Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ವೆನ್‌ಲಾಕ್‌ಗೆ ಕಾಯಕಲ್ಪ...

ಮಂಗಳೂರು: ವೆನ್‌ಲಾಕ್‌ಗೆ ಕಾಯಕಲ್ಪ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ15 March 2016 7:45 PM IST
share
ಮಂಗಳೂರು: ವೆನ್‌ಲಾಕ್‌ಗೆ ಕಾಯಕಲ್ಪ ಪ್ರಶಸ್ತಿ

ಮಂಗಳೂರು, ಮಾ. 15: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಭಾರತ ಸರಕಾರ ನೀಡುವ ಕಾಯಕಲ್ಪ ಪ್ರಶಸ್ತಿ ಲಭಿಸಿದೆ.
ಸ್ವಚ್ಛ ಭಾರತ ಅಭಿಯಾನದಡಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕಾಯಕಲ್ಪ ಯೋಜನೆಯು ಅನುಷ್ಠಾನಗೊಂಡಿರುತ್ತದೆ. ಅದರಂತೆ ಕರ್ನಾಟಕ ರಾಜ್ಯದ 20 ಜಿಲ್ಲಾ ಆಸ್ಪತ್ರೆಗಳಲ್ಲಿ 2015-2016ನೇ ಸಾಲಿನ ಯೋಜನೆಯು ಅನುಷ್ಟಾನಗೊಂಡಿದ್ದು ಈ ನಿಟ್ಟಿನಲ್ಲಿ ವೆನ್ಲಾಕ್ ಸರಕಾರಿ ಜಿಲ್ಲಾ ಆಸ್ಪತ್ರೆ ಮಂಗಳೂರು ಇಲ್ಲಿನ ಜಿಲ್ಲಾ ಮಟ್ಟದ ಕಾಯಕಲ್ಪ ಅವಾರ್ಡ್ ನಾಮಿನೇಶನ್ ಸಮಿತಿಯನ್ನು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ರಚಿಸಲಾಗಿತ್ತು. 
ಅದರಂತೆ ವೆನ್ಲಾಕ್ ಆಸ್ಪತ್ರೆಯ ಆಡಳಿತ ಮತ್ತು ವೈದ್ಯರ ಹಾಗೂ ಇತರಎಲ್ಲಾ ವಿಭಾಗದ ಸಿಬ್ಬಂಧಿಗಳನ್ನೊಳಗೊಂಡ ಆಂತರಿಕ ಕಾಯಕಲ್ಪ ಸಮಿತಿಯನ್ನು ರಚಿಸಿ, ಇಡೀ ಆಸ್ಪತ್ರೆ ತೊಡಗಿಸಿಕೊಂಡಿತ್ತು. ರಾಷ್ಟ್ರೀಯ ಆರೋಗ್ಯ ಅಭಿಯಾನದ ಯೋಜನಾ ಸಮಿತಿಯ ಮೌಲ್ಯ ಮಾಪನಾ ಸ್ಕೋರ್‌ಕಾರ್ಡಿನ ನಿಯಮಾನುಸಾರದಂತೆ ಆಸ್ಪತ್ರೆಯ ಆಂತರಿಕ ಸಮಿತಿಯು ಪ್ರಥಮವಾಗಿ ಯೋಜನೆಯಲ್ಲಿ ಭಾಗವಹಿಸಲು ಸಿದ್ದಗೊಂಡು ಆಸ್ಪತ್ರೆಯಎಲ್ಲಾ ವಿಭಾಗಗಳನ್ನು ಪರಿಶೀಲಿಸಿ ಕಾರ್ಯಕಲ್ಪ ಪ್ರಶಸಿತಿಗಾಗಿ ಸ್ಪರ್ಧಿಸಲು ಅರ್ಹತೆಯನ್ನು ಕಂಡುಕೊಂಡಿತ್ತು.. ಅದರಂತೆ ಆಸ್ಪತ್ರೆಯ ಆಂತರಿಕ ಸಮಿತಿಯು ಪ್ರಥಮವಾಗಿ ಮೌಲ್ಯಮಾಪನದಲ್ಲಿ ಮೊದಲ ಸ್ಥಾನ ಪಡೆಯುವ ಪ್ರಯತ್ನ ನಡೆಸಲಾಯಿತು.
