Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯಿಂದ ದೇಶದಲ್ಲಿ ಹಿಟ್ಲರ್...

ಬಿಜೆಪಿಯಿಂದ ದೇಶದಲ್ಲಿ ಹಿಟ್ಲರ್ ಕಾರ್ಯತಂತ್ರ ಪ್ರಯೋಗ: ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ19 March 2016 10:36 PM IST
share
ಬಿಜೆಪಿಯಿಂದ ದೇಶದಲ್ಲಿ ಹಿಟ್ಲರ್ ಕಾರ್ಯತಂತ್ರ ಪ್ರಯೋಗ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಮಾ. 19: ನರೇಂದ್ರ ಮೋದಿ ಬಿಜೆಪಿ ಸರಕಾರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸಂಘ ಪರಿವಾರಗಳ ಮೂಲಕ ದೇಶದಲ್ಲಿ ಹಿಟ್ಲರ್ ಕಾರ್ಯತಂತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸಚಿವ ದಿನೇಶ್‌ಗುಂಡೂರಾವ್ ಆರೋಪಿಸಿದ್ದಾರೆ.
ಶನಿವಾರ ನಗರದ ಕಾಂಗ್ರೆಸ್ ವನದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿಒಕ್ಕೂಟ ಆಯೋಜಿಸಿದ್ದ ರಾಜ್ಯ ಕಾರ್ಯ ಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ವಿಚಾರಗಳನ್ನು ವ್ಯಕ್ತಪಡಿಸುವಂತಿಲ್ಲ, ಇಷ್ಟ ಬಂದ ಊಟವನ್ನು ತಿನ್ನುವಂತಿಲ್ಲ, ಇಷ್ಟವಾದ ಧರ್ಮವನ್ನು ಅನುಸರಿಸುವಂತಿಲ್ಲ, ಬಿಜೆಪಿ ಸಂಘ ಪರಿವಾರಗಳ ಧೋರಣೆಗಳ ವಿರುದ್ಧ ಪ್ರತಿಭಟಿಸುವ ಹಕ್ಕಿಲ್ಲದಂತಾಗಿದೆ ಎಂದರು.
ಒಟ್ಟಾರೆ ಕೇಂದ್ರ ಸರಕಾರ ಸಂಘಪರಿವಾರಗಳ ಮೂಲಕ ೇಶ ದಲ್ಲಿ ಸರ್ವಾಧಿಕಾರಿ ಹಿಟ್ಲರ್ ಕಾರ್ಯತಂತ್ರವನ್ನು ಪ್ರಯೋಗ ಮಾಡುತ್ತಿ ದ್ದಾರೆ. ಈ ಮೂಲಕ ದೇಶಲ್ಲಿ ಸಂಘ ಪರಿವಾರದ ವಿರುದ್ಧ ಧ್ವನಿಎತ್ತುವವರನ್ನು ದಮನ ಮಾಡುತ್ತಿ ದ್ದಾರೆ. ಅಲ್ಲದೆ ದೇಶದ ಅಸಹನೆಗೆ ಸಂಘ ಪರಿವಾರದವರೇ ಪುಷ್ಟಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
 ಬಿಜೆಪಿಯವರಿಗೆ ಸ್ವಾಮಿ ವಿವೇಕಾ ನಂದರು, ಭಗತ್‌ಸಿಂಗ್, ಸರ್ದಾರ್ ವಲ್ಲಭ ಬಾಯ್ ಪಟೇಲ್ ಅವರ ಸಿದ್ಧಾಂತಕ್ಕೆ ಯಾವುದೇ ಹೊಂದಾಣಿಕೆ ಇಲ್ಲ. ಆದರೂ ಬಿಜೆಪಿ ನಾಯಕರು ಅವರನ್ನು ಹೈಜಾಕ್ ಮಾಡಿಕೊಂಡು ಅವರ ಫೋಟೊಗಳನ್ನು ಮಾತ್ರ ಬಳಸಿಕೊಳ್ಳುತ್ತಿದ್ದಾರೆ. ಆದರೆ ಈ ಮಹಾ ನುಭಾವರ ಸಿದ್ಧಾಂತಗಳನ್ನು ಮಾತ್ರ ಪಾಲಿಸುತ್ತಿಲ್ಲ ಎಂದು ದೂರಿದರು.
ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಐಐಟಿ ಕಾಲೇಜಿನಲ್ಲಿ ನಡೆದ ಪ್ರಕರಣ, ಹೈದರಾಬಾದ್‌ನ ವಿಶ್ವವಿದ್ಯಾನಿಲಯದ ರೋಹಿತ್ ವೇಮುಲಾ ಪ್ರಕರಣ, ಪೂನಾದ ಫಿಲ್ಮ್ ಇನ್ಸ್‌ಟಿಟ್ಯೂಟ್ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ದಿಲ್ಲಿಯ ಜವಾಹರಲಾಲ್ ನೆಹು ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟನೆಳೇ ತಾಜಾ ಉದಾಹರಣೆ. ಇಂತಹ ದರ ವಿರುದ್ಧ ವಿದ್ಯಾರ್ಥಿ ಕಾಂಗ್ರೆಸ್ ಹೋರಾ
 ಡುವ ಅಗತ್ಯವಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಕೂಡ ವಿದ್ಯಾರ್ಥಿ ಸಂಘಟನೆಗಳಿಗೆ ಹೆಚ್ಚಿನ ಒತ್ತು ನೀಡಿರ ಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ವಿದ್ಯಾರ್ಥಿ ಕಾಂಗ್ರೆಸ್ ರಾಜ್ಯ ಸರಕಾರದ ವಿರುದ್ಧ ಹೋರಾಟ ನಡೆಸಲಿ, ಆದರೆ ಅದು ವಿದ್ಯಾರ್ಥಿಗಳ ಪರವಾಗಿರಬೇಕು ಎಂದು ಹೇಳಿದರು.
 ಕಾರ್ಯಕ್ರಮದಲ್ಲಿ ಎನ್‌ಎಸ್‌ಯುಐನ ರಾಷ್ಟ್ರಾಧ್ಯಕ್ಷ ಸಲೀಂ ಅಹಮದ್ ಮಾತನಾಡಿ, ಸಾಮಾಜಿಕ ಸಮಸ್ಯೆ ಮತ್ತು ವಿದ್ಯಾರ್ಥಿ ಹಕ್ಕುಗಳ ಪರ ಹೋರಾಟ ಮಾಡುವ ಕ್ರಾಂತಿಕಾರಿ ವಿದ್ಯಾರ್ಥಿಗಳನ್ನು ಹತ್ಯೆ ಮಾಡಲಾಗುತ್ತಿದೆ. ದೇಶದಲ್ಲಿ ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆತಂಕಪಟ್ಟರು.
ಕಾರ್ಯಕ್ರಮದಲ್ಲಿ ಪದಾಧಿಕಾರಿ ಗಳಾದ ವಿ.ಎಸ್.ಆರಾಧ್ಯ, ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ್‌ಕುಮಾರ್, ಎನ್.ಎಸ್.ಯು.ಐ. ಅಧ್ಯಕ್ಷ ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಭಾರತ್ ಮಾತಾ ಕಿ ಜೈ, ಇಂಕ್ವಿಲಾಬ್ ಜಿಂದಾಬಾದ್, ವಂದೇಮಾತರಂ ಘೋಷಣೆಗಳನ್ನು ಬಿಜೆಪಿ ತಮ್ಮ ಪಕ್ಷದ ಘೋಷಣೆಗಳೆಂದೇ ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇವು ಸರ್ವ ಜನಾಂಗದ ಘೋಷಣೆಗಳು ಎಂಬುದು ಅವರ ಅರಿವಿಗೆ ಬಂದಿಲ್ಲ.                                                                                                                 -ದಿನೇಶ್ ಗುಂಡೂರಾವ್ ಆಹಾರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X