Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ಸುಧಾರಣೆ ಕಾಣದ ವಿದ್ಯುತ್...

ಸುಳ್ಯ: ಸುಧಾರಣೆ ಕಾಣದ ವಿದ್ಯುತ್ ಸಮಸ್ಯೆ-ಪ್ರತಿಭಟನೆ, ಸತ್ಯಾಗ್ರಹ ನಡೆದರೂ ನಡೆಯದ ತಾತ್ಕಾಲಿಕ ವ್ಯವಸ್ಥೆ

- ಪರೀಕ್ಷೆ ಆದರೂ ಪವರ್‌ಕಟ್ ಜೋರು

ವಾರ್ತಾಭಾರತಿವಾರ್ತಾಭಾರತಿ14 March 2016 5:19 PM IST
share

      ಸುಳ್ಯ ತಾಲೂಕಿನ ವಿದ್ಯುತ್ ಸಮಸ್ಯೆ ತಾತ್ಕಾಲಿಕವಾಗಿಯೂ ಸುಧಾರಣೆ ಕಾಣುವ ಲಕ್ಷಣಗಳು ಗೋಚರಿಸುತ್ತಿಲ್ಲ. ವಿದ್ಯುತ್ ಸಮಸ್ಯೆಯ ಕುರಿತು ಪ್ರತಿಭಟನೆ, ಉಪವಾಸ ಸತ್ಯಾಗ್ರಹ ನಡೆದು ಮೆಸ್ಕಾಂ ಹಾಗೂ ಕೆ.ಪಿ.ಟಿ. ಸಿ.ಎಲ್. ಅಧಿಕಾರಿಗಳು ಸ್ಥಳಕ್ಕೆ ಬಂದು ತಾತ್ಕಾಲಿಕ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದರೂ ಸಮಸ್ಯೆ ಬಗೆಹರಿದಿಲ್ಲ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗಳು, ತರಗತಿ ಪರೀಕ್ಷೆಗಳು ನಡೆಯುತ್ತಿದೆ. ಆದರೆ ವಿದ್ಯುತ್ ಆಗಾಗ ಕೈ ಕೊಡುತ್ತಿರುವುದರಿಂದ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ತೊಂದರೆಯಾಗುತ್ತಿದೆ. ಕೃಷಿಕರಂತೂ ಇನ್ನಿಲ್ಲದ ಸಮಸ್ಯೆಗೆ ತುತ್ತಾಗಿದ್ದಾರೆ. ತಾಲೂಕಿನ ವಿದ್ಯುತ್ ಸಮಸ್ಯೆ ಕುರಿತು ಕಳೆದವಾರ ಬಿಜೆಪಿಯಿಂದ ಉಪವಾಸ ಸತ್ಯಾಗ್ರಹ, ಸವಿತಾ ಸಮಾಜದಿಂದ ಪ್ರತಿಭಟನಾ ಜಾಥ ನಡೆದಿತ್ತು. ಜಿಲ್ಲಾಧಿಕಾರಿಗಳು 110.ಕೆ.ವಿ. ಹಾದು ಹೋಗುವ ಮಾರ್ಗದ ಸರ್ವೆ ನಡೆಸಿ ಆಕ್ಷೇಪ ಸಲ್ಲಿಸಿದವರ ಜೊತೆ ಮಾತುಕತೆ ನಡೆಸಿದ್ದರು. ಪ್ರತಿಭಟನೆ ಸಂದರ್ಭ ಸ್ಥಳಕ್ಕೆ ಬಂದ ಮೆಸ್ಕಾಂ ಹಾಗೂ ಕೆ.ಪಿ.ಟಿ.ಸಿ.