Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭ್ರಷ್ಟರ ಮೇಲೆ ನಿಗಾ ಇಡಲು ಕೇಜ್ರಿ...

ಭ್ರಷ್ಟರ ಮೇಲೆ ನಿಗಾ ಇಡಲು ಕೇಜ್ರಿ ಸರಕಾರದಿಂದ ಹೊಸ ಪಡೆ

ವಾರ್ತಾಭಾರತಿವಾರ್ತಾಭಾರತಿ18 March 2016 4:53 PM IST
share
ಭ್ರಷ್ಟರ ಮೇಲೆ ನಿಗಾ ಇಡಲು ಕೇಜ್ರಿ ಸರಕಾರದಿಂದ ಹೊಸ ಪಡೆ

ನವದೆಹಲಿ : ಭ್ರಷ್ಟಾಚಾರದ ವಿರುದ್ಧ ಕಣ್ಗಾವಲನ್ನು ತೀವ್ರಗೊಳಿಸಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರಕಾರ ದೆಹಲಿ ಆಡಳಿತದಡಿಯಲ್ಲಿ ಕಾರ್ಯನಿರ್ವಹಿಸುವಕಚೇರಿಗಳಲ್ಲಿ ಭ್ರಷ್ಟಾಚಾರ ನಿಯಂತ್ರಿಸುವ ಸಲುವಾಗಿ ಅಧಿಕಾರಿಗಳ ಪಡೆಯೊಂದನ್ನು ರಚಿಸಿದ್ದು ಈ ತಂಡ ನೇರವಾಗಿ ಮುಖ್ಯಮಂತ್ರಿಗಳ ನಿಯಂತ್ರಣದಡಿಯಲ್ಲಿ ಬರಲಿದೆ.

ಕಳೆದ ಕೆಲವು ವಾರಗಳಿಂದ ಸಕ್ರಿಯವಾಗಿರುವ ಈ ತಂಡ ಗುರುವಾರದಂದು ಎರಡು ಭ್ರಷ್ಟಾಚಾರ ಪ್ರಕರಣಗಳನ್ನು ಸರಕಾರದ ಗಮನಕ್ಕೆ ತಂದಿದ್ದು ಇದರ ಫಲವಾಗಿ ಶೇಖ್ ಸರಾಯ್‌ನಲ್ಲಿರುವ ಮೊಟಾರ್ ಲೈಸನ್ಸ್ ಅಧಿಕಾರಿಯೊಬ್ಬರು ಹಾಗೂ ಕಪಶೇರಾದ ಸಬ್-ಡಿವಿಷನಲ್ ಮ್ಯಾಜಿಸ್ಟ್ರೇಟ್ ಒಬ್ಬರನ್ನು ಹುದ್ದೆಯಿಂದ ವಜಾಗೊಳಿಸಲಾಯಿತೆಂದು ಸರಕಾರಿ ಮೂಲಗಳು ತಿಳಿಸಿವೆ.ಮೋಟಾರ್ ಲೈಸನ್ಸ್ ಅಧಿಕಾರಿ ತನ್ನ ಕಿರಿಯ ಅಧಿಕಾರಿಗಳ ಮೂಲಕ ಲಂಚಪಡೆಯುತ್ತಿದ್ದರೆಂದು ತಿಳಿದು ಬಂದಿದ್ದರೆ, ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ವಕೀಲರ ಹಾಗೂ ದಾಖಲೆ ಬರಹಗಾರರ ಮುಖಾಂತರ ಲಂಚ ಪಡೆಯುತ್ತಿದ್ದರೆಂದು ಆರೋಪಿಸಲಾಗಿದೆ.

ಸರಕಾರ ರಚಿಸಿರುವ ಹೊಸ ತಂಡದಲ್ಲಿ ಎಷ್ಟು ಸದಸ್ಯರಿದ್ದಾರೆ ಹಾಗೂ ಅವರ್ಯಾರು ಎಂಬ ಬಗ್ಗೆ ಮಾಹಿತಿಯಿಲ್ಲದಿದ್ದರೂ ಈ ತಂಡ ಸರಕಾರದ ಕಣ್ಣಾಗಿ ಸರಕಾರಿ ಕಚೇರಿಗಳ ಮೇಲೆ ನಿಗಾ ಇಡಲಿದೆ. ತಂಡ ಸರಕಾರಿ ಆಸ್ಪತ್ರೆಗಳ ಮೇಲೂ ನಿಗಾ ನಿಟ್ಟಿದ್ದರೂ ಇಲ್ಲಿಯವರೆಗೆ ಅಲ್ಲಿ ಯಾವುದೇ ಭ್ರಷ್ಟಾಚಾರ ಪ್ರಕರಣ ಪತ್ತೆಯಾಗಿಲ್ಲವೆಂದು ಮೂಲಗಳು ತಿಳಿಸಿವೆ.

ಭ್ರಷ್ಟಾಚಾರ ನಿಗ್ರಹ ತನ್ನ ಮುಖ್ಯ ಗುರಿಯೆಂದು ಫೆಬ್ರವರಿ 2015ರ ಚುನಾವಣೆಯ ವೇಳೆ ಎಎಪಿ ಪ್ರತಿಪಾದಿಸಿದ್ದರೆ, ಅಧಿಕಾರಕ್ಕೆ ಬಂದ ಮೇಲೆ ತನ್ನ ಕಾರ್ಯ ಕ್ಕೆ ತೊಡಕುಂಟಾಗಲು ಭ್ರಷ್ಟಾಚಾರ ವಿರೋಧಿ ಘಟಕವುಕೇಂದ್ರದ ಹಿಡಿತದಲ್ಲಿರುವುದೇ ಕಾರಣ ಎಂದು ದೂರಿತ್ತು.

ಈ ಹೊಸ ತಂಡವು ಸರಕಾರ ಸ್ಥಾಪಿಸಿರುವ ಭ್ರಷ್ಟಾಚಾರ ವಿರೋಧಿ ಸಹಾಯವಾಣಿಗೆ ಸಹಕಾರಿಯಾಗಲಿದೆ.ಭ್ರಷ್ಟಾಚಾರ ವಿರೋಧಿ ಘಟಕವುದೂರುಗಳ ಆಧಾರದಲ್ಲಿ ಕ್ರಮ ಕೈಗೊಳ್ಳಲಿದ್ದರೆ,ಭ್ರಷ್ಟಾಚಾರ ನಿಗ್ರಹ ತಂಡ ಸರಕಾರಕ್ಕೆ ಅಗತ್ಯ ಮಾಹಿತಿ ನೀಡಿಸೂಕ್ತ ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X