Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದಿನ ಪಂದ್ಯ ರದ್ದಾದರೆ ಭಾರತಕ್ಕೆ...

ಇಂದಿನ ಪಂದ್ಯ ರದ್ದಾದರೆ ಭಾರತಕ್ಕೆ ಸೆಮಿಫೈನಲ್ ಸ್ಥಾನ ಕಷ್ಟ?

ವಾರ್ತಾಭಾರತಿವಾರ್ತಾಭಾರತಿ19 March 2016 6:54 PM IST
share
ಇಂದಿನ ಪಂದ್ಯ ರದ್ದಾದರೆ ಭಾರತಕ್ಕೆ ಸೆಮಿಫೈನಲ್ ಸ್ಥಾನ  ಕಷ್ಟ?

ಕೊಲ್ಕತ್ತಾ , ಮಾ. 19 : ಬಹುನಿರೀಕ್ಷಿತ ಭಾರತ - ಪಾಕಿಸ್ತಾನ ನಡುವಿನ ಈಡನ್ ಗಾರ್ಡನ್  ಪಂದ್ಯದ ಕ್ಷಣಗಣನೆ ಪ್ರಾರಂಭವಾಗಿದೆ. ಆದರೆ ಮಳೆರಾಯ ನಿಲ್ಲುವ ಸೂಚನೆ ತೋರಿಸುತ್ತಿಲ್ಲ.ಕಲೆದ ರಾತ್ರಿ ಪ್ರಾರಂಭವಾದ ಮಳೆ ಇನ್ನೂ ನಿಂತಿಲ್ಲ. ಸೂರ್ಯ ಕಣ್ಣಾಮುಚ್ಚಾಲೆ ಆಡುತ್ತಿದ್ದಾನೆ. ಹೀಗೆ ಮುಂದುವರಿದರೆ ಇಂದಿನ ಪಂದ್ಯ ರದ್ದಾಗುವ ಸಾಧ್ಯತೆಯೇ ಹೆಚ್ಚು. ಹಾಗಾದರೆ ಏನಾಗುತ್ತದೆ , ನೋಡೋಣ ಬನ್ನಿ . 

ಈ ಕ್ಷಣ ಎರಡು ಪಂದ್ಯಗಳನ್ನು ಆಡಿರುವ ನ್ಯೂಜ್ಹಿಲ್ಯಾಂಡ್ ನಾಲ್ಕು ಅಂಕಗಳೊಂದಿಗೆ ಪ್ರಥಮ ಸ್ಥಾನದಲ್ಲಿದೆ. ಎರಡು ಅಂಕಗಳೊಂದಿಗೆ ಪಾಕ್ ಎರಡನೇ ಹಾಗು ಭಾರತ ಯಾವುದೇ ಅಂಕವಿಲ್ಲದೆ ನಾಲ್ಕನೇ ಸ್ಥಾನದಲ್ಲಿದೆ. ಆಸಿಸ್ ಹಾಗು ಬಾಂಗ್ಲಾ ಕೂಡ ಯಾವುದೇ ಅಂಕಗಳಿಲ್ಲದೆ ಕ್ರಮವಾಗಿ  ಮೂರು ಹಾಗು ಐದನೇ ಸ್ಥಾನದಲ್ಲಿವೆ. 

ಇಂದಿನ ಪಂದ್ಯ ರದ್ದಾದರೆ ಎರಡೂ ತಂಡಗಳು ತಲಾ ಒಂದೊಂದು ಅಂಕ ಪಡೆಯುತ್ತವೆ. ಆಗ ಪಾಕ್ ಮೂರು ಅಂಕಗಳೊಂದಿಗೆ ಎರಡನೇ ಸ್ಥಾನ ಹಾಗು ಮೂರನೇ ಸ್ಥಾನಕ್ಕೆ ಏರುತ್ತವೆ. ಆದರೆ ಇವೆರಡೂ ತಂಡಗಳಿಗಿಂತ ಒಂದು ಪಂದ್ಯ ಕಡಿಮೆ ಆಡಿರುವ ಆಸಿಸ್ ಹಾಗು ಬಾಂಗ್ಲಾ ಸೊನ್ನೆ ಅಂಕಗಳೊಂದಿಗೆ ಇರುತ್ತವೆ. ಇದು ಸೆಮಿ ಫೈನಲ್ ತಲುಪುವ ಭಾರತದ ಹಾದಿಯನ್ನು ಇನ್ನಷ್ಟು ದುರ್ಗಮಗೊಳಿಸಲಿದೆ. ಆಗ ಭಾರತ ಆಸಿಸ್ ಹಾಗು ಬಾಂಗ್ಲಾ ಎರಡನ್ನೂ ಸೋಲಿಸಬೇಕು ಮಾತ್ರವಲ್ಲ ಇತರ ತಂಡಗಳ ಮೇಲೂ ಅವಲಂಬಿಸಬೇಕಾಗುತ್ತೆ. ಮಾರ್ಚ್ 23 ಕ್ಕೆ ಬೆಂಗಳೂರಿನಲ್ಲಿ ಆಸಿಸ್ ವಿರುದ್ಧ ಹಾಗು 27 ಕ್ಕೆ ಮೊಹಾಲಿಯಲ್ಲಿ ಬಾಂಗ್ಲಾ ವಿರುಧ ಭಾರತ ಆಡಲಿದೆ. 

ಫೈನಲ್ ಗೆ ಬಿಟ್ಟು ಬೇರೆ ಯಾವುದೇ ಪಂದ್ಯಕ್ಕೆ ಮೀಸಲು ದಿನ ನಿಗದಿಪಡಿಸಿಲ್ಲ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X