Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಐಪಿಎಲ್ ಮಾದರಿಯಲ್ಲಿ...

ಬೆಳ್ತಂಗಡಿ: ಐಪಿಎಲ್ ಮಾದರಿಯಲ್ಲಿ ವಾಲಿಬಾಲ್ ಲೀಗ್ (ಬಿವಿಎಲ್) ಪಂದ್ಯಾಟ

ವಾರ್ತಾಭಾರತಿವಾರ್ತಾಭಾರತಿ17 March 2016 6:55 PM IST
share
ಬೆಳ್ತಂಗಡಿ: ಐಪಿಎಲ್ ಮಾದರಿಯಲ್ಲಿ ವಾಲಿಬಾಲ್ ಲೀಗ್ (ಬಿವಿಎಲ್) ಪಂದ್ಯಾಟ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಶನ್‌ ನೇತೃತ್ವದಲ್ಲಿ
ತಾಲೂಕಿನ ಆಟಗಾರರಿಗೆ ಉತ್ತಮ ಅವಕಾಶ ಒದಗಿಸುವ ನಿಟ್ಟಿನಲ್ಲಿ ಐಪಿಎಲ್ ಮಾದರಿಯಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಲೀಗ್ (ಬಿವಿಎಲ್) ಪಂದ್ಯಾಟವನ್ನು ಆಯೋಜಿಸಲಾಗಿದೆ. ಎಂದು ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ತಿಳಿಸಿದ್ದಾರೆ. ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದರು.

ಈ ಪಂದ್ಯಾಟ ಮಾ.19ರಂದು ಲಾಲದ ಪ್ರಸನ್ನ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯಾಟದಲ್ಲಿ ತಾಲೂಕಿನ ಆಟಗಾರರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದ್ದು 80 ಮಂದಿ ಆಟಗಾರರು ನೋಂದಾಯಿಸಿ ಭಾಗವಹಿಸುತ್ತಿದ್ದಾರೆ. ಈ 8 ತಂಡಗಳನ್ನು ರಚಿಸಲಾಗಿದ್ದು ಎಲ್ಲಾ ತಂಡಕ್ಕೂ ಪ್ರಯೋಜಕರಿದ್ದಾರೆ. ಚೀಟಿ ಎತ್ತುವ ಮೂಲಕ ಆಟಗಾರರನ್ನು ಹಂಚಿಕೆ ಮಾಡಲಾಗಿದೆ. ಮೊದಲ ಪಂದ್ಯಾಟವು ತಾಲೂಕು ವಾಲಿಬಾಲ್ ಆಶೋಷಿಯೇಷನ್‌ನ ನೇತೃತ್ವದಲ್ಲಿ ಪ್ರಸನ್ನ ಎಜುಕೇಷನ್ ಟ್ರಸ್ಟ್ ಲಾಲ ಇದರ ಸಹಯೋಗದೊಂದಿಗೆ ನಡೆಯುತ್ತಿದೆ ಎಂದು ತಿಳಿಸಿದರು. ತಂಡಗಳ ಪ್ರಾಯೋಜಕರ ವಿವರ : ವಿಜಯ ಫೆರ್ನಾಂಡಿಸ್ ಪ್ರಾಯೋಜಕತ್ವದ ವರುಣ್ ಟ್ರಾವೆಲ್ಸ್ ಬೆಳ್ತಂಗಡಿ, ರಂಜನ್ ಜಿ. ಗೌಡ ಪ್ರಾಯೊಜಕತ್ವದ ಶಿರ್ಡಿಸಾಯಿ, ನಾಗಭೂಷಣ ಮೇಲಾಂಟ ಪ್ರಾಯೋಜಕತ್ವದ ಪದ್ಮುಂಜ ಸ್ಪೈಕರ್ಸ್, ರಾಜಶೇಖರ್ ಬಿ. ಶೆಟ್ಟಿ ಪ್ರಾಯೋಜಕತ್ವದ ಕಿಂಗ್ಸ್ ಮಡಂತ್ಯಾರು, ಅಭಿನಂದನ್ ಹರೀಶ್ ಕುಮಾರ್ ವಿಶ್ವನಾಥ ಕೊಲ್ಲಾಜೆ ಪ್ರಾಯೋಜಕತ್ವದ ಕೋಟಿಚೆನ್ನಯ್ಯ, ನಾಮದೇವ ರಾವ್ ಮತ್ತು ರಾಜೇಶ್ ಪ್ರಾಯೋಜಕತ್ವದ ಯಂಗ್ ಚಾಲೆಂಜರ್ಸ್‌ ಆಂಡ್ ತ್ರಿಶೂಲ್ ಎಲೆಕ್ಟ್ರಾನಿಕ್ಸ್, ಪ್ರದೀಪ್ ಮತ್ತು ರಾಮಪ್ರಸಾದ್ ಪ್ರಾಯೋಜಕತ್ವದ ಜೈಭಜರಂಗಿ ಮರೋಡಿ, ರಾಜೇಶ್, ಜೋನ್‌ಸನ್ ಮತ್ತು ರೋಬಿನ್ ಪ್ರಾಯೋಜಕತ್ವದ ಎಸ್.ಜೆ. ಫ್ರೆಂಡ್ಸ್ ಧರ್ಮಸ್ಥಳ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿದೆ. ಪಂದ್ಯಾಟದ ಉದ್ಘಾಟನೆಯನ್ನು ಮಾಜಿ ಯುವಜನ ಕ್ರೀಡಾ ಸಚಿವ ಕೆ. ಗಂಗಾಧರ ಗೌಡ ಅವರು ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ರಂಜನ್ ಜಿ. ಗೌಡರವರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ವಾಲಿಬ್ ಆಶೋಷಿಯೇಷನ್ ಅಧ್ಯಕ್ಷ ಸುರೇಶ್ ಬಾಬು, ತಾಲೂಕು ಅಧ್ಯಕ್ಷ ಪುಷ್ಪರಾಜಶೆಟ್ಟಿ, ಲಾಲ ಜಿ. ಪಂ. ಅಧ್ಯಕ್ಷ ಸೌಮ್ಯಲತಾ, ತಾ. ಪಂ. ಸದಸ್ಯ ಸುಧಾಕರ್, ಲಾಲ ಗ್ರಾ. ಪಂ. ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ನ್ಯಾಯವಾದಿ ದಿನೇಶ್ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ. ಸಮಾರೋ ಸಮಾರಂಭದಲ್ಲಿ ವಾಲಿಬಾಲ್ ಅಸೋಷಿಯೇಷನ್ ಅಧ್ಯಕ್ಷ ಪುಷ್ಪರಾಜ ಶೆಟ್ಟಿ, ರಂಜನ್ ಜಿ. ಗೌಡ, ಭರತ್ ಕುಮಾರ್, ಅಭಿನಂದನ್ ಹರೀಶ್, ನಾಮದೇವ ರಾವ್, ವಿಜಯಫೆರ್ನಾಂಡಿಸ್, ರಾಜಶೇಖರ್ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ.

ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ವಾಲೀಬಾಲ್ ಅಸೋಸಿಯೇಶನ್‌ನ ಕಾರ್ಯಾಧ್ಯಕ್ಷ ರಂಜನ್ ಜಿ ಗೌಡ, ಕಾರ್ಯದರ್ಶಿ ಗುರುಪ್ರಸಾದ್, ಕೋಶಾಧಿಕಾರಿ ಶಿಬಿ ಧರ್ಮಸ್ಥಳ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X