Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಆಯುಶ್ ಇಲಾಖೆಯಲ್ಲಿ ಮುಸ್ಲಿಮರಿಗೆ...

ಆಯುಶ್ ಇಲಾಖೆಯಲ್ಲಿ ಮುಸ್ಲಿಮರಿಗೆ ನಿರ್ಬಂಧ: ಬಿಜೆಪಿ ಸರಕಾರದ ನಿಜ ಬಣ್ಣ ಬಯಲು

ವಾರ್ತಾಭಾರತಿವಾರ್ತಾಭಾರತಿ16 March 2016 11:45 PM IST
share

ಮಾನ್ಯರೆ,

ಮೋದಿ ಸರಕಾರದಲ್ಲಿ ಗುಪ್ತ ಗಾಮಿನಿಯಾಗಿ ಹರಿಯುತ್ತಿರುವ ಮುಸ್ಲಿಮ್ ವಿರೋ ಭಾವನೆ ಈಗ ಬಹಿರಂಗವಾಗಿ ಯಾವ ಹೀನ ಮಟ್ಟಕ್ಕೆ ಮುಟ್ಟಿದೆಯೆಂದರೆ ಕೆಳಗಿನ ಸುದ್ಧಿ ಓದಿದರೆ ಈ ಬಿಜೆಪಿ ಸರಕಾರದ ಗುಪ್ತ ಕಾರ್ಯಸೂಚಿ ಎಷ್ಟೊಂದು ಅನಾಹುತಕಾ ರಿಯಾಗಿದೆ ಎಂಬ ಅಂದಾಜು ಸಿಗುತ್ತದೆ. ಕಳೆದ ವಾರ ಮುಂಬೈಯ ಪ್ರಮುಖ ಇಂಗ್ಲೀಷ್ ಪತ್ರಿಕೆಯಲ್ಲಿ ಪ್ರಕಟವಾದ ಸುದ್ಧಿ ಹೀಗಿದೆ:
ಬಿಜೆಪಿ ನೇತೃತ್ವದ ಈಗಿನ ಕೇಂದ್ರ ಸರಕಾರ ಹಿಂದೂಗಳಲ್ಲಿ ತನ್ನ ಜನಪ್ರಿಯತೆ ಹೆಚ್ಚಿಸಿಕೊಳ್ಳಲು ಇನ್ನೊಂದು ವಿವಾದ ಬೇಕೆಂದೇ ಹುಟ್ಟು ಹಾಕಿದೆ. ಆಯುಶ್ ಸಚಿವಾಲಯ ಮುಸ್ಲಿಮರನ್ನು ಉದ್ದೇಶಪೂರ್ವಕವಾಗಿ ನೌಕರಿಗಾಗಿ ನೇಮಿಸುತ್ತಿಲ್ಲ ಎಂದು ಒಂದು ಆರ್ಟಿಐ ಅರ್ಜಿಗೆ ಉತ್ತರವಾಗಿ ಸ್ವತಃ ಅದೇ ಆಯುಶ್ ಸಚಿವಾಲಯ ಲಿಖಿತ ಉತ್ತರ ಕೊಟ್ಟಿದೆ. ತಮ್ಮ ಎನ್‌ಡಿಎ ಸರಕಾರದ ಪಾಲಿಸಿಯಂತೆ ಯಾವುದೇ ಮುಸ್ಲಿಮ್ ಅಭ್ಯರ್ಥಿಯನ್ನು ಆಯುಶ್ ತರಬೇತುಗಾರನಾಗಿ ನೇಮಿಸಲಾಗುವುದಿಲ್ಲ ಅಥವಾ ವಿದೇಶಕ್ಕೆ ನಿಯುಕ್ತಿಗೊಳಿಸಲಾಗುವುದಿಲ್ಲ, ಹಾಗೂ ಇಷ್ಟರವರೆಗೆ 3,841 ಮುಸ್ಲಿಮ್ ಅಭ್ಯರ್ಥಿಗಳಿಂದ ಆಯುಶ್ ತರಬೇತಿದಾರರಾಗಿ ನಿಯುಕ್ತಿಗೊಳ್ಳಲು ಅರ್ಜಿಗಳು ಬಂದಿದ್ದು ಅದರಲ್ಲಿ ಒಬ್ಬನೇ ಮುಸ್ಲಿಮನಿಗೆ ಈವರೆಗೆ ನೌಕರಿ ಕೊಡಲು ಸಾಧ್ಯವಾಗಿಲ್ಲವೆಂದು ಆಯುಶ್ ಸಚಿವಾಲಯವೇ ತನ್ನ ಲಿಖಿತ ಉತ್ತರದಲ್ಲಿ ಹೇಳಿಕೊಂಡಿದೆ.
 ಅಷ್ಟೇ ಅಲ್ಲ ‘‘ಮೋದಿ ಸರಕಾರದ ನೇಮಕಾತಿ ಪಾಲಿಸಿಯಂತೆ ಕೇವಲ ಆಯುಶ್ ಇಲಾಖೆ ಮಾತ್ರವಲ್ಲ ಕೇಂದ್ರ ಸರಕಾರದ ಎಲ್ಲಾ ಇಲಾಖೆಗಳ ನೌಕರಿಗಾಗಿ ಮುಸ್ಲಿಮರನ್ನು ಸದ್ಯ ನೇಮಿಸಬಾರದೆಂದು ಮಾನವ ಸಂಪನ್ಮೂಲ ಸಚಿವಾಲಯ ನಿರ್ಧರಿಸಿದೆ’’ ಎಂದು ನಿರ್ಲಜ್ಜವಾಗಿ ಆರ್‌ಟಿಐ ಅರ್ಜಿಗೆ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಸಚಿವಾಲಯವೇ ಉತ್ತರಿಸಿದೆಯಂತೆ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ ಇಷ್ಟೊಂದು ನಿರ್ಲಜ್ಜವಾಗಿ ಯಾವುದೇ ಹಿಂದಿನ ಸರಕಾರ ಮುಸ್ಲಿಮರಿಗೆ ಸರಕಾರಿ ನೌಕರಿ ಕೊಡಬಾರದೆಂದು ತನ್ನ ಪಾಲಿಸಿಯಾಗಿದೆ ಎಂದು ಲಿಖಿತವಾಗಿ ಉತ್ತರಿಸುವ ಧಾರ್ಷ್ಟ್ಯ ತೋರಿರಲಿಲ್ಲ. ಕೇಂದ್ರ ಸರಕಾರವೇ ಹೀಗೆ ಬಹಿರಂಗ ಪಕ್ಷಪಾತ ತೋರಿದ ಮೇಲೆ ಸರಕಾರದ ಕೃಪಾಪೋಷಿತ ಖಾಸಗಿ ಉದ್ಯಮಿಗಳು ಮತ್ತು ಸಾರ್ವಜನಿಕ ರಂಗದ ಉದ್ಯಮಗಳು ಇದೇ ಮುಸ್ಲಿಮ್ ವಿರೋ ಪಾಲಿಸಿ ಅನುಸರಿಸದೇ ಇರುತ್ತವೆಯೇ?
  
