Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇದು ಪತ್ರಿಕಾವೃತ್ತಿಗೆ ಬಗೆಯುವ...

ಇದು ಪತ್ರಿಕಾವೃತ್ತಿಗೆ ಬಗೆಯುವ ದ್ರೋಹವಲ್ಲವೇ?

ವಾರ್ತಾಭಾರತಿವಾರ್ತಾಭಾರತಿ14 March 2016 11:52 PM IST
share

ಮಾನ್ಯರೆ,

ಮಾತಿನಿಂ ನಗೆನುಡಿಯ ಮಾತಿನಿಂ ಹಗೆ ಹೊಲೆಯು

ಮಾತಿನಿಂ ಸರ್ವಸಂಪದವು

ಲೋಕಕ್ಕೆ ಮಾತೇ ಮಾಣಿಕ್ಯ ಸರ್ವಜ್ಞ

ಮದ್ರಾಸ್ ಐಐಟಿ, ಹೈದರಾಬಾದ್ ವಿವಿ, ಜವಾಹರ್‌ಲಾಲ್ ನೆಹರೂ ವಿವಿ ಸೇರಿದಂತೆ ದೇಶದಲ್ಲಿ ನಡೆಯುತ್ತಿರುವ ಹಲವಾರು ಅಹಿತಕರ ವಿದ್ಯಮಾನಗಳನ್ನು ಗಮನಿಸುವಾಗ ನಾವೆಲ್ಲರೂ ಶಾಲಾ ದಿನಗಳಲ್ಲಿ ಕಲಿತ ಸರ್ವಜ್ಞ ಕವಿಯ ಈ ವಚನವನ್ನು ಮತ್ತೆ ನೆನಪಿಸಿಕೊಳ್ಳುವ ಅಗತ್ಯವಿದೆ ಎಂದು ಅನಿಸಿತ್ತದೆ. ಅಷ್ಟು ಮಾತ್ರವಲ್ಲ ಅದನ್ನು ವಿಶೇಷವಾಗಿ ಈ ಹೊತ್ತಿನ ಕೆಲವೊಂದು ರಾಜಕಾರಣಿಗಳು ಹಾಗೂ ಮಾಧ್ಯಮ ಮಾಲಕರ ಗಮನಕ್ಕೂ ತರಬೇಕಾಗಿದೆ. ತಾವೇ ಸರ್ವಜ್ಞರೆಂಬಂತೆ ವರ್ತಿಸುವ: ತಮ್ಮ ಪಕ್ಷಪಾತೀಯ ನಿಲುವುಗಳು ಅಥವಾ ತಮ್ಮ ಪೋಷಕ ರಾಜಕಾರಣಿ/ಉದ್ಯಮಿಗಳ ಧೋರಣೆ, ಸಿದ್ಧಾಂತಗಳ ಪ್ರಚಾರಕರಾಗಿರುವ; ತಾವೇ ಸಮಾಜದ ಪ್ರತಿನಿಗಳೆಂದು ಬಿಂಬಿಸುತ್ತಿರುವ; ಚರ್ಚಾಗೋಷ್ಠಿಗಳನ್ನು ಅಣಕವಾಗಿಸುತ್ತಿರುವ ನಿರ್ಲಜ್ಜ ಆ್ಯಂಕರ್‌ಗಳಿಗೂ ತಿಳಿಹೇಳಬೇಕಾಗಿದೆ. ತಿರುಚಿಸಲ್ಪಟ್ಟ ಅಥವಾ ತಾವೇ ತಿರುಚಿದ ವೀಡಿಯೊ ಆಡಿಯೊಗಳನ್ನು ಪ್ರಮಾಣೀಕರಿಸದೆ ನೇರವಾಗಿ ಪ್ರದರ್ಶಿಸುವುದು ಪತ್ರಿಕಾವೃತ್ತಿಗೆ ಬಗೆಯುವ ದ್ರೋಹವಲ್ಲವೇ? ಎಂದು ಕೇಳಬೇಕಾಗಿದೆ. ದೃಢೀಕರಿಸದ ಸುಳ್ಳು ಅಥವಾ ಅರೆಸತ್ಯ ಸುದ್ದಿಗಳನ್ನು ಪ್ರಸಾರ ಮಾಡಿ ತಮ್ಮ ಜಿಹ್ವಾ ಪ್ರಾವೀಣ್ಯದಿಂದ ವೀಕ್ಷಕರ ಭಾವನೆೆಗಳನ್ನು ಕೆರಳಿಸುವ ಮೂಲಕ; ವಾಸ್ತು; ಜ್ಯೋತಿಷ್ಯಗಳಂತಹ ಅವೈಜ್ಞಾನಿಕ, ಅಸಾಂವಿಧಾನಿಕ ಆಚರಣೆಗಳನ್ನು ಪ್ರೋತ್ಸಾಹಿಸುವ ಮೂಲಕ ತಾವು ಸಮಾಜಕ್ಕೆ ಎಸಗುತ್ತಿರುವ ಗಂಭೀರ ಹಾನಿ ಏನೆಂದು ತಿಳೆಯದೇ ಎಂದು ಪ್ರಶ್ನಿಸಬೇಕಾಗಿದೆ. ನಿಯಂತ್ರಣ ಇಲ್ಲದ, ನೈತಿಕತೆ ಇಲ್ಲದ,ಪೂರ್ವಗ್ರಹಪೀಡಿತ ಮಾಧ್ಯಮ ಪ್ರಜಾತಾಂತ್ರಿಕ ವ್ಯವಸ್ಥೆಗೆ ವಿರುದ್ಧವೂ ಸರ್ವಾಕಾರಿ ವ್ಯವಸ್ಥೆಯ ಪರವೂ ಆಗಿರುತ್ತದೆ ಎಂಬುದರ ಕನಿಷ್ಠ ಅರಿವಾದರೂ ಇವರಿಗಿದೆಯೇ ಎಂದು ಕೇಳಬೇಕಾಗಿದೆ.

-ಸುರೇಶ್ ಭಟ್, ಮಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X