ದ್ವಿತೀಯ ಹಂತದಲಿ ್ಲರಾಷ್ಟ್ರೀಯ ಯೋಜನಾ ಸಮಿತಿಯು ನಿಗದಿಪಡಿಸಿದ ಅಂತರ್ಜಿಲ್ಲಾ ಮೌಲ್ಯಮಾಪನ ಸಮಿತಿಯು ಗುಪ್ತವಾಗಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ಹಂತದಲ್ಲೂ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಪ್ರಥಮ ಸ್ಥಾನವನ್ನೇ ಕಾಯ್ದುಕೊಂಡಿತ್ತು.
ಈ ವರದಿಯ ಆಧಾರದಲ್ಲಿ ದಿನಾಂಕ 28-09-2015 ರಾಜ್ಯ ಮಟ್ಟದ ಬಾಹ್ಯ ಮೌಲ್ಯ ಮಾಪನ ಸಮಿತಿಯು ದಿಢೀರನೆ ಭೇಟಿ ನೀಡಿ ಆಸ್ಪತ್ರೆಯ ಪ್ರತೀ ವಿಭಾಗಳನ್ನು ಪರಿಶೀಲನೆ ನಡೆಸಿ ರಾಷ್ಠ್ರೀಯ ಆರೋಗ್ಯಅಭಿಯಾನ ಸಮಿತಿಗೆ ವರದಿಯನ್ನು ಸಲ್ಲಿಸಿತು. ಅದರಂತೆ ಕರ್ನಾಟಕ ರಾಜ್ಯಮಟ್ಟದಲ್ಲಿರುವ ಎಲ್ಲಾ 20 ಜಿಲ್ಲಾ ಆಸ್ಪತ್ರೆಗಳ ಪೈಕಿ ಸುಮಾರು 167 ವರ್ಷಗಳಷ್ಟು ಇತಿಹಾಸ ಇರುವ ಹಾಗೂ ರಾಜ್ಯದಲ್ಲೇ ಸ್ವಚ್ಛತೆ ಮತ್ತು ರೋಗಿಗಳ ಸೇವಾ ಕಾರ್ಯದಲ್ಲಿ ಪ್ರಾರಂಭದಿಂದಲೇ ಗುಣಮಟ್ಟವನ್ನು ಪ್ರಥಮ ಸ್ಥಾನದಲ್ಲೇ ಕಾಯ್ದುಕೊಂಡು ಬಂದಿರುವ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯು ಹಳೇ ಕಟ್ಟಡದಲ್ಲಿದೆ ಎಂಬ ಕಾರಣ ನೀಡಿ ರಾಜ್ಯಮಟ್ಟದ ಮೌಲ್ಯ ಮಾಪನ ಸಮಿಯು ಕೇವಲ 2 ಅಂಕಗಳನ್ನು ಕಡಿತಗೊಳಿಸಿದ ಪರಿಣಾಮವಾಗಿ ದ್ವಿತೀಯ ಸ್ಥಾನ ಪಡೆಯಬೇಕಾಯಿತು.
ರಾಷ್ಟ್ರೀಯ ಆರೋಗ್ಯಅಭಿಯಾನದಡಿಯಲ್ಲಿ ರನ್ನರ್ ಅಪ್‌ಆಗಿ ಕಾಯಕಲ್ಪ ಪ್ರಶಸ್ತಿಯನ್ನು ವೆನ್ಲಾಕ್ ಅಧೀಕ್ಷಕಿ ಡಾ. ರಾಜೇಶ್ವರೀದೇವಿ ಎಚ್.ಆರ್‌ನ ಅವರು ಮಾರ್ಚ್ 16 ರಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರಿಂದ ಕಾಯಕಲ್ಪ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X