Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಟ್ ನಾಯಕರ ಗಡು ಮುಕ್ತಾಯ, ಹರ್ಯಾಣದಲ್ಲಿ...

ಜಾಟ್ ನಾಯಕರ ಗಡು ಮುಕ್ತಾಯ, ಹರ್ಯಾಣದಲ್ಲಿ ಮೀಸಲಾತಿ ಚಳವಳಿ ಮತ್ತೆ ಭುಗಿಲೇಳುವ ಸಾಧ್ಯತೆ:

ಅರೆಸೇನಾ ಪಡೆಗಳನ್ನು ವಿನ್ಯಾಸ ಗೊಳಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ18 March 2016 4:32 PM IST
share
ಜಾಟ್ ನಾಯಕರ ಗಡು ಮುಕ್ತಾಯ, ಹರ್ಯಾಣದಲ್ಲಿ ಮೀಸಲಾತಿ ಚಳವಳಿ ಮತ್ತೆ ಭುಗಿಲೇಳುವ ಸಾಧ್ಯತೆ:

 ರೋಹಟಕ್, ಮಾರ್ಚ್. 18: ಹರಿಯಾಣ ಸರಕಾರ ಜಾಟ್ ನಾಯಕರನ್ನು ಶುಕ್ರವಾರ ಸಂಜೆ ತಮ್ಮ ಮೀಸಲಾತಿ ಬೇಡಿಕೆಯ ಕುರಿತು ಚರ್ಚೆಗೆ ಬರುವಂತೆ ಕರೆದಿದೆ. ಆದ್ದರಿಂದ ಅಲ್ಲಿವರೆಗೂ ತಮ್ಮ ಆಂದೋಲನವನ್ನು ಪುನರಾರಂಭಿಸುವುದಿಲ್ಲ ಎಂದು ವರದಿಯಾಗಿದೆ. ಇನ್ನೊಂದೆಡೆ ಜಾಟ್ ನಾಯಕರು ಒಂದು ವೇಳೆ ಮಾತುಕತೆ ಮುರಿದುಬಿದ್ದರೆ ಆಂದೋಲನವನ್ನು ಪುನರಾರಂಭಿಸಲಿದ್ದೇವೆಂದು ತಿಳಿಸಿದ್ದಾರೆ. ಇದೆಲ್ಲವನ್ನೂ ಮುಂದಿಟ್ಟು ರೋಹಟಕ್‌ನಲ್ಲಿ ಸುರಕ್ಷಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.

ಹರಿಯಾಣದಲ್ಲಿ ಉದ್ವಿಘ್ನ ಪರಿಸ್ಥಿತಿ ಹಬೆಯಾಡುತ್ತಿರುವುದನ್ನು ಪರಿಗಣಿಸಿ ಸೊನಿಪತ್‌ನಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಜಜ್ಜರ್‌ನಲ್ಲಿ, ರೋಹಟಕ್‌ನಲ್ಲಿ ಮತ್ತು ಸೊನಿಪತ್‌ನಲ್ಲಿ ಮೊಬೈಲ್ ಮತ್ತು ಇಂಟರ್‌ನೆಟ್ ಸೇವೆಯನ್ನು ನಿಷೇಧಿಸಲಾಗಿದೆ. ಅಖಿಲ ಭಾರತೀಯ ಜಾಟ್ ಮೀಸಲಾತಿ ಸಂಘರ್ಷ ಸಮಿತಿ ಅಧ್ಯಕ್ಷ ಯಶಪಾಲ್ ಮಲಿಕ್‌ರು ಸರಕಾರ ನಮ್ಮನ್ನು ಚಂಡಿಗಡದಲ್ಲಿ ಚರ್ಚೆ ನಡೆಸಲು ಕರೆದಿದೆ ಎಂದು ತಿಳಿಸಿದ್ದಾರೆ. "ನಮ್ಮ ನಾಯಕರು ಸರಕಾರದ ಆಮಂತ್ರಣ ಪ್ರಕಾರ ಶುಕ್ರವಾರ ಮಧ್ಯಾಹ್ನದ ನಂತರ ಹರಿಯಾಣದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಲಿದ್ದಾರೆ. ಅಲ್ಲಿವರೆಗೂ ನಮ್ಮ ಆಂದೋಲನವನ್ನು ಪ್ರಾರಂಭಿಸುವುದಿಲ್ಲ ಹರಿಯಾಣದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಆನಂತರ ಮುಂದಿನ ಕ್ರಮಕೈಗೊಳ್ಳಲಿದ್ದೇವೆ" ಎಂದು ತಿಳಿಸಿದ್ದಾರೆ. ಅನೇಕ ಜಾಟ್ ಸಂಘಟನೆಗಳು ಕಳೆದ ಸೋಮವಾರ ಒಂದು ವೇಳೆ ಮನೋಹರ್ ಲಾಲ್ ಕಟ್ಟರ್ ಸರಕಾರ ಅವರ ಬೇಡಿಕೆ ಈಡೇರಿಸದಿದ್ದರೆ ಮೀಸಲಾತಿ ಆಂದೋಲನವನ್ನು ಮತ್ತೆ ಪ್ರಾರಂಭಿಸಲಿದ್ದೇವೆ ಎಂದು ಬೆದರಿಕೆ ಹಾಕಿದ್ದವು. ಕಳೆದ ತಿಂಗಳು ಈಚಳವಳಿಯ ಕಾರಣದಲ್ಲಿ ಉದ್ಭವಿಸಿದ ಹಿಂಸೆಯಿಂದಾಗಿ ಮೂವತ್ತು ಮಂದಿ ಮೃತರಾಗಿದ್ದರು. ಆದ್ದರಿಂದ ಯಾವುದೇ ಅಪ್ರಿಯ ಘಟನೆ ನಡೆಯದಂತೆ ಪೂರ್ವಭಾವಿ ಸುರಕ್ಷೆಯನ್ನು ಕಲ್ಪಿಸಲಾಗಿದೆ. ಜಾಟ್ ನಾಯಕರು ಸರಕಾರಕ್ಕೆ 72 ಗಂಟೆಗಳ ಡೆಡ್‌ಲೈನ್ ನಿಗದಿ ಪಡಿಸಿದ್ದರು. ಅದು ಗುರುವಾರಕ್ಕೆ ಮುಕ್ತಾಯಗೊಂಡಿದೆ. ಆಂದೋಲನ ಮತ್ತೊಮ್ಮೆ ಭುಗಿಲೇಳುವ ಆತಂಕದೊಂದಿಗೆ ರಾಜ್ಯ ಸರಕಾರ ಸೂಕ್ಷ್ಮ ಜಿಲ್ಲೆಗಳಲ್ಲಿ ಭದ್ರತಾ ವ್ಯವಸ್ಥೆಗಾಗಿ ಅರೆಸೇನಾ ಪಡೆಮತ್ತು ಪೊಲೀಸರನ್ನು ವಿನ್ಯಾಸಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X