Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಳಕೆಯ ನಂತರ ಹೊದಿಕೆಗಳನ್ನು...

ಬಳಕೆಯ ನಂತರ ಹೊದಿಕೆಗಳನ್ನು ಸ್ವಚ್ಛಗೊಳಿಸಲು ರೈಲ್ವೆಯ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ13 March 2016 11:36 PM IST
share
ಬಳಕೆಯ ನಂತರ ಹೊದಿಕೆಗಳನ್ನು ಸ್ವಚ್ಛಗೊಳಿಸಲು ರೈಲ್ವೆಯ ನಿರ್ಧಾರ

ಹೊಸದಿಲ್ಲಿ,ಮಾ.13: ರೈಲುಗಳಲ್ಲಿ ಪ್ರಯಾಣಿಕರಿಗೆ ಇಲಾಖೆಯು ಒದಗಿಸುವ ಹೊದಿಕೆಗಳಲ್ಲಿ ಕೆಟ್ಟ ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡು ಮಲಗುವ ಕಾಲವು ಶೀಘ್ರವೇ ಮರೆಯಾಗಬಹುದು. ಪ್ರತಿ ಬಾರಿಯ ಬಳಕೆಯ ನಂತರ ಅವುಗಳನ್ನು ಒಗೆದು ಸ್ವಚ್ಛಗೊಳಿಸಲು ರೈಲ್ವೆ ನಿರ್ಧರಿಸಿದೆ.

ರೈಲ್ವೆಯು ಸಿದ್ಧಪಡಿಸಿರುವ ಹೊಸ ಯೋಜನೆಯಂತೆ ಈಗಿರುವ ಹೊದಿಕೆಗಳ ಬದಲಿಗೆ ಮೃದು ವಸ್ತ್ರದಿಂದ ತಯಾರಾದ ಹಗುರ ಬ್ಲಾಂಕೆಟ್‌ಗಳನ್ನು ಪ್ರಯಾಣಿಕರಿಗೆ ಒದಗಿಸಲಾಗುವುದು. ಪ್ರತಿ ಬಾರಿ ಬಳಕೆಯ ನಂತರ ಇವುಗಳನ್ನು ಸ್ವಚ್ಛಗೊಳಿಸಲಾಗುವುದು. ಇಂತಹ ಪ್ರಕ್ರಿಯೆ ರೈಲ್ವೆಯಲ್ಲಿ ಮೊದಲ ಬಾರಿಗೆ ನಡೆಯಲಿದೆ. ಈಗ ಹೊದಿಕೆಗಳನ್ನು ಒಂದೋ ಎರಡೋ ತಿಂಗಳಿಗೊಮ್ಮೆ ಒಗೆದರೆ ಅದೇ ಪುಣ್ಯವೆಂಬಂತಿದೆ.
ಎನ್‌ಐಎಫ್‌ಟಿ ವಿನ್ಯಾಸಗೊಳಿಸಿರುವ ಬ್ಲಾಂಕೆಟ್‌ಗಳನ್ನು ನಾವು ಖರೀದಿಸುತ್ತಿದ್ದೇವೆ. ಇವುಗಳನ್ನು ಪ್ರತಿ ಬಳಕೆಯ ನಂತರ ಒಗೆಯಬಹುದಾಗಿದೆ ಮತ್ತು ಹೆಚ್ಚು ಬಾಳಿಕೆಯೂ ಬರಲಿವೆ ಎಂದು ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೋರ್ವರು ತಿಳಿಸಿದರು.
 ಹೊದಿಕೆಗಳ ಬಗ್ಗೆ ಪ್ರಯಾಣಿಕರ ದೂರುಗಳಿದ್ದುದರಿಂದ ಈ ಸಮಸ್ಯೆಯನ್ನು ಬಗೆಹರಿಸಲು ನಾವು ಪ್ರಯತ್ನಿಸಿದ್ದೇವೆ. ಆರಂಭದಲ್ಲಿ ನೂತನ ಹೊದಿಕೆಗಳನ್ನು ಕೆಲವು ಪ್ರಮುಖ ರೈಲುಗಳಲ್ಲಿ ಪ್ರಯಾಣಿಕರಿಗೆ ಒದಗಿಸಲಾಗುವುದು. ಕ್ರಮೇಣ ಹೆಚ್ಚಿನ ರೈಲುಗಳಿಗೆ ವಿಸ್ತರಿಸಲಾಗುವುದು ಎಂದರು.
ಕೇವಲ ಹೊದಿಕೆ ಮಾತ್ರವಲ್ಲ ಇಡೀ ಬೆಡ್‌ರೋಲ್‌ನ್ನು ನೂತನ ವರ್ಣ ಸಂಯೋಜನೆಯೊಂದಿಗೆ ಎನ್‌ಐಎಫ್‌ಟಿ ವಿನ್ಯಾಸಗೊಳಿಸಿದೆ. ಬೆಡ್‌ಶೀಟ್‌ಗಳು ಮತ್ತು ತಲೆದಿಂಬುಗಳ ಹೊದಿಕೆಗಳು ಹೊಸ ರೂಪವನ್ನು ತಳೆಯಲಿವೆ. ಕಿಟಕಿಗಳ ಪರದೆಗಳು ಮತ್ತು ಬೆಡ್‌ಶೀಟ್‌ಗಳ ಬಣ್ಣಗಳಿಗೆ ಅನುಗುಣವಾಗಿ ಬೋಗಿಗಳ ಒಳಾಂಗಣಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X