Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರು ಬಾರಿ ಭಾರತ್ ಮಾತಾಕಿ ಜೈ ಎಂದು...

ಮೂರು ಬಾರಿ ಭಾರತ್ ಮಾತಾಕಿ ಜೈ ಎಂದು ಘೋಷಿಸಿದ ಜಾವೇದ್ ಅಕ್ತರ್‌

ರಾಜ್ಯಸಭೆಯಲ್ಲಿ ಉವೈಸಿ ವಿರುದ್ಧ ತೀವ್ರ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ16 March 2016 12:13 PM IST
share
ಮೂರು ಬಾರಿ ಭಾರತ್ ಮಾತಾಕಿ ಜೈ ಎಂದು ಘೋಷಿಸಿದ ಜಾವೇದ್ ಅಕ್ತರ್‌

ಹೊಸದಿಲ್ಲಿ, ಮಾರ್ಚ್. 16: ರಾಜ್ಯಸಭೆಯಿಂದ ನಿವೃತ್ತರಾಗಲಿರುವ ಜಾವೇದ್ ಅಕ್ತರ್ ದೇಶದಲ್ಲಿರುವ ಪರಿಸ್ಥಿತಿಯ ಕುರಿತು ತೀವ್ರವಾದ ಚಿಂತನೆಯನ್ನು ಪ್ರಕಟಿಸುತ್ತಾ ಸಂಸದ ಅಸಾದುದ್ದೀನ್ ಉವೈಸಿಯವರ ಮೇಲೆ ಕಟು ಟೀಕಾಪ್ರಹಾರವನ್ನು ನಡೆಸಿದ್ದಾರೆ. ಜೊತೆಗೆ ಆಳುವ ಬಿಜೆಪಿ ತನ್ನ ಶಾಸಕರು, ಸಂಸದರು ಮತ್ತು ಮಂತ್ರಿಗಳು ಕೋಮು ಪ್ರಚೋದಕ ಹೇಳಿಕೆಯನ್ನು ನೀಡದಂತೆ ತಡೆಯಬೇಕೆಂದು ಸಹಾ ವಿನಂತಿಸಿದ್ದಾರೆ.

 ಭಾರತ್ ಮಾತಾ ಕಿ ಜೈ ಹೇಳಲು ನಿರಾಕರಿಸುವ ಉವೈಸಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತ ಮೂರು ಭಾರಿ ಸಂಸತ್ತಿನಲ್ಲಿ ಭಾರತ್ ಮಾತಾಕಿ ಜೈ ಎಂದು ಘೋಷಿಸಿ ಸಂಸತ್‌ನಲ್ಲಿ ಚಪ್ಪಾಳೆ ಗಿಟ್ಟಿಸಿದರು. ಜಾವೇದ್ ಅಕ್ತರ್ ತನ್ನ ವಿದಾಯ ಭಾಷಣದಲ್ಲಿ ಉವೈಸಿಯನ್ನು ನೇರವಾಗಿ ಉಲ್ಲೇಖಿಸದೆಯೇ ಪರೋಕ್ಷ ದಾಳಿ ನಡೆಸಿದ್ದಾರೆ. ಆಂಧ್ರಪ್ರದೇಶದ ಒಬ್ಬ ವ್ಯಕ್ತಿ ಇದ್ದಾರೆ. ಅವರು ಅಲ್ಲಿನ ಒಬ್ಬ ಸಂಸದರಾಗಿದ್ದಾರೆ. ಒಂದು ನಗರ ಮತ್ತು ಒಂದು ಮೊಹಲ್ಲಾದಿಂದ ವಿಸ್ತಾರವಾಗಿ ಅವರು ಬೆಳೆದಿಲ್ಲ. ಯಾವ ಬೆಲೆ ತೆರಬೇಕಾಗಿ ಬಂದರೂ ಭಾರತ್ ಮಾತಾಕಿ ಜೈ ಹೇಳಲಾರೆ. ಹಾಗೆ ಹೇಳಬೇಕೆಂದು ಸಂವಿಧಾನದಲ್ಲಿಲ್ಲ ಎಂದು ನಾಟಕವಾಡುತ್ತಿದ್ದಾರೆಂದು ಅಕ್ತರ್ ಸಂಸದ ಉವೈಸಿಯನ್ನು ಪರೋಕ್ಷವಾಗಿ ಕುಟುಕಿದ್ದಾರೆ.

ಶೇರ್‌ವಾನಿ ಮತ್ತು ಟೋಪಿ ಧರಿಸುವ ಉವೈಸಿಯ ಉಡುಪನ್ನು ಉಲ್ಲೇಖಿಸುತ್ತಾ ಜಾವೇದ್ ಅಕ್ತರ್ ಈ ಬಟ್ಟೆ ಧರಿಸಬೇಕೆಂದು ಸಂವಿಧಾನಲ್ಲಿ ಬರೆದಿದೆಯೇ ಎಂದು ಪ್ರಶ್ನಿಸಿದ್ದಾರೆ. ಭಾರತ್‌ಮಾತಾಕಿಜೈ ಎನ್ನುವುದು ತನ್ನ ಹಕ್ಕು ನಾನು ಹೇಳುತ್ತೇನೆ- ಭಾರತ್ ಮಾತಾಕಿ ಜೈ, ಭಾರತ್‌ಮಾತಾಕಿ ಜೈ,ಭಾರತ್‌ಮಾತಾಕಿ ಜೈ ಎಂದು ಅವರು ಜೋರಾಗಿ ಭಾರತ್ ಮಾತಾಕಿ ಜೈ ಘೋಷಣೆ ಕೂಗಿದಾಗ ಸಂಸತ್‌ನಲ್ಲಿ ಚಪ್ಪಾಳೆಯ ಸದ್ದು ತುಂಬಿಕೊಂಡಿತು.

ಇದರೊಂದಿಗೆ ಆಡಳಿತ ಪಕ್ಷದ ಮೇಲೆಯೂ ಟೀಕಾ ಪ್ರಹಾರ ಮಾಡಿದ ಜಾವೇದ್ ಅಕ್ತರ್ ದೇಶದಲ್ಲಿ ಧ್ರವೀಕರಣ ಮತ್ತು ಧಾರ್ಮಿಕ ಕಠೋರತೆಯನ್ನು ಹರಡುವ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ. ಬಿಜೆಪಿ ತನ್ನ ಶಾಸಕರು ಸಂಸದರು ಮತ್ತು ಮಂತ್ರಿಗಳು ಪ್ರಚೋದಕ ಹೇಳಿಕೆ ನೀಡುವುದನ್ನು ತಡೆಯಬೇಕೆಂದು ವಿನಂತಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X