Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಿ.ಕೆ ಎಸ್.ಸಿ ಶಾರ್ಜಾ ಘಟಕ ಇದರ 2016...

ಡಿ.ಕೆ ಎಸ್.ಸಿ ಶಾರ್ಜಾ ಘಟಕ ಇದರ 2016 - 17 ಸಾಲಿನ ಪದಾದಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ16 March 2016 5:35 PM IST
share
ಡಿ.ಕೆ ಎಸ್.ಸಿ  ಶಾರ್ಜಾ   ಘಟಕ ಇದರ 2016 - 17 ಸಾಲಿನ ಪದಾದಿಕಾರಿಗಳ ಆಯ್ಕೆ

ದುಬೈ. ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಯು.ಎ.ಇ ಇದರ ಅದೀನ ಘಟಕವಾದ ಡಿ.ಕೆ.ಎಸ್.ಸಿ ಶಾರ್ಜಾ    ಇದರ ಮಹಾ ಸಭೆಯು ಜನಾಬ್.ಅಬ್ದುಲ್ ಲತೀಪ್ ಮುಲ್ಕಿ ರವರ ನಿವಾಸದಲ್ಲಿ   ನಡೆಯಿತು.ಸಭೆಯು  ಸಯ್ಯದ್ ಅಸ್ಗರಲಿ ತಂಙಳ್ ಕೋಳ್ಪೆ  ರವರ ದುವಾದೊಂದಿಗೆ ಘಟಕ ದ ಅದ್ಯಕ್ಷರಾದ ಜನಾಬ್.ಬಷೀರ್ ಕಾಪಿಕ್ಕಾಡ್ ರವರ ಅದ್ಯಕ್ಷತೆಯಲ್ಲಿ ನಡೆಯಿತು.  ಸಭೆಯಲ್ಲಿ ಅತಿಥಿಗಳಾಗಿಯು.ಎ.ಇ.ರಾಷ್ಟೀಯ ಸಮಿತಿ ನೇತಾರರಾದ   ಜನಾಬ್. ಹಾಜಿ. ಯಂ.ಕೆ.ಬ್ಯಾರಿ ಕಕ್ಕಿಂಜೆ,  ಜನಾಬ್ .ಹಾಜಿ.ಯಂ.ಇ.ಮುಳೂರು, ಜನಾಬ್.ಅಬ್ದುಲ್ ಲತೀಪ್ ಮುಲ್ಕಿ ಜನಾಬ್.ಇಕ್ಬಾಲ್ ಹೆಜಮಾಡಿ,ಜನಾಬ್.ಹುಸೈನ್ ಹಾಜಿ ಕಿನ್ಯ , ಜನಾಬ್.ಇ.ಕೆ.ಇಬ್ರಾಹಿಂ ಕಿನ್ಯ ,ಜನಾಬ್.ಯುಸುಪ್ ಅರ್ಲಪದವು, ಜನಾಬ್.ಹಸನಬ್ಬ ಕೊಳ್ನಾಡ್ , ಜನಾಬ್.ಅಬ್ದುಲ್ ರಜಾಕ್ ಮುಟ್ಟಿಕಲ್ ಹಾಗೂ ಜನಾಬ್.ಅಬೂಬಕ್ಕರ್ಮದನಿ ಕೆಮ್ಮಾರ ಉಪಸ್ಥಿತರಿದ್ದರು. ಜನಾಬ್.ಹುಸೈನ್ ಹಾಜಿ ಕಿನ್ಯ ಚುನಾವಣಾಧಿಕಾರಿ ಯಾಗಿ 2016 - 17 ಸಾಲಿನ ಪದಾದಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರು :  ಜನಾಬ್. ಅಬ್ದುಲ್ ಲತೀಪ್ ಮುಲ್ಕಿ

ಅದ್ಯಕ್ಷರು :  ಜನಾಬ್. ಬಷೀರ್ ಕಾಪಿಕ್ಕಾಡ್

ಉಪಾದ್ಯಕ್ಷರು :  ಜನಾಬ್ ಅಬ್ದುಲ್ಲ ಕುಂಞ್ಞಿ ಪೆರುವಾಯಿ

                   ಜನಾಬ್. ಅಶ್ರಪ್ ಸತ್ತಿಕಲ್

                   ಜನಾಬ್. ಅಬ್ಬಾಸ್ ಫಾಣಾಜೆ

ಪ್ರದಾನ ಕಾರ್ಯದರ್ಶಿ : ಜನಾಬ್. ಕಮರುದ್ದೀನ್ ಗುರುಪುರ

ಜೊತೆ ಕಾರ್ಯದರ್ಶಿ : ಜನಾಬ್. ಸುಲೈಮಾನ್ ಉಳ್ಳಾಲ

                          ಜನಾಬ್. ಶಕೀರ್ ಉಳ್ಳಾಲ

                          ಜನಾಬ್. ಶಕೀಲ್ ಕ್ರಸ್ನಾಪುರ

ಕೋಶಾದಿಕಾರಿ : ಜನಾಬ್. ಅಬ್ದುಲ್ ರಹಿಮಾನ್ ಸಂಟ್ಯಾರ್

ಲೆಕ್ಕ ಪರಿಶೋದಕರು : ಜನಾಬ್.ಅಬೂಬಕ್ಕರ್ ಸುನ್ನಂಗಳ

ಸಲಹೆಗಾರರು : ಜನಾಬ್.ಅಬೂಬಕ್ಕರ್ ಮದನಿ

                    ಜನಾಬ್.ರಜಾಕ್ ಹಾಜಿ ಜಲ್ಲಿ

                    ಜನಾಬ್ .ಮಹಮ್ಮದ್  ಕುಂಞ್ಞಿ ಕುಂಬ್ರ

                    ಜನಾಬ್ .ಶಂಸುದ್ದೀನ್ ಕಣ್ಣಂಗಾರ್

ಸಂಚಾಲಕರು : ಜನಾಬ್. ಉಮ್ಮರ್ ಪಾಣಾಜೆ

                    ಜನಾಬ್. ಜಬ್ಬಾರ್ ಹಾಜಿ ಇನೋಳಿ

                    ಜನಾಬ್. ಮಜೀದ್ ಕಾಪಿಕ್ಕಾಡ್

                    ಜನಾಬ್. ಬಷೀರ್ ಕೊಡಿ ಉಳ್ಳಾಲ

ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಜನಾಬ್.ಮುಹಮ್ಮದ್ ಕುಂಞ್ಞಿ ರವರ ಕಿರಾಹತ್ ನೊಂದಿಗೆ  ಜನಾಬ್.ಅಬೂಬಕ್ಕರ್ ಮದನಿ ಸ್ವಾಗತಿಸಿ ಜನಾಬ್.ಕಮರುದ್ದೀನ್ ಗುರುಪುರವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು.ಕೊನೆಯಲ್ಲಿ ಜನಾಬ್.ಅಬೂಬಕ್ಕರ್ ಸುನ್ನಂಗಳ ರವರು ಧನ್ಯವಾದ ಸಮರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X