Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದ ಮವಾನದಲ್ಲಿ ಮುಸ್ಲಿಂ...

ಉತ್ತರ ಪ್ರದೇಶದ ಮವಾನದಲ್ಲಿ ಮುಸ್ಲಿಂ ರಾಜಕಾರಣಿ ಹತ್ಯೆಯ ನಂತರ ಉದ್ವಿಘ್ನ ಪರಿಸ್ಥಿತಿ ಮುಂದುವರಿಕೆ

ವಾರ್ತಾಭಾರತಿವಾರ್ತಾಭಾರತಿ20 March 2016 3:49 PM IST
share
ಉತ್ತರ ಪ್ರದೇಶದ ಮವಾನದಲ್ಲಿ ಮುಸ್ಲಿಂ ರಾಜಕಾರಣಿ ಹತ್ಯೆಯ ನಂತರ ಉದ್ವಿಘ್ನ ಪರಿಸ್ಥಿತಿ ಮುಂದುವರಿಕೆ

ಮೀರತ್, ಮಾರ್ಚ್20: ಮೀರತ್‌ನಿಂದ ಮೂವತ್ತು ಕಿಮೀ ದೂರದ ವವಾನದಲ್ಲಿ ಶುಕ್ರವಾರ ತಡ ರಾತ್ರಿ ಸಮಾಜವಾದಿ ಪಕ್ಷದ ಮುಸ್ಲಿಮ್‌ ನಾಯಕನ ಹತ್ಯೆಯಾಗಿದ್ದು ಆ ಬಳಿಕ ಅಲ್ಲಿ ತೀರಾ ಉದ್ವಿಘ್ನ ಪರಿಸ್ಥಿತಿ ನೆಲೆಸಿದೆ ಎಂದು ವರದಿಯಾಗಿದೆ. ಇಲ್ಲಿ ಆಕ್ರೋಶಿತ ಜನರ ಗುಂಪು ಬಹಳಷ್ಟು ವಾಹನಗಳಿಗೆ ಬೆಂಕಿ ಇಟ್ಟಿದೆ. ಗ್ರಾಮೀಣ ಅಧೀಕ್ಷರ ಸರಕಾರಿ ಕಾರಿಗೆ ಬೆಂಕಿ ಹಚ್ಚಲಾಗಿದೆ. ಮೃತ ಮುಸ್ಲಿಮ್ ನಾಯಕನ ಪತ್ನಿ ಕೊಲೆಗಡುಕರನ್ನು ಬಂಧಿಸದಿದ್ದರೆ ಸ್ವಯಂ ತಾನು ಮಕ್ಕಳೊಂದಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೈಯ್ಯುತ್ತೇನೆಂದು ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ಆದರೆ ಈವರೆಗೂ ಈ ಪ್ರಕರಣದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ. ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯುಕ್ತಿಗೊಳಿಸಲಾಗಿದೆ. ಜನರ ಗುಂಪು ಪೊಲೀಸರ ಮೇಲೆ ಕಲ್ಲೆಸೆದಿದೆಯೆನ್ನಲಾಗಿದ್ದು ಶನಿವಾರ ಯಾವುದೇ ರೀತಿಯ ಹಿಂಸಾತ್ಮಕ ಘಟನೆ ನಡೆದಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರದಂದು ಸ್ಥಳೀಯ ಜನರು ಮತ್ತು ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೃತರ ಅಂತಿಮ ಸಂಸ್ಕಾರ ಕಾರ್ಯ ನೆರವೇರಿಸಲಾಗಿದೆ. ಆಡಳಿತ ಪಕ್ಷದ ಕಾರ್ಪೊರೇಟರ್ ಜಾಹಿದ್‌ರ ಒಂದು ನಿರ್ಮಾಣಗೊಳ್ಳುತ್ತಿದ್ದ ಕಬರ್‌ಸ್ತಾನಕ್ಕೆ ಹೋಗಿದ್ದರು. ಅಲ್ಲಿ ಅಜ್ಞಾತ ವ್ಯಕ್ತಿಯೊಬ್ಬ ಅವರನ್ನು ಕೊಲೆಗೈದಿದ್ದಾನೆ. ಮವಾನಾದಲ್ಲಿ ಹತ್ಯೆಯ ಸುದ್ದಿ ಹರಡಿ ನೂರಾರು ಜನರು ರಸ್ತೆಗಿಳಿದು ರಾಜ್ಯ ಹೆದ್ದಾರಿ ತಡೆ ನಿರ್ಮಿಸಿದ್ದರು. ಕೊಲೆಗಡುಕರನ್ನು ಕೂಡಲೇ ಬಂಧಿಸಬೇಕೆಂದು ಅವರು ಘೋಷಣೆ ಕೂಗುತ್ತಿದ್ದರೆಂದು ತಿಳಿದು ಬಂದಿದ್ದು, ಮೃತನ ಮನೆಗೆ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತಿದ್ದರೆನ್ನಲಾಗಿದೆ. ಜನರ ಗುಂಪು ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಒಯ್ಯದಂತೆ ಕೆಲವು ಸಮಯ ತಡೆಹಿಡಿದಿದ್ದರು. ಪೊಲೀಸ್ ಲಾಟಿಚಾರ್ಜ್ ಮೂಲಕ ಜನರ ಗುಂಪನ್ನು ಚದುರಿಸಿ ಅಶ್ರುವಾಯು ಸೆಲ್‌ನ್ನು ಸಿಡಿಸಿದ್ದರೆಂದೂ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X