Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಗೀತೆ ಹಾಡಲು ಬಿಗ್ ಬಿ ನಯಾ ಪೈಸೆ...

ರಾಷ್ಟ್ರಗೀತೆ ಹಾಡಲು ಬಿಗ್ ಬಿ ನಯಾ ಪೈಸೆ ತೆಗೆದುಕೊಂಡಿಲ್ಲ

ವದಂತಿಗಳಿಗೆ ತೆರೆ ಎಳೆದ ಸೌರವ್ ಗಂಗೂಲಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ20 March 2016 3:03 PM IST
share
ರಾಷ್ಟ್ರಗೀತೆ ಹಾಡಲು ಬಿಗ್ ಬಿ ನಯಾ ಪೈಸೆ ತೆಗೆದುಕೊಂಡಿಲ್ಲ

ಕೊಲ್ಕತ್ತಾ, ಮಾ. 20: ಶನಿವಾರ ಈಡನ್ ಗಾರ್ಡನ್ ನಲ್ಲಿ ಭಾರತ - ಪಾಕಿಸ್ತಾನ ಪಂದ್ಯಕ್ಕೂ ಮೊದಲು ಬಾಲಿವುಡ್ ನ ಬಿಗ್ ಬಿ ಅಮಿತಾಭ್ ಬಚ್ಚನ್ ಸುಶ್ರಾವ್ಯವಾಗಿ ಹಾಡಿದ ರಾಷ್ಟ್ರ ಗೀತೆ ಎಲ್ಲಾ ಭಾರತೀಯರ ಮನಸೂರೆಗೊಂಡಿತ್ತು. ಆದರೆ ರಾಷ್ಟ್ರಗೀತೆ ಹಾಡಲು ಅಮಿತಾಭ್ 4 ಕೋಟಿ ರೂ. ಸಂಭಾವಣೆ ಪಡೆದಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿತ್ತು. 

ನಟನೊಬ್ಬ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂಭಾವಣೆ ತೆಗೆದುಕೊಳ್ಳುವುದು ಸಾಮಾನ್ಯವೇ ಆಗಿದ್ದರೂ, ಬಿಗ್ ಬಿ ರಾಷ್ಟ್ರ ಗೀತೆ ಹಾಡಲು ಇಷ್ಟು ದೊಡ್ಡ ಮೊತ್ತದ ಸಂಭಾವಣೆ ಪಡೆದರು ಎಂಬುದು ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ ಕಾರಣವಾಯಿತು. 

ನಟರಿಗೆ ದೇಶ ಭಕ್ತಿಯೂ ನಟನೆಯೇ ಆಗಿದೆಯೇ ಎಂಬ ಪ್ರಶ್ನೆ ಕೇಳಿ ಬಂತು.

ಆದರೆ ಬಂಗಾಳ ಕ್ರಿಕೆಟ್ ಅಸೋಸಿಯೇಶನ್ ನ ಅಧ್ಯಕ್ಷ ಸೌರವ್ ಗಂಗೂಲಿ ಈ ಎಲ್ಲಾ ವದಂತಿಗಳಿಗೆ ಮಂಗಳ ಹಾಡಿದ್ದಾರೆ. ರಾಷ್ಟ್ರ ಗೀತೆ ಹಾಡಲು ಬಿಗ್ ಬಿ ನಯಾ ಪೈಸೆ ಶುಲ್ಕ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆನಂದ ಬಝಾರ್ ಪತ್ರಿಕಾಯೊಂದಿಗೆ ಮಾತನಾಡಿದ ಗಂಗೂಲಿ " ಬಚ್ಚನ್ ರಂತಹ ವಿಶೇಷ ವ್ಯಕ್ತಿ ಅತ್ಯಪರೂಪ. ನಾನು ಅವರಿಗೆ ಚಿರಋಣಿಯಾಗಿದ್ದೇನೆ. ಕಾರ್ಯಕ್ರಮವೊಂದಕ್ಕೆ ಯಾರಾದರು ಸ್ವತಃ  30 ಲಕ್ಷ ರೂ.  ಖರ್ಚು ಮಾಡಿ ಬರುವುದನ್ನು ನೀವು ಊಹಿಸಲು ಸಾಧ್ಯವಿದೆಯೇ ? ತಮ್ಮ ವಿಮಾನ ಪ್ರಯಾಣದ ವೆಚ್ಚ ಹಾಗೂ ಹೊಟೇಲ್ ಬಿಲ್ ಗಳನ್ನು ಕೂಡ ಅವರೇ ಭರಿಸಿದ್ದಾರೆ. ಸ್ವಲ್ವವಾದರೂ ಹಣ ತೆಗೆದುಕೊಳ್ಳಿ  ಎಂದು ನಾನು ಅವರಲ್ಲಿ ಅಕ್ಷರಶ ಬೇಡಿಕೊಂಡೆ. ಆದರೆ ಇದನ್ನು ನಾನು ಪ್ರೀತಿಯಿಂದ ಮಾಡುತ್ತಿದ್ದೇನೆ ಇಲ್ಲಿ ಹಣದ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದರು." ಎಂದು ಗಂಗೂಲಿ ಸ್ಪಷ್ಟ ಪಡಿಸಿದ್ದಾರೆ. 

ಕಾರ್ಯಕ್ರಮಕ್ಕೆ ಮೊದಲು ಮಳೆಯಿಂದಾಗಿ ಹವಾಮಾನ ಚೆನ್ನಾಗಿಲ್ಲದಿದ್ದರೂ ಅಮಿತಾಭ್ ಬಚ್ಚನ್ ತಮ್ಮ ಹಾಡಿನ ತಾಲೀಮ್ ನಡೆಸಲೇಬೇಕೆಂದು ಪಟ್ಟು ಹಿಡಿದರು. ರಾಷ್ಟ್ರ ಗೀತೆ ಹಾಡುವ ಮೊದಲು ಸಂಪೂರ್ಣ ಅದರ ತಯಾರಿಯಲ್ಲಿ ಮಗ್ನರಾಗಿದ್ದ ಅವರು ಹೆಚ್ಚು ಮಾತನ್ನೂ ಹಾಡುತ್ತಿರಲಿಲ್ಲ.


Amitabh Bachchan sang the Indian national... by GeoNews

share
ವಾರ್ತಾಭಾರತಿ
ವಾರ್ತಾಭಾರತಿ
Next Story
X