Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ದಾಖಲೆ ಬೆಲೆಯಿದ್ದರೂ...

ಕಾಸರಗೋಡು: ದಾಖಲೆ ಬೆಲೆಯಿದ್ದರೂ ಫಸಲಿಲ್ಲ; ಸಂಕಷ್ಟದಲ್ಲಿ ಗೇರು ಬೆಳೆಗಾರರು

ವಾರ್ತಾಭಾರತಿವಾರ್ತಾಭಾರತಿ19 March 2016 11:35 PM IST
share
ಕಾಸರಗೋಡು:  ದಾಖಲೆ ಬೆಲೆಯಿದ್ದರೂ ಫಸಲಿಲ್ಲ; ಸಂಕಷ್ಟದಲ್ಲಿ ಗೇರು ಬೆಳೆಗಾರರು

 ಕಾಸರಗೋಡು, ಮಾ.19: ಗೇರುಬೀಜದ ದರ ದುಪ್ಪಟ್ಟಾಗಿದ್ದರೂ ಈ ಬಾರಿ ಉತ್ಪಾದನೆ ಕುಸಿ ದಿದೆ. ಕಾಸರಗೋಡಿನಲ್ಲಿ ಬೆಲೆ ಕೆಜಿಗೆ 102 ರೂ.ಗಳಿಂದ 105ರ ತನಕ ತಲುಪಿದೆ. ಕಳೆದ ಅವಧಿ ಯಲ್ಲಿ ಕೆಜಿಗೆ 40 ರೂ.ನಿಂದ 50 ರೂ. ಮಾತ್ರ ಲಭಿಸುತ್ತಿತ್ತು. ಆದರೆ ಈ ಬಾರಿ ದರ ಹೆಚ್ಚಳ ಗೊಂಡರೂ ಬೆಳೆಗಾರರಿಗೆ ನಿರಾಶೆ ಉಂಟಾ

ಗಿದೆ. ಫಸಲು ಇಲ್ಲದಿರುವುದೇ ಇದಕ್ಕೆ ಕಾರಣವಾಗಿದೆ.

ಸಾಮಾನ್ಯವಾಗಿ ಫೆಬ್ರವರಿಯಿಂದ ಮೇ ಮಧ್ಯದವರೆಗೆ ಗೇರು ಫಸಲು ಲಭಿಸುತ್ತದೆ. ಆದರೆ ಈ ವರ್ಷ ಮಾರ್ಚ್ ಅರ್ಧ ಕಳೆದರೂ ಫಸಲೇ ಗೋಚರಿಸುತ್ತಿಲ್ಲ. ಹಲವೆಡೆ ಈಗಷ್ಟೇ ಹೂ ಬಿಟ್ಟಿದೆ. ಇನ್ನೂ ಹಲವೆಡೆ ಹವಾಮಾನ ವೈಪರೀತ್ಯದಿಂದ ಹೂಗಳು ಕರಟಿ ಹೋಗಿವೆ. ಕೆಲ ವರ್ಷಗಳ ಹಿಂದೆ ಗೇರು ತೋಟಗಳು ಎಲ್ಲೆಲ್ಲೂ ಗೋಚರಿಸುತ್ತಿತ್ತು. ಆದರೆ ಗೇರು ಬೆಲೆ ಕುಸಿದು ರಬ್ಬರಿಗೆ ಬೆಲೆ ಏರಿಕೆಯಾದದ್ದೇ ತಡ, ಗೇರು ಬೆಳೆಗಾರರು ಗೇರು ಮರಗಳನ್ನು ಕಡಿದು, ರಬ್ಬರ್ ಮರಗಳನ್ನು ನೆಟ್ಟು ಪೋಷಿಸಿದ್ದರು. ಮರಗಳ ಮಾರಣ ಹೋಮದ ಪರಿಣಾಮ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಗೇರುಮರ ಅಪರೂಪವಾಗಿ ಬಿಟ್ಟಿದೆ. ಈಗ ರಬ್ಬರ್‌ಗೆ ಬೆಲೆಯೇ ಇಲ್ಲದಂತಾಗಿದ್ದು, ಗೇರು ಬೀಜಕ್ಕೆ ದಾಖಲೆಯ ದರ ಲಭಿಸುತ್ತಿದೆ. ರಾಜ್ಯದಲ್ಲಿ ಅತ್ಯಧಿಕ ಗೇರುಬೀಜ ಉತ್ಪಾದಿಸುವ ಜಿಲ್ಲೆಯಾದ ಕಾಸರಗೋಡಿನಲ್ಲಿ ಗೇರು ಬೆಳೆ ಗಣನೀಯವಾಗಿ ಕುಸಿದಿದೆ. ಫಸಲು ಕುಸಿದಂತೆ ದರವೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗತೊಡಗಿದೆ. ಸಮೀಕ್ಷೆ ಪ್ರಕಾರ 2013-14ರಲ್ಲಿ ಜಿಲ್ಲೆಯಲ್ಲಿ 7,811 ಹೆಕ್ಟೇರ್ ಸ್ಥಳದಲ್ಲಿ ಗೇರು ಬೆಳೆಸಲಾಗುತ್ತಿತ್ತು. ಆದರೆ 2016ರಲ್ಲಿ 6,193 ಹೆಕ್ಟೇರ್ಗೆ ಇಳಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X