  ಮೇಲಾಗಿ ಮುಂದಿನ ತಿಂಗಳು ನಡೆಯಲಿರುವ ಐದು ರಾಜ್ಯಗಳ ಚುನಾವಣೆ ಮುಗಿಯುವವರೆಗೆ ಹೆಜ್ಜೆ ಹೆಜ್ಜೆಗೆ ಮುಸ್ಲಿಮರ ವಿರುದ್ಧ ಬಹಿರಂಗವಾಗಿ ಕತ್ತಿ ಮಸೆದು ದ್ವೇಷಪೂರ್ಣ ವಾತಾವರಣ ಸೃಷ್ಟಿಸುತ್ತಲೇ ಇರಬೇಕೆಂದು ಅಮಿತ್ ಶಹಾ ಕೊಟ್ಟ ಗುಪ್ತ ಕಾರ್ಯಸೂಚಿಯಂತೆಯೇ ದೇಶದೆಲ್ಲೆಡೆ ಬಿಜೆಪಿ ಸಂಸದರು ಮತ್ತು ನೇತಾರರು ಸ್ಥಳೀಯ ಸಂದರ್ಭಕ್ಕೆ ಅನುಗುಣವಾಗಿ ಹೊಸ ಹೊಸ ವಿವಾದ ಹುಟ್ಟು ಹಾಕಿ ಮುಸ್ಲಿಮರ ವಿರುದ್ಧ ಸಮಾಜದಲ್ಲಿ ದ್ವೇಷ ಹುಟ್ಟಿಸಿ ಹಿಂದುಗಳನ್ನು ತಮ್ಮ ಕಡೆ ಒಲಿಸಿಕೊಳ್ಳಬೇಕೆಂಬ ಗುಪ್ತ ಅಜೆಂಡಾ ಕಾರ್ಯಗತವಾಗುತ್ತಿದೆ ಎಂಬುದಕ್ಕೆ ತಾಜಾ ಸಾಕ್ಷಿಯೆಂದರೆ- ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ವಾರ್ಷಿಕ ಜಾತ್ರೆಯ ಆಹ್ವಾನ ಪತ್ರಿಕೆಯಲ್ಲಿ ಜಿಲ್ಲಾಕಾರಿ ಇಬ್ರಾಹಿಮರ ಹೆಸರು ಇದೆ ಎಂಬ ಮಾತ್ರಕ್ಕೆ ಅದರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವಾಗಿದೆ ಎಂದು ಒಬ್ಬ ಕೇಸರಿ ಜೈನ ಹುಯಿಲೆಬ್ಬಿಸಿದ್ದಾರೆ. ಹಿಂದಿನ ವರ್ಷವೂ ಇದೇ ಮುಸ್ಲಿಮ್ ಜಿಲ್ಲಾಕಾರಿಯ ಹೆಸರು ಆಹ್ವಾನ ಪತ್ರಿಕೆಯಲ್ಲಿ ಇದ್ದರೂ ಆಗ ಯಾರೂ ಆಕ್ಷೇಪ ಎತ್ತಿರಲಿಲ್ಲ. ಆದರೆ ಈ ವರ್ಷ ಇಲ್ಲಿಯ ಒಬ್ಬ ಕೇಸರಿ ಜೈನನೇ ಆಕ್ಷೇಪ ಎತ್ತಿದ್ದಾರೆ ಎಂದರೆ ಇದು ಜೈನ ಅಮಿತ್ ಶಾನ ಗುಪ್ತ ಕಾರ್ಯಸೂಚಿಯ ಅನುಷ್ಠಾನ ಎನ್ನುವುದು ಸ್ಪಷ್ಟ. ತಮ್ಮ ವಿಶ್ವಾಸಿ,

-ಆರ್. ಬಿ. ಶೇಣವ . ಮಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X