Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೂಸ್ವಾಧೀನ ವಿಧೇಯಕ

ಭೂಸ್ವಾಧೀನ ವಿಧೇಯಕ

ಇಂದು ಸಂಸದೀಯ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ13 March 2016 11:33 PM IST
share

ಹೊಸದಿಲ್ಲಿ, ಮಾ.13: ಮೊದಲ ಹಂತದ ಬಜೆಟ್ ಅಧಿವೇಶನದ ಮುಕ್ತಾಯಕ್ಕೆ ಇನ್ನು ಕೇವಲ ಮೂರು ದಿನಗಳು ಬಾಕಿಯುಳಿದಿರುವಂತೆಯೇ, ಸೋಮವಾರ ಸಂಸದೀಯ ಸಮಿತಿಯು ಸಭೆ ಸೇರಿ, ವಿವಾದಾತ್ಮಕ ಭೂಸ್ವಾಧೀನ ವಿಧೇಯಕದ ಬಗ್ಗೆ ಚರ್ಚಿಸಲಿದೆ.

ಯುಪಿಎ ಸರಕಾರವು 2013ರಲ್ಲಿ ರೂಪಿಸಿದ್ದ ಭೂವಿಧೇಯಕದಲ್ಲಿ ಕೆಲವೊಂದು ಪ್ರಮುಖ ಬದಲಾವಣೆಗಳನ್ನು ಮಾಡಲು ಹಾಲಿ ಎನ್‌ಡಿಎ ಸರಕಾರವು ಬಯಸುತ್ತಿದ್ದು, ಅದಕ್ಕೆ ಪ್ರತಿಪಕ್ಷಗಳ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿತ್ತು.
   ಭೂಸ್ವಾಧೀನತೆಯಲ್ಲಿ ನ್ಯಾಯಯುತ ಪರಿಹಾರ ಹಾಗೂ ಪಾರದರ್ಶಕತೆ, ಪುನರ್ವಸತಿ ಹಾಗೂ ಇತ್ಯರ್ಥ (ಎರಡನೆ ತಿದ್ದುಪಡಿ) ವಿಧೇಯಕ 2015ನ್ನು, ಬಿಜೆಪಿ ಸಂಸದ ಎಸ್.ಎಸ್. ಅಹ್ಲುವಾಲಿಯಾ ನೇತೃತ್ವದ ಸಮಿತಿಯು ನಾಳೆ ಪರಾಮರ್ಶೆ ನಡೆಸಲಿದೆ. ಈ ವಿಧೇಯಕಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಪಕ್ಷಗಳಲ್ಲಿ ಸಹಮತ ಮೂಡಬಹುದೆಂಬ ಆಶಾವಾದವನ್ನು ಕೇಂದ್ರ ಸರಕಾರ ಹೊಂದಿದೆ. ಈಗಾಗಲೇ ಈ ಸಮಿತಿಯ ಕಾಲಾವಧಿಯನ್ನು ಐದು ಬಾರಿ ವಿಸ್ತರಿಸಲಾಗಿದೆ. ಈವರೆಗೆ ಕೆಲವೇ ಕೆಲವು ರಾಜ್ಯಗಳು ಮಾತ್ರವೇ ವಿಧೇಯಕದಲ್ಲಿನ ವಿವಿಧ ನಿಯಮಗಳ ಬಗ್ಗೆ ಇನ್ನೂ ಹಲವು ರಾಜ್ಯಗಳು ಪ್ರತಿಕ್ರಿಯೆಗಳನ್ನು ನೀಡದಿರುವ ಹಿನ್ನೆಲೆಯಲ್ಲಿ ಸಮಿತಿಯು ಡಿಸೆಂಬರ್ 16ರಂದು ತನ್ನ ಕಾಲಾವಧಿಯನ್ನು ಬಜೆಟ್ ಅಧಿವೇಶನದವರೆಗೂ ವಿಸ್ತರಿಸುವಂತೆ ಸರಕಾರವನ್ನು ಕೋರಿತ್ತು.
  ಕಳೆದ ವರ್ಷದ ಆಗಸ್ಟ್ 3ರಂದು ನಡೆದ ಸಮಿತಿಯ ಸಭೆಯಲ್ಲಿ ಬಿಜೆಪಿಯು, ಹಿಂದಿನ ಯುಪಿಎ ಸರಕಾರವು ತನ್ನ ಭೂಸ್ವಾಧೀನ ವಿಧೇಯಕದಲ್ಲಿ ಅಳವಡಿಸಿದ್ದ ಕೆಲವು ಪ್ರಮುಖ ನಿಯಮಗಳನ್ನು ಮರಳಿ ಅಳವಡಿಸಲು ಹಾಗೂ ನರೇಂದ್ರ ಮೋದಿ ಸರಕಾರವು ವಿಧೇಯಕದಲ್ಲಿ ಮಾಡಿದ್ದ ಕೆಲವೊಂದು ವಿವಾದಾತ್ಮಕ ತಿದ್ದುಪಡಿಗಳನ್ನು ಕೈಬಿಡಲು ಸಮ್ಮತಿಸಿತ್ತು.
    ಯುಪಿಎ ಸರಕಾರವು ಮಂಡಿಸಿದ್ದ ವಿಧೇಯಕದಲ್ಲಿದ್ದ ‘ಮಹತ್ವದ ಸಾಮಾಜಿಕ ಪರಿಣಾಮದ ವೌಲ್ಯಮಾಪನ ಹಾಗೂ ಸಮ್ಮತಿ ’ ನಿಯಮವನ್ನು ವಿಧೇಯಕದಲ್ಲಿ ಮರುಸೇರ್ಪಡೆಗೊಳಿಸಲು ಸಮಿತಿಯಲ್ಲಿದ್ದ ಎಲ್ಲಾ 11 ಮಂದಿ ಬಿಜೆಪಿ ಸದಸ್ಯರು ಒಪ್ಪಿಗೆ ಸೂಚಿಸಿದ್ದರು. ಆದಾಗ್ಯೂ ಭೂಸ್ವಾಧೀನಪಡಿಸಿ ಐದು ವರ್ಷಗಳಾದರೂ ಅದು ಬಳಕೆಯಾಗದೆ ಇದ್ದಲ್ಲಿ ಅದನ್ನು ಅದರ ಮಾಲಕರಿಗೆ ವಾಪಸ್ ನೀಡುವುದು ಸೇರಿದಂತೆ ಮೂರು ಪ್ರಮುಖ ಕಾನೂನುಗಳ ಬಗ್ಗೆ ಸಮಿತಿಯಲ್ಲಿ ಸಹಮತ ವ್ಯಕ್ತವಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X