Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉವೈಸಿಗೆ ಹೆದರಿ ಸರಕಾರ ಅವರ ಲಕ್ನೋ...

ಉವೈಸಿಗೆ ಹೆದರಿ ಸರಕಾರ ಅವರ ಲಕ್ನೋ ರ್ಯಾಲಿಯನ್ನು ನಿಷೇಧಿಸಿದೆ: ಶೌಕತ್ ಅಲಿ

ವಾರ್ತಾಭಾರತಿವಾರ್ತಾಭಾರತಿ18 March 2016 3:22 PM IST
share
ಉವೈಸಿಗೆ ಹೆದರಿ ಸರಕಾರ ಅವರ ಲಕ್ನೋ ರ್ಯಾಲಿಯನ್ನು ನಿಷೇಧಿಸಿದೆ: ಶೌಕತ್ ಅಲಿ

ಲಕ್ನೊ, ಮಾರ್ಚ್.18: ತನ್ನ ಹೇಳಿಕೆಗಳಿಂದ ವಿವಾದಾಸ್ಪದ ವ್ಯಕ್ತಿಯಾಗಿ ಪರಿವರ್ತನೆಗೊಂಡಿರುವ ಆಲ್ ಇಂಡಿಯಾ ಮಜ್ಲಿಸೆ ಇತ್ತಿಹಾದುಲ್ ಮುಸ್ಲಿಮೀನ್ ಇದರ ಪ್ರಮುಖ ಅಸದುದ್ದೀನ್ ಉವೈಸಿ ಅವರ ಗುರುವಾರದ ರ್ಯಾಲಿಗೆ ಲಕ್ನೋ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಈ ಕುರಿತು ಎಮ್‌ಐಎಮ್ ಉತ್ತರಪ್ರದೇಶ ರಾಜ್ಯ ಘಟಕವು ಸರಕಾರದ ನಿಲುವನ್ನು ತೀವ್ರವಾಗಿ ಟೀಕಿಸಿದ್ದು ಎಸ್ಪಿ ಸರಕಾರ ಉವೈಸಿಗೆ ಹೆದರುತ್ತಿದೆ ಎಂದು ವಿಶ್ಲೇಷಿಸಿದೆ.

ಎಐಎಂಐರ ಪ್ರಾಂತೀಯ ಅಧ್ಯಕ್ಷ ಶೌಕತ್ ಅಲಿ ಜಿಲ್ಲಾ ಆಡಳಿತ ರ್ಯಾಲಿ ಮತ್ತು ರೋಡ್ ಶೋ ನಡೆಸಲು ಅನುಮತಿ ದೊರೆಯದ್ದರಿಂದ ಉವೈಸಿಯ ಎರಡು ದಿವಸಗಳ ಭೇಟಿಯನ್ನೂ ರದ್ದುಗೊಳಿಸಲಾಗಿತ್ತು. ಸರಕಾರದ ಈ ಕೃತ್ಯ ಖಂಡನೀಯವಾಗಿದೆ ಎಂದು ಹೇಳಿದ್ದಾರೆ. ಉವೈಸಿ ಎರಡು ದಿನಗಳಲ್ಲಿ ಬಾರಬಂಕಿ, ಪೈಝಾಬಾದ್ ಮತ್ತು ಆಝಂಗಡಕ್ಕೆ ಭೇಟಿ ನೀಡಲಿದ್ದರು. ಸರಕಾರಕ್ಕೆ ಉವೈಸಿಯನ್ನು ಎದುರಿಸುವ ಶಕ್ತಿ ಇಲ್ಲ ಎಂದು ಅಲಿ ಆರೋಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ತುರ್ತು ಪರಿಸ್ಥಿತಿ ಇದೆ. ಜನರಿಂದ ಆಯ್ಕೆಯಾದ ಒಬ್ಬ ಸಂಸದ ಮತ್ತು ಪಕ್ಷದ ಅಧ್ಯಕ್ಷನನ್ನು ಪ್ರದೇಶಕ್ಕೆ ಬರದಂತೆ ಆಗಾಗ ತಡೆಯಲಾಗುತ್ತಿದೆ. ಪ್ರಜಾಪ್ರಭುತ್ವದ ಕೊರಳು ಕೊಯ್ಯಲಾಗಿದೆ. ಸರಕಾರಕಳೆದ ನಾಲ್ಕುವರ್ಷಗಳಿಂದ ಮುಸ್ಲಿಮರಿಗೆ ನೀಡಿದ ಭರವಸೆಯನ್ನು ಈಡೇರಿಸಿಲ್ಲ. ಆದ್ದರಿಂದ ದಲಿತರು ಮತ್ತು ಮುಸ್ಲಿಮರು ಎಂಐಎಂಐಎಂನೆಡೆಗೆ ಬರುತ್ತಿದ್ದಾರೆ.ಮಾತ್ರವಲ್ಲ ಹಿಂದುಳಿದ ವರ್ಗಗಳಜನರೂ ಪಕ್ಷ ಸೇರುತ್ತಿದ್ದಾರೆ. ಇದು ಸರಕಾರ ಉವೈಸಿಗೆ ಹೆದರಲು ಕಾರಣವೆಂದು ಅಲಿ ಹೇಳಿದ್ದಾರೆ.

 ಐಎಂಐಎಂನ ಸ್ಥಾನೀಯ ಘಟಕದ ವತಿಯಿಂದ ಲಕ್ನೊದ ರಿಫಾಹ್-ಎ-ಆಮ್ ಕ್ಲಬ್ ಮೈದಾನದಲ್ಲಿ ಹಾಲತ್ ಎ ಹಾಜರಾ ಎಂಬ ಕಾರ್ಯಕ್ರಮ ಗುರುವಾರ ನಡೆಯುವುದಿತ್ತು. ಇದರಲ್ಲಿ ಉವೈಸಿ ಭಾಗವಹಿಬೇಕಿತ್ತು. ಆದರೆ ಅಪರ ಜಿಲ್ಲಾಧಿಕಾರಿ ಜೈಶಂಕರ್ ದುಬೆ ಈ ಕಾರ್ಯಕ್ರಮಕ್ಕೆ ಅನುಮತಿ ನಿರಕರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X