Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಭದ್ರತೆ ಬಗ್ಗೆ ಅಫ್ರಿದಿ, ಮಲಿಕ್...

ಭಾರತದ ಭದ್ರತೆ ಬಗ್ಗೆ ಅಫ್ರಿದಿ, ಮಲಿಕ್ ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ13 March 2016 11:12 PM IST
share
ಭಾರತದ ಭದ್ರತೆ ಬಗ್ಗೆ ಅಫ್ರಿದಿ, ಮಲಿಕ್ ಶ್ಲಾಘನೆ

ಕೋಲ್ಕತಾ, ಮಾ.13: ಟ್ವೆಂಟಿ-20 ವಿಶ್ವಕಪ್‌ನಲ್ಲಿ ಭಾಗವಹಿಸಲು ಆಗಮಿಸಿರುವ ಪಾಕಿಸ್ತಾನ ತಂಡಕ್ಕೆ ಭಾರತದಲ್ಲಿ ಲಭಿಸಿರುವ ಭವ್ಯ ಸ್ವಾಗತದಿಂದ ಸಂತುಷ್ಟರಾಗಿರುವ ಪಾಕ್ ನಾಯಕ ಶಾಹಿದ್ ಅಫ್ರಿದಿ ಹಾಗೂ ಆಲ್‌ರೌಂಡರ್ ಶುಐಬ್ ಮಲಿಕ್ ಭಾರತದಲ್ಲಿ ಭದ್ರತೆಯ ಭೀತಿಯಿದೆ ಎಂದು ತಮಗನಿಸುತ್ತಿಲ್ಲ ಎಂದಿದ್ದಾರೆ.

ಪಾಕ್ ತಂಡ ಸುರಕ್ಷತೆಯ ಭೀತಿಯ ಹಿನ್ನಲೆಯಲ್ಲಿ ಭಾರತಕ್ಕೆ ವಿಳಂಬವಾಗಿ ಆಗಮಿಸಿತ್ತು. ತನ್ನ ಸರಕಾರದಿಂದ ಹಸಿರುನಿಶಾನೆ ಲಭಿಸಿದ ನಂತರ ಶನಿವಾರ ರಾತ್ರಿ ಕೋಲ್ಕತಾಕ್ಕೆ ಆಗಮಿಸಿತ್ತು.

 ‘‘ಭಾರತದಲ್ಲಿ ಆಡುವಾಗ ಆಗುವ ಸಂತೋಷ ವಿಶ್ವದ ಯಾವ ಭಾಗದಲ್ಲೂ ಆಗುವುದಿಲ್ಲ. ನಾನೀಗ ನಿವೃತ್ತಿಯ ಅಂಚಿನಲ್ಲಿದ್ದೇನೆ. ನನಗೆ ಭಾರತಕ್ಕೆ ಪ್ರವಾಸ ಕೈಗೊಳ್ಳುವುದೆಂದರೆ ತುಂಬಾ ಇಷ್ಟ. ಇಲ್ಲಿನ ನೆನಪುಗಳು ಸದಾ ಸ್ಮರಣೀಯ. ನನಗೆ ಪಾಕಿಸ್ತಾನಕ್ಕಿಂತ ಹೆಚ್ಚು ಪ್ರೀತಿ ಭಾರತದಲ್ಲಿ ಸಿಗುತ್ತಿದೆ. ಭಾರತದಲ್ಲಿ ಕ್ರಿಕೆಟ್‌ನ್ನು ಪ್ರೀತಿಸುವ ಜನರು ಪಾಕಿಸ್ತಾನಕ್ಕಿಂತ ಹೆಚ್ಚಿದ್ದಾರೆ. ನನ್ನ ಕ್ರಿಕೆಟ್ ವೃತ್ತಿ ಬದುಕಿನಲ್ಲಿ ಭಾರತದಲ್ಲಿ ಆಡುವುದನ್ನು ತುಂಬಾ ಆನಂದಿಸಿದ್ದೇನೆ’’ಎಂದು ಅಫ್ರಿದಿ ಹೇಳಿದ್ದಾರೆ. ಅಫ್ರಿದಿ ಅಭಿಪ್ರಾಯಕ್ಕೆ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಝಾರ ಪತಿ ಶುಐಬ್ ಮಲಿಕ್ ಧ್ವನಿಗೂಡಿಸಿದರು.

 ‘‘ನಾನು ಮೊದಲಿಗೆ ಭಾರತ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಲು ಬಯಸುವೆ. ಇಲ್ಲಿ ನಮಗೆ ನೀಡಿರುವ ಭದ್ರತೆ ಉತ್ತಮವಾಗಿದೆ. ನನ್ನ ಪತ್ನಿ ಭಾರತದವರು. ನಾನು ಭಾರತಕ್ಕೆ ಹಲವಾರು ಬಾರಿ ಬಂದಿದ್ದೇನೆ. ನನಗೆ ಒಂದು ಬಾರಿಯೂ ಭದ್ರತೆಯ ಭೀತಿ ಎದುರಾಗಲಿಲ್ಲ’’ಎಂದು ಮಲಿಕ್ ಹೇಳಿದರು.

‘‘ನನಗೆ ಭಾರತ ಹಾಗೂ ಪಾಕಿಸ್ತಾನ ಜನರಲ್ಲಿ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ. ನಾವು ಸೇವಿಸುವ ಆಹಾರ ಹಾಗೂ ಆಡುವ ಭಾಷೆ ಒಂದೇ. ಭಾರತದಲ್ಲಿ ಇರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಇಲ್ಲಿನ ಜನರು ಹಾಗೂ ಮಾಧ್ಯಮಗಳು ನನಗೆ ತುಂಬಾ ಪ್ರೀತಿ ತೋರಿದ್ದಾರೆ. ಭಾರತದಲ್ಲಿ ಇರುವುದು ನನಗೊಂದು ಗೌರವವಾಗಿದೆ’’ಎಂದು ಮಲಿಕ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X