಪಿಕೊಂಡರು. ವಿಜೇಂದರ್ ಸತತ ನಾಲ್ಕನೆ ಪಂದ್ಯದಲ್ಲಿ ಜಯ ದಾಖಲಿಸಿದರು. ವಿಜೇಂದರ್ ಎ.2 ರಂದು ಮುಂದಿನ ಪಂದ್ಯವನ್ನು ಆಡಲಿದ್ದಾರೆ. ಆದರೆ, ಎದುರಾಳಿ ಹಾಗೂ ಸ್ಥಳ ಯಾವುದೆಂದು ಇನ್ನೂ ನಿರ್ಧಾರವಾಗಿಲ್ಲ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X