Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಿ ಮೀನುಗಾರಿಕೆ ದೋಣಿ ಮುಳುಗಿಸಿದ...

ಚೀನಿ ಮೀನುಗಾರಿಕೆ ದೋಣಿ ಮುಳುಗಿಸಿದ ಅರ್ಜೆಂಟೀನ

ವಾರ್ತಾಭಾರತಿವಾರ್ತಾಭಾರತಿ16 March 2016 11:06 PM IST
share

ಬ್ಯೂನಸ್ ಐರಿಸ್, ಮಾ.16: ಅಕ್ರಮವಾಗಿ ತನ್ನ ಸಾಗರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಚೀನದ ಮೀನುಗಾರಿಕಾ ದೋಣಿಯೊಂದನ್ನು ತಾನು ಮುಳುಗಿಸಿರುವುದಾಗಿ ಅರ್ಜೆಂಟೀನದ ನೌಕಾಪಡೆ ಬುಧವಾರ ಘೋಷಿಸಿದೆ.ಈ ಬಗ್ಗೆ ಚೀನ ಸರಕಾರವು ಅರ್ಜೆಂಟೀನಗೆ ತನ್ನ ಗಂಭೀರ ಕಳವಳವನ್ನು ವ್ಯಕ್ತಪಡಿಸಿದೆ ಹಾಗೂ ಈ ಬಗ್ಗೆ ತನಿಖೆಗೆ ಆದೇಶಿಸಿದೆ. ಬ್ಯೂನಸ್ ಐರಿಸ್‌ನಿಂದ 1,460 ಕಿ.ಮೀ. ದಕ್ಷಿಣದಲ್ಲಿರುವ ಪೊರ್ಟೊ ಮ್ಯಾಡಿರಿನ್ ಕರಾವಳಿ ತೀರದಲ್ಲಿ ಸೋಮವಾರ ಚೀನಿ ದೋಣಿಯನ್ನು ತಾನು ತಡೆದಿರುವುದಾಗಿ ಅರ್ಜೆಂಟೀನ ನೌಕಾಪಡೆಯು ಮಂಗಳವಾರ ತಿಳಿಸಿದೆ. ತಾನು ನೀಡಿದ ಎಚ್ಚರಿಕೆಯ ಕರೆಗಳನ್ನು ಚೀನಿ ಮೀನುಗಾರಿಕಾ ದೋಣಿಯು ಕೇಳಲಿಲ್ಲ. ಬದಲಿಗೆ ಅದು ಅರ್ಜೆಂಟೀನದ ನೌಕಾಪಡೆಯ ದೋಣಿಗೆ ಡಿಕ್ಕಿ ಹೊಡೆಯಲು ಯತ್ನಿಸಿತೆಂದು ಹೇಳಿಕೆಯು ತಿಳಿಸಿದೆ. ಆನಂತರ ನೌಕಾಪಡೆಯ ಯೋಧರು, ಮೀನುಗಾರಿಕಾ ದೋಣಿಯ ವಿವಿಧ ಭಾಗಗಳಿಗೆ ಗುಂಡೆಸೆದ ಕಾರಣ, ರಂಧ್ರವುಂಟಾಗಿ ಅದು ಜಲಸಮಾಯಾಯಿತೆಂದು ಅರ್ಜೆಂಟೀನ ನೌಕಾಪಡೆಯ ಹೇಳಿಕೆ ತಿಳಿಸಿದೆ. ಜಲಸಮಾಯಾದ ಚೀನಿ ದೋಣಿಯಲ್ಲಿದ್ದ ನಾಲ್ವರನ್ನು ರಕ್ಷಿಸಲಾಗಿದ್ದು, ಅವರನ್ನು ಬಂಸಲಾಗಿದೆಯೆಂದು ಅರ್ಜೆಂಟೀನ ನೌಕಾಪಡೆಯ ಮೂಲಗಳು ತಿಳಿಸಿವೆ. ಪ್ರಸ್ತುತ ನೌಕಾಪಡೆಯ ಕಸ್ಟಡಿಯಲ್ಲಿರುವ ಅವರನ್ನು ಶೀಘ್ರವೇ ಅರ್ಜೆಂಟೀನದ ದಕ್ಷಿಣ ಚುಬುಟ್ ಪ್ರಾಂತ್ಯದ ೆಡರಲ್ ನ್ಯಾಯಾೀಶರ ಮುಂದೆ ಹಾಜರುಪಡಿಸಲಾಗುವುದೆಂದು ಹೇಳಿಕೆಯು ತಿಳಿಸಿದೆ.

  ಈ ಮಧ್ಯೆ ಚೀನಾದ ವಿದೇಶಾಂಗ ವಕ್ತಾರ ಲುಕುವಾಂಗ್, ತನ್ನ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಸಾರ ಮಾಡಿದ ಹೇಳಿಕೆಯೊಂದರಲ್ಲಿ ಅರ್ಜೆಂಟೀನ ನೌಕಾಪಡೆಯು ಚೀನಾದ ಮೀನುಗಾರಿಕಾ ದೋಣಿಯನ್ನು ಹಲವು ತಾಸುಗಳ ಕಾಲ ಬೆನ್ನಟ್ಟಿ ಗುಂಡುಹಾರಿಸುವ ಮೂಲಕ ಅದನ್ನು ಜಲಸಮಾಗೊಳಿಸಿತೆಂದು ಹೇಳಿದೆ. ದೋಣಿಯಲ್ಲಿದ್ದ ನಾಲ್ವರನ್ನು ಅರ್ಜೆಂಟೀನಾ ಬಂಸಿದ್ದು, 28ಕ್ಕೂ ಅಕ ಮಂದಿಯನ್ನು ಸಮೀಪದಲ್ಲಿದ್ದ ಚೀನಿ ನೌಕೆಯ ಸಿಬ್ಬಂದಿ ರಕ್ಷಿಸಿದರೆಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X