Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಒಂದು ವರ್ಷಎಂಟು ತಿಂಗಳುಗಳಲ್ಲಿ ಉಳ್ಳಾಲ...

ಒಂದು ವರ್ಷಎಂಟು ತಿಂಗಳುಗಳಲ್ಲಿ ಉಳ್ಳಾಲ ಪ್ರಾಥಮಿಕಆರೋಗ್ಯಕೇಂದ್ರದ ಸಂಪೂರ್ಣಕಾಮಗಾರಿ ಪೂರ್ಣ: ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ19 March 2016 10:12 PM IST
share
ಒಂದು ವರ್ಷಎಂಟು ತಿಂಗಳುಗಳಲ್ಲಿ ಉಳ್ಳಾಲ ಪ್ರಾಥಮಿಕಆರೋಗ್ಯಕೇಂದ್ರದ ಸಂಪೂರ್ಣಕಾಮಗಾರಿ ಪೂರ್ಣ: ಯು.ಟಿ.ಖಾದರ್

ಉಳ್ಳಾಲ: ಒಂದು ವರ್ಷಎಂಟು ತಿಂಗಳುಗಳಲ್ಲಿ ಉಳ್ಳಾಲ ಪ್ರಾಥಮಿಕಆರೋಗ್ಯಕೇಂದ್ರದ ಸಂಪೂರ್ಣಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಅವರು ಉಳ್ಳಾಲದಲ್ಲಿ ನಿರ್ಮಾಣ ಹಂತದಲ್ಲಿರುವ ಸಮುದಾಯಆರೋಗ್ಯಕೇಂದ್ರದ ಅಧಿಕಾರಿಗಳ ಜತೆಗಿನಕಾಮಗಾರಿ ವೀಕ್ಷಣೆ ನಡೆಸಿ ಮಾತನಾಡಿದರು. ಉಳ್ಳಾಲ ನಗರದಲ್ಲಿಜನರಿಗೆ ಬಹು ಉಪಯುಕ್ತ ಸಮುದಾಯಆರೋಗ್ಯಕೇಂದ್ರದ ನಿರ್ಮಾಣಕಾಮಗಾರಿ ಪ್ರಗತಿಯಲ್ಲಿದೆ. ಕೇಂದ್ರದಲ್ಲಿಆಗಿರುವ ಕೆಲಸ, ಆಗಬೇಕಾದಕಾಮಗಾರಿ ಹಾಗೂ ಸದ್ಯಆಗಿರುವಕಾಮಗಾರಿಯನ್ನು ಅವಲೋಕನ ಭೇಟಿಯಉದ್ದೇಶವಾಗಿದ್ದು, ಅಧಿಕಾರಿಗಳು ಈ ಕುರಿತ ವರದಿಯನ್ನು ಸಂಗ್ರಹಿಸಿದ್ದಾರೆ. ಒಂದು ವರ್ಷಎಂಟು ತಿಂಗಳಲ್ಲಿ ಉತ್ತಮವಾಗಿಕಾಮಗಾರಿ ಪೂರ್ಣಗೊಳಿಸುವ ಉದ್ದೇಶವಿದೆ.ಕೇಂದ್ರದಲ್ಲಿತುರ್ತು ನಿಗಾ ಘಟಕ, ಹೊರರೋಗಿಚಿಕಿತ್ಸಾ ವಿಭಾಗ, ಡಯಾಲಿಸಿಸ್ ಕೇಂದ್ರ, ಸ್ಪೀಚ್ ಥೆರಪಿ, ಮಗು ಚಿಕಿತ್ಸಾಕೇಂದ್ರವನ್ನು, ಸುಸಜ್ಜಿತ ಲ್ಯಾಬ್, ಉತ್ತಮ ಫಾರ್ಮಸಿ, ಕೋಲ್ಡ್ ಸ್ಟೋರೇಜ್ ಶವಾಗಾರ ಹೊಂದಿರುತ್ತದೆ. ಗ್ರಾಮೀಣ ಪ್ರದೇಶದ ಮಂದಿ ಚಿಕಿತ್ಸೆಗೆ ಮಂಗಳೂರಿನ ಸರಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಬೇಕಾಗಿರುವುದರಿಂದ, ಅವರಿಗೆ ಅನುಕೂಲವಾಗುವ ದೃಷ್ಟಿಯಿಂದ ಸಮುದಾಯಆರೋಗ್ಯಕೇಂದ್ರದ ನಿರ್ಮಾಣಆರೋಗ್ಯ ಇಲಾಖೆ ಕೈಗೊಂಡಿದೆ. ಈ ಸಂದರ್ಭಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ, ಜಿಲ್ಲಾಆರೋಗ್ಯಅಧಿಕಾರಿಡಾ.ರಾಮಕೃಷ್ಣರಾವ್, ಸರ್ವಲೆನ್ಸ್‌ಅಧಿಕಾರಿಡಾ.ರಾಜೇಶ್, ಉಳ್ಳಾಲ ನಗರಸಭೆಅಧ್ಯಕ್ಷ ಹುಸೈನ್‌ಕುಂಞಿಮೋನು, ಉಪಾಧ್ಯಕ್ಷೆಚಿತ್ರಕಲಾಚಂದ್ರಕಾಂತ್, ಉಳ್ಳಾಲ ಬ್ಲಾಕ್‌ಕಾಂಗ್ರೆಸ್‌ಅಧ್ಯಕ್ಷಈಶ್ವರ್ ಉಳ್ಳಾಲ್, ಉಳ್ಳಾಲ ಪ್ರಾಥಮಿಕಆರೋಗ್ಯಕೇಂದ್ರದ ವೈದ್ಯೆಯಶವಂತಿ ಪಟೇಲ್, ಮುಖ್ಯಇಂಜಿನಿಯರ್‌ಉದಯಶಂಕರ್, ಸಹಾಯಕಇಂಜಿನಿಯರ್‌ರಘುಚಂದ್ರ ಹೆಬ್ಬಾರ್, ಸೈಟ್‌ಇಂಜಿನಿಯರ್‌ಅಶೋಕ್‌ಕುಮಾರ್, ಮಾಜಿಅಧ್ಯಕ್ಷೆಗಿರಿಜಾ ಬಾ , ಮಾಜಿಉಪಾಧ್ಯಕ್ಷೆರಝಿಯಾಇಬ್ರಾಹಿಂ, ಸ್ಥಾಯಿ ಸಮಿತಿಅಧ್ಯಕ್ಷಅಬ್ದುಲ್ ಫತಾಕ್, ಸದಸ್ಯರಾದ ಮಹಮ್ಮದ್ ಮುಕ್ಕಚ್ಚೇರಿ, ಮುಸ್ತಾಫ ಉಳ್ಳಾಲ್, ಫಾರುಕ್ ಉಳ್ಳಾಲ್, ಕಾಂಗ್ರೆಸ್ ಮುಖಂಡಅಹಮ್ಮದ್ ಬಾವಾ ಕೊಟ್ಟಾರ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X