Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ಲಾನೆಟ್ ಎಸ್‌ಕೆಸ್ ಉದ್ಘಾಟನೆಯ...

ಪ್ಲಾನೆಟ್ ಎಸ್‌ಕೆಸ್ ಉದ್ಘಾಟನೆಯ ಸಂದರ್ಭದಲ್ಲಿ ಅನಾವರಣಗೊಂಡ ಕರಾವಳಿಯ ಗ್ರಾಮೀಣ ಜನಜೀವನದ ಚಿತ್ರಣ

ವಾರ್ತಾಭಾರತಿವಾರ್ತಾಭಾರತಿ16 March 2016 5:28 PM IST
share

ಮಂಗಳೂರು.ಮಾ.15:ನಗರದಲ್ಲಿ ನಿರ್ಮಾಣಗೊಂಡಿರುವ 40 ಅಂತಸ್ತುಗಳ ರಾಜ್ಯದ ಅತ್ಯಂತ ಎತ್ತರದ ವಸತಿ ಸಂಕೀರ್ಣ ಪ್ಲಾನೆಟ್ ಎಸ್‌ಕೆಎಸ್‌ನ್ನು ಉದ್ಘಾಟನೆಯ ಸಂದರ್ಭದಲ್ಲಿ ಗ್ರಾಮೀಣ ತುಳುನಾಡಿನ ಗೃಹಬಳಕೆಯ ವಸ್ತುಗಳ ಪ್ರದರ್ಶನದ ಮೂಲಕ ತುಳು ನಾಡಿನ ಗ್ರಾಮೀಣ ಜನಜೀವನದ ಚಿತ್ರಣ ,ಹಾಗೂ ಗ್ರಾಮೀಣ ಜನರ ಕರಕುಶಲ ಕರ್ಮಿಗಳು ಹಾಗೂ ಜನಸಾಮಾನ್ಯರ ಕುಶಲ ಕರ್ಮಿಗಳ ಕೈಚಳದ ಪ್ರದರ್ಶನನೊಂದಿಗೆ ಕರಾವಳಿಯ ಹಲವು ದಶಕಗಳ ಹಿಂದಿನ ಜನಜೀವನದ ಚಿತ್ರಣ ಅನಾವರಣಗೊಂಡಿತ್ತು.

    ಮಂಗಳೂರು ಮಹಾನಗರದಲ್ಲಿ ಪ್ರಥಮ ಬಾರಿಗೆ ಅತ್ಯಂತ ಎತ್ತರದ ಕಟ್ಟಡ ಒಂದು ಕಡೆ ಉದ್ಘಾಟನೆಗೊಳ್ಳುತ್ತಿದ್ದಂತೆ ತಳಭಾಗದಲ್ಲಿ ವಸ್ತು ಪ್ರದರ್ಶನದ ಆವರಣದಲ್ಲಿ ಕೆಲವು ಗ್ರಾಮೀಣ ಕರಕುಶಲ ಕರ್ಮಿಗಳು ಕಾಡಿನ ಬಳ್ಳಿಯಿಂದ ಬುಟ್ಟಿ ಮಾಡುವ ಪ್ರಾತ್ಯಕ್ಷತೆ,ಬೀಸುವ ಕಲ್ಲಿನ ಮೂಲಕ ಕಾಳು ಬೀಸುವ ಕೆಲಸದ ಪ್ರದರ್ಶನ ನಡೆದಿತ್ತು.ಇನ್ನೊಂದು ಕಡೆ ಗ್ರಾಮೀಣ ಕಾಲದಲ್ಲಿ ಲೋಹ ಯುಗದ ಆರಂಭದ ಬಳಿಕ ಕರಾವಳಿಯಲ್ಲಿ ಶ್ರಮ ಜೀವಿಗಳು ಬಳಸುತ್ತಿದ್ದ ಕೃಷಿ ಚಟುವಟಿಕೆಗಳ ಸಾಮಾಗ್ರಿಗಳು,ಹಾರೆ,ಗುದ್ದಲಿ,ಅಳತೆಯ ಸಾಮಾಗ್ರಿಗಳು,ಬಳ್ಳ,ದ್ರವ್ಯ ಮಾಪಕದ ಪಾತ್ರೆಗಳು,ಆಭರಣಗಳು,ಸೌಂದರ್ಯ ಸಾಧನಗಳು,ಮರ,ಲೋಹದ ದಿನಬಳಕೆಯ ಸಾಮಗ್ರಿಗಳು,ಲಾಟನು ,ಹಣದ ತೈಲಿ,ಅರೆಯುವ ಸಾಮಗ್ರಿ ,ತಂಬೂಲ ತಿಂದ ಬಳಿಕ ಉಗುಳುವ ಪಿಕದಾನಿ,ಹಾಲು ಕಾಯಿಸುವ ಪಾತ್ರೆ,ತಂಬಿಗೆ ನೀರು ಶೇಖರಿಸು ತಾಮ್ರದ ಹಂಡೆ,ಒಲೆ,ಬೀಗ,ಹರಿವಾಣ ಜಾನುವಾರುಗಳಿಗೆ ತಿಂಡಿ ನೀಡುವ ಪಾತ್ರೆಗಳು.ಭತ್ತ ,ಅಕ್ಕಿ ಅಳೆಯುವ ಸಾಮಗ್ರಿಗಳು,ನಿರ್ಮಾಣ ಕಾಮಗಾರಿಗೆ ಬಳಸುವ ವಸ್ತುಗಳು,ಬಾವಿಯಿಂದ ನೀರು ಸೇದಲು ಬಳಸುವ ಸಾಮಾಗ್ರಿಗಳು ಸೇರಿದಂತೆ ವಿವಿಧ ಸಾಮಾಗ್ರಿಗಳು ಆಧುನಿಕ ಆವಿಷ್ಕಾರಗಳಾದ ದೂರವಾಣಿ,ಗಡಿಯಾರ,ತಿಂಡಿ ತಯಾರಿಸುವ ಸಾಮಗ್ರಗಳ ಅಪೂರ್ವ ಸಂಗ್ರಹ ಜನರನ್ನು ಆಕರ್ಷಿಸಿತ್ತು.ಕಾರ್ಯಕ್ರಮಕ್ಕೆ ವಿಶೇಷ ಪ್ರಾದೇಶಿಕ ಮೆರುಗನ್ನು ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X