Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಸಾರಾಂ ಬಾಪು ಲೈಂಗಿಕ ಕಿರುಕುಳ ಪ್ರಕರಣದ...

ಆಸಾರಾಂ ಬಾಪು ಲೈಂಗಿಕ ಕಿರುಕುಳ ಪ್ರಕರಣದ ಸಾಕ್ಷಿಗಳ ಇತಿಶ್ರೀಗಾಗಿ ಅನುಯಾಯಿಗಳಿಂದ ಸುಪಾರಿ!

ಬಂಧಿತ ಸುಪಾರಿ ಕಿಲ್ಲರ್ ವಿಚಾರಣೆಯಲ್ಲಿ ಬಹಿರಂಗಗೊಂಡ ಸತ್ಯ

ವಾರ್ತಾಭಾರತಿವಾರ್ತಾಭಾರತಿ16 March 2016 5:11 PM IST
share
ಆಸಾರಾಂ ಬಾಪು ಲೈಂಗಿಕ ಕಿರುಕುಳ ಪ್ರಕರಣದ ಸಾಕ್ಷಿಗಳ ಇತಿಶ್ರೀಗಾಗಿ ಅನುಯಾಯಿಗಳಿಂದ ಸುಪಾರಿ!

ಹೊಸದಿಲ್ಲಿ, ಮಾರ್ಚ್.16: ಬಹುವಿವಾದಿತ ದೇವಮಾನವ ಆಸಾರಾಂ ಬಾಪು ವಿರುದ್ಧ ಪ್ರಕರಣದ ಸಾಕ್ಷಿಗಳ ಹತ್ಯೆಗೈಯಲಿಕ್ಕಾಗಿ ವೃತ್ತಿಪರ ಗೂಂಡಾಗಳನ್ನು ನೇಮಿಸಲಾಗಿತ್ತು. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲು ಪಾಲಾದ ಆಸಾರಾಂ ಬಾಪುವನ್ನು ರಕ್ಷಿಸಲಿಕ್ಕಾಗಿ ಅವರ ಅನುಯಾಯಿಗಳು ಬಾಡಿಗೆ ಕೊಲೆಗಡುಕರನ್ನು ನೇಮಿಸಿದ್ದೆಂಬ ಸಮಾಚಾರ ಇದೀಗ ಬೆಳಕಿಗೆ ಬಂದಿದೆ. 25 ಲಕ್ಷ ರೂ. ನೀಡಿ ಕಾರ್ತಿಕ್ ಹಲ್ದಾರ್ ಎಂಬ ಶಾರ್ಪ್ ಶೂಟರ್‌ನನ್ನು ಸಾಕ್ಷಿಗಳ ಹತ್ಯೆಗಾಗಿ ಇವರು ನೇಮಿಸಿದ್ದರು. ಏಳು ಸಾಕ್ಷಿಗಳಲ್ಲಿ ಮೂವರನ್ನು ಈತ ಈಗಾಗಲೇ ಕೊಂದು ಮುಗಿಸಿದ್ದಾನೆ. ಆದರೆ ಉಳಿದ ನಾಲ್ವರ ಹತ್ಯೆಗೆ ಪ್ರಯತ್ನಿಸಿದರೂ ಆತ ಯಶಸ್ವಿಯಾಗಲಿಲ್ಲ. ಕಳೆದ ದಿವಸ ಈತನನ್ನು ಭಯೋತ್ಪಾದನಾ ವಿರೋಧಿ ಸ್ಕ್ವಾಡ್ ಬಂದಿಸಿತ್ತು. ವಿಚಾರಣೆ ವೇಳೆ ಈ ಮಾಹಿತಿಯನ್ನು ನೀಡಿದ್ದಾನೆ.

ಪ್ರವೀಣ್ ವಕೀಲ್, ಕೆ.ಡಿ. ಪಟೇಲ್, ಸಂಜಯ್ ಜೋದ್‌ಪುರ್, ಮೋಹನ್ ಕಿಶೋರ್ ಎಂ ಆಸಾರಾಂ ಬಾಪು ಅನುಯಾಯಿಗಳು ತನ್ನನ್ನು ಭೇಟಿಯಾಗಿ ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಕಾರ್ತಿಕ್ ಹೇಳಿದ್ದಾನೆ. ಇವರ ಬಂಧನ ಶ್ರೀಘ್ರವೇ ನಡೆಯಲಿದೆ. ಆಸಾರಾಂ ಬಾಪು ಮತ್ತು ಮಗ ನಾರಾಯಣ ಸಾಯಿ ವಿವಿಧ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ರಾಜಸ್ತಾನ ಮತ್ತು ಗುಜರಾತ್  ಜೈಲಿನೊಳಗಿದ್ದಾರೆ. ರಾಜಸ್ಥಾನದ ಜೋಧ್‌ಪುರ, ಗುಜರಾತ್‌ನ ಸೂರತ್, ಅಹ್ಮದಾಬಾದ್‌ಗಳಲ್ಲಿ ಆಸಾರಾಂ ಮತ್ತು ಪುತ್ರ ನಾರಾಯಣ ಸಾಯಿ ವಿರುದ್ಧ ಪ್ರಕರಣ ದಾಖಲಾಗಿದೆ.

2014 ಜೂನ್‌ನಲ್ಲಿ ಆಸಾರಾಂ ಸಹಾಯಕ ಮತ್ತು ಪ್ರಧಾನ ಸಾಕ್ಷಿಯಲ್ಲೋರ್ವನಾದ ಅಮೃತ್ ಪ್ರಜಾಪತಿಯನ್ನು ರಾಜ್‌ಕೋಟ್‌ನಲ್ಲಿ ಗುಂಡಿಟ್ಟು ಕೊಂದಿದ್ದೇನೆ. ಇನ್ನೊಬ್ಬ ಸಾಕ್ಷಿಕೃಪಾಲ್ ಸಿಂಗ್‌ರನ್ನು ಉತ್ತರಪ್ರದೇಶದ ಶಹಜಾನ್‌ಪುರದಲ್ಲಿ ಕಳೆದ ವರ್ಷ ಜೂನ್‌ನಲ್ಲಿ ಕೊಂದಿದ್ದೇನೆ ಎಂದು ಆತ ಹೇಳಿದ್ದಾನೆ. ಆಸಾರಾಂರ ಅಡುಗೆಯಾಳು ಅಖಿಲ್ ಗುಪ್ತ ಎಂಬ ಸಾಕ್ಷಿ 2015 ಜನವರಿಯಲ್ಲಿ ಉತ್ತರ ಪ್ರದೇಶದ ಮುಝಫ್ಫರ್ ನಗರ್‌ನಲ್ಲಿ ಹತ್ಯೆಯಾಗಿದ್ದರು. ಇವರು ಆಸಾರಾಂ ವಿರುದ್ಧ ಸಾಕ್ಷಿ ಹೇಳಿದ್ದರು. ಅಖಿಲ್ ಗುಪ್ತರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ. ನಾಡ ಬಂದೂಕು ಸಹಿತ ಹತ್ತರಷ್ಟು ಕೋವಿಯನ್ನು ಕೊಲೆ ಪಾತಕಗಳಿಗಾಗಿ ಬಳಸಲಾಗಿದೆ ಎಂದು ಅಂದಾಜಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X