Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಕ್ರಾಪಾರ್ ಅಣು ವಿದ್ಯುತ್...

ಕಾಕ್ರಾಪಾರ್ ಅಣು ವಿದ್ಯುತ್ ಕೇಂದ್ರದಲ್ಲಿಯ ಸೋರಿಕೆ ತಕ್ಷಣವೇ ಪತ್ತೆಯಾಗಿತ್ತು: ಸರಕಾರ

ವಾರ್ತಾಭಾರತಿವಾರ್ತಾಭಾರತಿ16 March 2016 11:40 PM IST
share

ಹೊಸದಿಲ್ಲಿ,ಮಾ.16: ನಾಲ್ಕು ದಿನಗಳ ಹಿಂದೆ ಗುಜರಾತಿನ ಕಾಕ್ರಾಪಾರ್ ಅಣು ವಿದ್ಯುತ್ ಕೇಂದ್ರದ ಉತ್ಪಾದನಾ ಘಟಕವೊಂದರಲ್ಲಿ ಶೀತಲೀಕರಣ ಕೊಳವೆಯ ಸೋರಿಕೆಯ ಘಟನೆಯನ್ನು ಕೆಲವೇ ನಿಮಿಷಗಳಲ್ಲಿ ಪತ್ತೆ ಹಚ್ಚಲಾಗಿತ್ತು ಎಂದು ಪ್ರಧಾನಿ ಕಚೇರಿಯಲ್ಲಿ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಅವರು ಬುಧವಾರ ಲೋಕಸಭೆಯಲ್ಲಿ ತಿಳಿಸಿದರು.

ಪ್ರಶ್ನೆವೇಳೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಅವರು, ಅದೊಂದು ‘ಘಟನೆ ’ ಹೊರತು ‘ಅವಘಡ ’ಆಗಿರಲಿಲ್ಲ ಎಂದು ಹೇಳಿದರು.
ಶೀತಲೀಕರಣ ಕೊಳವೆಯಲ್ಲಿ ಸೋರಿಕೆಯುಂಟಾದಾಗ ಉಷ್ಣತೆಯನ್ನು ತಗ್ಗಿಸಲು ಪರ್ಯಾಯ ವ್ಯವಸ್ಥೆಗಳನ್ನು ಬಳಸಿಕೊಳ್ಳಲಾಗಿತ್ತು ಎಂದರು.
ಅಂತಾರಾಷ್ಟ್ರೀಯ ಅಣು ಸಮುದಾಯವು ನಿಗದಿಗೊಳಿಸಿರುವ ಮಾನದಂಡದಂತೆ ಈ ಘಟನೆಯು ಕನಿಷ್ಠ ಸ್ತರದ್ದಾಗಿತ್ತು ಎಂದ ಅವರು, ಇಂತಹ ಘಟನೆಗಳು ಅತ್ಯುತ್ತಮವೆಂದು ಪರಿಗಣಿಸಲಾಗಿರುವ ಕೆನಡಾದ ರಿಯಾಕ್ಟರ್‌ಗಳಲ್ಲಿಯೂ ಸಂಭವಿಸಿವೆ ಎಂದು ಹೇಳಿದರು.
 ಪರಮಾಣು ಹೊಣೆಗಾರಿಕೆ ಕಾನೂನನ್ನು ಪ್ರಸ್ತಾಪಿಸಿದ ಅವರು,ಅವಘಡಗಳ ಸಂದರ್ಭದಲ್ಲಿ ಸಂತ್ರಸ್ತರ ಹಿತಾಸಕ್ತಿಯು ಪರಮೋಚ್ಚವಾಗಿರುತ್ತದೆ ಎಂದು ಭಾರತವು ಭರವಸೆ ನೀಡಿದೆ. ಊಹಾಪೋಹಗಳಿಗೆ ವ್ಯತಿರಿಕ್ತವಾಗಿ ಪರಮಾಣು ಅಪಘಾತ ಪ್ರಕರಣಗಳಲ್ಲಿ ಹೊಣೆಗಾರಿಕೆ ಪೂರೈಕೆದಾರನ ಮೇಲೆಯೇ ಇರುತ್ತದೆ ಎಂದರು.
ಪ್ರಸಕ್ತ ದೇಶದಲ್ಲಿ ಉತ್ಪಾದನೆಯಾಗುತ್ತಿರುವ ಒಟ್ಟು ವಿದ್ಯುತ್ತಿನಲ್ಲಿ ಪರಮಾಣು ವಿದ್ಯುತ್ ಶೇ.3.3ರಷ್ಟು ಪಾಲನ್ನು ಹೊಂದಿದೆ ಮತ್ತು ಭವಿಷ್ಯದಲ್ಲಿ ಇನ್ನಷ್ಟು ವಿದ್ಯುತ್ ರಿಯಾಕ್ಟರ್‌ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಸಿಂಗ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X