ಎಲ್. ಅಧಿಕಾರಿ ಗಳು ತಾತ್ಕಾಲಿಕವಾಗಿ ವಿದ್ಯುತ್ ಸಮಸ್ಯೆ ನಿವಾರಿಸುವ ಭರವಸೆ ನೀಡಿದ್ದರು. ಅನಿಯಮಿತ ಲೋಡ್‌ಶೆಡ್ಡಿಂಗ್ ಸಮಸ್ಯೆಯನ್ನು ಏಳು ದಿನಗಳೊಳಗೆ ಸರಿಪಡಿ ಸುವುದಾಗಿ ಭರವಸೆ ನೀಡಿದ್ದರೂ ಇದು ಈಡೇರಿಲ್ಲ. ಸುಳ್ಯಕ್ಕೆ ಪುತ್ತೂರಿನಿಂದ, ಬೆಳ್ಳಾರೆಗೆ ನೆಟ್ಲಮುಡ್ನೂರಿನಿಂದ ವಿದ್ಯುತ್ ನೀಡುವ ವ್ಯವಸ್ಥೆಯಷ್ಟೆ ನಡೆದಿದೆ. ಪ್ರತಿಭಟನೆ, ಉಪವಾಸ ಸತ್ಯಾಗ್ರಹ ನಡೆದ ಬಳಿಕ ಎರಡು ದಿನ ವಿದ್ಯುತ್ ಸ್ಪಲ್ಪ ಸರಿಯಾಗಿತ್ತು. ಲೋಡ್‌ಶೆಡ್ಡಿಂಗ್ ಕಡಿಮೆಯಾಗಿತ್ತು. ಪಂಪು ಲೈನ್ ಕೂಡಾ ಹೋದರೆ 5 ನಿಮಿಷದಲ್ಲಿ ಸರಿಯಾಗಿ ಮತ್ತೆ ಬರುತ್ತಿತ್ತು. ಆದರೆ ಈ ಸುಧಾರಣೆ ಕೇವಲ 2 ದಿನಕ್ಕೆ ಮಾತ್ರ ಸೀಮಿತವಾಯಿತು. ಬಳಿಕ ಮತ್ತೆ ಈ ಹಿಂದಿನಂತೆ ಲೋಡ್‌ಶೆಡ್ಡಿಂಗ್, ಪವರ್ ಕಟ್ ಮುಂದುವರೆ ದಿದೆ. ಇಲಾಖೆಗೆ ಬಿಸಿ ಮುಟ್ಟಿಸಿದರೆ ಮಾತ್ರ ವಿದ್ಯುತ್ ಸರಿಯಾಗಿ ಬರುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯಪಡುತ್ತಾರೆ. 110 ಕೆ.ವಿ. ವಿದ್ಯುತ್ ಕಾಮಗಾರಿ ಆರಂಭಗೊಳ್ಳಬಹುದೆಂಬ ನಿರೀಕ್ಷೆಯಲ್ಲಿ ಮೆಸ್ಕಾಂ ಈ ಹಿಂದಿನ 11 ಕೆ.ವಿ. ಹಾಗೂ 33 ಕೆ.ವಿ. ಯೋಜನೆಯಲ್ಲಿದ್ದ ಹಳೆಯ ವಿದ್ಯುತ್ ತಂತಿಗ ಳನ್ನು ಬದಲಾಯಿಸಲು ಮುಂದಾಗಿರಲಿಲ್ಲ. 110 ಕೆ.ವಿ. ಯೋಜನೆಗೆ ಆಕ್ಷೇಪ ಹಾಗೂ ಇನ್ನೂ ಪ್ರಾಥಮಿಕ ಹಂತದ ಕೆಲಸ ಕಾರ್ಯಗಳು ಆರಂಭಗೊಳ್ಳುವ ಲಕ್ಷಣಗಳು ಕಾಣದಿರುವು ದರಿಂದ ವಿದ್ಯುತ್ ತಂತಿಯ ಬದಲಾವಣೆಯ ಒತ್ತಡ ಕೇಳಿಬಂದಿದೆ. 110.ಕೆ.ವಿ. ಕಾಮಗಾರಿ ಆಕ್ಷೇಪಣೆಗಳೆಲ್ಲಾ ಪರಿಯಾರಗೊಂಡು ವಿದ್ಯುತ್ ಬಂದರೂ ಕನಿಷ್ಟ 2 ವರ್ಷ ಬೇಕಾಗಬಹುದು. ಅಲ್ಲಿಯ ತನಕ ಸಮಸ್ಯೆ ನಿವಾರಣೆಗೆ ವಿದ್ಯುತ್ ತಂತಿ ಬದಲಾವಣೆಯೇ ಪರಿಯಾರ ಮಾರ್ಗ. ಈಗ ಇರುವ 11.ಕೆ.ವಿ. ಹಾಗೂ 110.ಕೆ.ವಿ ವಿದ್ಯುತ್ ಮಾರ್ಗದಲ್ಲಿ ತಂತಿ ಹಳೆಯದಾ ಗಿದ್ದು ಓವರ್‌ಲೋಡ್ ಆದಾಗ ತಂತಿ ತುಂಡ ರಿಸಿ ಹೋಗುತ್ತಿಲ್ಲ. ಆಗಾಗ ಟ್ರಿಪ್ ಕೂಡಾ ಅಗುತ್ತಿದೆ. ಆದ್ದರಿಂದ ತಂತಿ ಹೊಸದಾಗಿ ಅಳವಡಿಸಿದರೆ ಅರ್ಧ ಸಮಸ್ಯೆ ಮುಗಿಯಲು ಸಾಧ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X