Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ದೇಶದಾದ್ಯಂತ 16,000 ಕ್ಕೂ...

ಉಳ್ಳಾಲ: ದೇಶದಾದ್ಯಂತ 16,000 ಕ್ಕೂ ಹೆಚ್ಚು ಅನುಗ್ರಹ ದೃಷ್ಟಿದಾನ್ ಮೂಲಕ ನೇತ್ರ ಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ17 March 2016 5:38 PM IST
share
ಉಳ್ಳಾಲ: ದೇಶದಾದ್ಯಂತ 16,000 ಕ್ಕೂ ಹೆಚ್ಚು ಅನುಗ್ರಹ ದೃಷ್ಟಿದಾನ್ ಮೂಲಕ ನೇತ್ರ ಚಿಕಿತ್ಸೆ

   ಉಳ್ಳಾಲ: ದೇಶದಾದ್ಯಂತ 16,000 ಕ್ಕೂ ಹೆಚ್ಚು ಅನುಗ್ರಹ ದೃಷ್ಟಿದಾನ್ ಮೂಲಕ ನೇತ್ರ ಚಿಕಿತ್ಸೆಯನ್ನು ನಡೆಸಿದ್ದು, ಗ್ರಾಮೀಣ ಭಾಗದ ಕಣ್ಣಿನ ತೊಂದರೆ ಇರುವ ಬಡ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸಂಸ್ಥೆಯು ಭರಿಸಲಿದ್ದು, ಇದು ಸಂಸ್ಥೆಯ ಸಾಮಾಜಿಕ ಅಂಗದ ಕಾರ್ಯ ಹಾಗೂ ಜಿಲ್ಲೆಯ ಎರಡನೇ ಶಿಬಿರ ಇದಾಗಿದೆ ಎಂದು ಇಂಜಿನಿಯರ್ಸ್‌ ಇಂಡಿಯಾ ಲಿಮಿಟೆಡ್‌ನ ಮಹಾಪ್ರಬಂಧಕ ಎ.ಕೆ ಕುಂದು ಅಭಿಪ್ರಾಯಪಟ್ಟರು.
  
    ಇಂಜಿನಿಯರ್ಸ್‌ ಇಂಡಿಯಾ ಲಿಮಿಟೆಡ್, ಅನುಗ್ರಹ ದೃಷ್ಠೆದಾನ್, ಕಲ್ಲಾಪು ಸೇವಾಸಮಿತಿ, ಕಲ್ಲಾಪು,ಉಡುಪಿ ಮತ್ತು ಮಂಗಳೂರಿನ ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಉಡುಪಿ ಮತ್ತು ಮಂಗಳೂರಿನ ಅಂಧತ್ವ ನಿವಾರಣಾ ವಿಭಾಗ ಇವರ ಜಂಟಿ ಆಶ್ರಯದಲ್ಲಿ ಕಲ್ಲಾಪು ಪಟ್ಲ ಶಾಲೆಯಲ್ಲಿ ಗುರುವಾರ ನಡೆದ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಉಳ್ಳಾಲ ನಗರಸಭೆ ಅಧ್ಯಕ್ಷ ಕುಂಞಮೋನು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪೌರಾಯುಕ್ತೆ ರೂಪಾ.ಡಿ.ಶೆಟ್ಟಿ, ನಗರಸಭೆ ಸದಸ್ಯ ಮಹಮ್ಮದ್ ಮುಕ್ಕಚ್ಚೇರಿ, ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಫತಾಕ್, ತಾ.ಪಂ ಸದಸ್ಯ ಸಿದ್ದೀಕ್ ತಲಪಾಡಿ, ಅನುಗ್ರಹ ದೃಷ್ಟಿದಾನ್ ಪ್ರಾಜೆಕ್ಟ್ ಮೆನೇಜರ್ ಸಂಜಯ ಓಟ್ಟಾಲ್, ಪ್ರಸಾದ್ ನೇತ್ರಾಲಯದ ಡಾ.ಸಬೀತಾ, ಡಾ.ಶಿಬಿನ್ ಗಿರೀಶ್, ಉಳ್ಳಾಲ ಪುರಸಭೆ ಮಾಜಿ ಸದಸ್ಯೆ ಸುಹಾಸಿನಿ ಬಬ್ಬುಕಟ್ಟೆ, ಕಲ್ಲಾಪು ಸೇವಾ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ಕೆ.ಸಿರೋಡು ವಲಯ ಕಾಂಗ್ರೆಸ್ ಕಾರ್ಯದರ್ಶಿ ಶೆಬೀರ್, ಜಮಾಲುದ್ದೀನ್ ಕೆ.ಸಿ.ನಗರ ಉಪಸ್ಥಿತರಿದ್ದರು.

ಶಾಲಾ ಮುಖ್ಯಶಿಕ್ಷಕಿ ಸೇಸಮ್ಮ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ಆಸ್ಮಾ ಭಾನು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X