Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಟುಂಬ ನಿರ್ವಹಣೆಗೆ ಕಿಡ್ನಿ ಮಾರುವವರ...

ಕುಟುಂಬ ನಿರ್ವಹಣೆಗೆ ಕಿಡ್ನಿ ಮಾರುವವರ ಗ್ರಾಮ ಪತ್ತೆ!

ಇದು ಗುಜರಾತ್ ಅಭಿವೃದ್ಧಿ ಮಾದರಿ

ವಾರ್ತಾಭಾರತಿವಾರ್ತಾಭಾರತಿ19 March 2016 11:52 PM IST
share

ಅಹ್ಮದಾಬಾದ್, ಮಾ.19: ಗುಜರಾತ್ ಅಭಿವೃದ್ಧಿ ಮಾದರಿಯ ಬಗ್ಗೆ ನಾವೆಲ್ಲಾ ಬಹಳಷ್ಟು ಕೇಳಿದ್ದೇವೆ. ಆದರೆ ಅಭಿವೃದ್ಧಿ ಹೊಂದಿದೆಯೆಂದು ಹೇಳಲಾಗುತ್ತಿರುವ ಈ ರಾಜ್ಯದಲ್ಲಿ ಕಿತ್ತು ತಿನ್ನುವ ಬಡತನದಿಂದ ದಾರಿ ಕಾಣದೆ ಜೀವನ ನಿರ್ವಹಣೆಗಾಗಿ ತಮ್ಮ ಕಿಡ್ನಿಗಳನ್ನೇ ಮಾರುವ ಜನರ ಗ್ರಾಮವೂ ಒಂದಿದೆಯೆಂದು ಅಹ್ಮದಾಬಾದ್ ಮಿರರ್‌ನ ವರದಿಯೊಂದು ಹೇಳಿದೆ.

ಆನಂದ್ ಜಿಲ್ಲೆಯಲ್ಲಿರುವ ಪಂಡೋಲಿ ಎಂಬ ಹಳ್ಳಿಯಲ್ಲಿ ಸುಮಾರು 13 ಮಂದಿ ದೂರದ ದಿಲ್ಲಿ ಹಾಗೂ ಶ್ರೀಲಂಕಾದ ಆಸ್ಪತ್ರೆಗಳಲ್ಲಿ ತಮ್ಮ ಕಿಡ್ನಿಗಳನ್ನು ಮಾರಿ ತಮ್ಮ ಜೀವನದ ಆವಶ್ಯಕತೆಗಳನ್ನು ಪೂರೈಸಿಕೊಂಡಿದ್ದಾರೆಂದು ಮಿರರ್ ವರದಿ ಹೇಳಿದೆ. ಹೀಗೆ ಇನ್ನೂ ಹಲವಾರು ಮಂದಿ ತಮ್ಮ ಕಿಡ್ನಿಗಳನ್ನು ದಾನ ಮಾಡಿರಬಹುದೆಂದು ವರದಿಯಲ್ಲಿ ಸಂಶಯ ವ್ಯಕ್ತಪಡಿಸಲಾಗಿದೆ.
ಪಂಡೋಲಿಯಲ್ಲಿ ಸುಮಾರು 15,204 ಮಂದಿ ವಾಸಿಸುತ್ತಿದ್ದು ಅವರಲ್ಲಿ ಸುಮಾರು 4,000 ಕುಟುಂಬಗಳು ಬಡತನ ರೇಖೆಗಿಂತ ಕೆಳಗಿವೆ. ಅವರಲ್ಲಿ ಹೆಚ್ಚಿನವರು ಸಾಲದ ಶೂಲೆಯಿಂದ ಕಂಗಾಲಾಗಿರುವ ರೈತರಾಗಿದ್ದು, ಕಳೆದ 15 ವರ್ಷಗಳಿಂದ ಈ ಕಿಡ್ನಿ ಮಾರಾಟ ಜಾಲ ಇಲ್ಲಿ ಸಕ್ರಿಯವಾಗಿದೆಯೆಂದು ಹೇಳಲಾಗಿದ್ದು, ಇಲ್ಲಿಯ ತನಕ ಸುಮಾರು 80 ಹಳ್ಳಿಗರು ತಮ್ಮ ಕಿಡ್ನಿಗಳನ್ನು ಮಾರಾಟ ಮಾಡಿರಬಹುದೆಂದು ಶಂಕಿಸಲಾಗಿದೆ.
ಇತ್ತೀಚೆಗೆ ಪೊಲೀಸರು ಇಬ್ಬರು ಸ್ಥಳೀಯ ಏಜೆಂಟರುಗಳೂ, ಸಹೋದರರೂ ಆದ ರಫೀಕ್ ವೋರಾ ಹಾಗೂ ರಿಯಾಝ್ ವೋರಾರನ್ನು ವಶಕ್ಕೆ ತೆಗೆದುಕೊಂಡು ಪ್ರಶ್ನಿಸಿದಾಗ ಎಲ್ಲ ವಿಚಾರವೂ ಹೊರ ಬಂದಿತ್ತು. ಎಲ್ಲಾ 13 ಮಂದಿಯನ್ನೂ ನಾಡಿಯಾಡ್‌ನ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿ ಅವರೆಲ್ಲರ ಒಂದೊಂದು ಕಿಡ್ನಿ ತೆಗೆಯಲಾಗಿದೆಯೆಂದು ತಿಳಿದು ಬಂದಿತ್ತು.
 ಈ ಕುಟುಂಬಗಳನ್ನು ಮಿರರ್ ಪ್ರತಿನಿಧಿ ಅಹ್ಮದಾಬಾದ್‌ನ ಆಸ್ಪತ್ರೆಯೊಂದರಲ್ಲಿ ಭೇಟಿಯಾದಾಗ ಅವರೆಲ್ಲ ತಾವು ಸಾಲ ತೀರಿಸಲು, ಔಷಧ ಖರೀದಿಸಲು, ಪುತ್ರಿಯರ ವಿವಾಹ ಮಾಡಲು ಹಾಗೂ ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಕಿಡ್ನಿ ‘ದಾನ’ ಮಾಡಿರುವುದಾಗಿ ಹೇಳಿದರು.
 ಹೆಚ್ಚಿನವರು ಯಾರಿಗೂ ಕೇಳದೆ ಮನೆಯಿಂದ ಹೊರ ಹೋಗಿ ತಮ್ಮ ಕಿಡ್ನಿಗಳನ್ನು ಮಾರಿ ಕೆಲವು ದಿನಗಳ ನಂತರ ಮನೆಗೆ ಏನೂ ತಿಳಿಯದವರಂತೆ ಹಿಂದಿರುಗುತ್ತಿದ್ದರು. ಈ ಕಿಡ್ನಿ ಹಗರಣ ಮೊದಲು ಬೆಳಕಿಗೆ ಬರಲು ಮಾಜಿ ಸರಪಂಚ ಹಾಗೂ ತಾಲೂಕು ಪಂಚಾಯತ್ ಸದಸ್ಯ ಜಗದೀಶ್ ಸೋಳಂಕಿ ಕಾರಣವೆಂದು ತಿಳಿದು ಬಂದಿದೆ.
 ಈ ಕಿಡ್ನಿ ಜಾಲದ ತನಿಖೆ ನಡೆಸಲು ಏಳು ಮಂದಿ ವೈದ್ಯರ ತಂಡವೊಂದನ್ನು ರಚಿಸಲಾಗಿದೆಯೆಂದು ಬಿ ಜೆ ಆಸ್ಪತ್ರೆಯ ಡೀನ್ ಭರತ್ ಜೆ ಶಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X