Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಖ್ಲಾಕ್ ಹತ್ಯೆ ಮರೆಯೋ ಮೊದಲು, ಮತ್ತೊಂದು...

ಅಖ್ಲಾಕ್ ಹತ್ಯೆ ಮರೆಯೋ ಮೊದಲು, ಮತ್ತೊಂದು ಕ್ರೂರ ಹತ್ಯೆ ನಡೆದೇ ಹೋಯಿತು...

-ಷಾ ಕುದ್ರಡ್ಕ-ಷಾ ಕುದ್ರಡ್ಕ20 March 2016 5:49 PM IST
share

ಒಂದಿಷ್ಟು ಮಾಂಸ ಮನೆಯ ಫ್ರಿಜ್ ನಲ್ಲಿದ್ದ ಕಾರಣಕ್ಕೆ ಪಕ್ಕದ ದೇವಸ್ಥಾನದಿಂದ ಕರೆ ನೀಡಿ ಅಖ್ಲಾಕ್ ಎಂಬ ವ್ಯಕ್ತಿಯನ್ನು ಚಿತ್ರ ಹಿಂಸೆ ನೀಡಿ ಸಾಯಿಸಿದ ಹೇಯ ಕೃತ್ಯವನ್ನು ದೇಶ ಮರೆಯುವ ಮೊದಲೇ ಜಾರ್ಖಂಡ್ ನಲ್ಲಿ ಮಾಂಸ ವ್ಯಾಪಾರ ಮಾಡುವ ಇಬ್ಬರನ್ನು ಮರದಲ್ಲಿ ತೂಗು ಹಾಕಿ ಕ್ರೂರ ರೀತಿಯಲ್ಲಿ ಹತ್ಯೆ ಮಾಡಲಾಗಿದೆ. ದೇಶವು ಅಸಹಿಷ್ಣುತೆಯ ಬೇಗೆಯಲ್ಲಿ ಬೆಂದು ಹೋಗುತ್ತಿದ್ದು, ಅದರ ವಿರುದ್ಧ ಮಾತೆತ್ತುವ ಸ್ವಾತಂತ್ರ್ಯವನ್ನೂ ಕಸಿದು ಕೊಂಡು, ಮತ್ತೂ ಮತ್ತೂ ಹಿಂಸೆ ತಾಂಡವವಾಡಲು ಸರಕಾರಗಳು ಬೆಂಬಲ ನೀಡುತ್ತದೆ.

ಅಸಹಿಷ್ಣುತೆ ಮೇಲೈಸುತ್ತಿರುವ ಮಣ್ಣಿನಲ್ಲಿ ಅಖ್ಲಾಕ್ ರ ಹತ್ಯೆ ನಡೆದಿದ್ದು ಅದರ ಭಾಗ ಎಂದು ಹೇಳಿದ್ದೇ ತಪ್ಪೆನ್ನುವಂತೆ ದೇಶಾದ್ಯಂತ ಗುಲ್ಲೆಬ್ಬಿಸಿದ ಅದೇ ಜನ ಇಂದು ಅಸಹಿಷ್ಣುತೆ ಯ ಮುಂದಿನ ಭಾಗವೆಂಬಂತೆ ಇಬ್ಬರು ಅಮಾಯಕ ಮುಸ್ಲಿಮರನ್ನು ಕ್ರೂರ ರೀತಿಯಲ್ಲಿ ಕೊಂದು ಹಾಕಿದ್ದಾರೆ. ತಮ್ಮ ಜೀವನೋಪಾಯಕ್ಕಾಗಿ ಮಾಂಸದ ವ್ಯಾಪಾರ ಮಾಡುವುದು ತಪ್ಪು ಎನ್ನುವುದಾದರೆ, ಅದೆಷ್ಟೋ ಕೋಟಿ ಲಾಭ ತಂದು ಕೊಡುವ ಬೀಫನ್ನು ರಫ್ತು ಮಾಡುವ ಸರಕಾರವನ್ನು ಇವರು ಏನೂ ಮಾಡಿಲ್ಲ.

ಮಾಂಸವಾಗಲಿ, ಮಾಂಸದ ವ್ಯಾಪಾರವಾಗಲಿ ಸಂಘಪರಿವಾರದ ಗುರಿಯಲ್ಲ, ಬದಲಾಗಿ ಮುಸ್ಲಿಂ ಎಂಬ ಪದವೇ ಇವರ ಗುರಿಯಾಗಿದೆ. ದೇಶದಲ್ಲಿ ಅದೆಷ್ಟೋ ಮಾಂಸದ ದೊಡ್ಡ ವ್ಯಾಪಾರಿಗಳು ಹಿಂದೂಗಳೇ ಆಗಿದ್ದು, ಇದುವರೆಗೂ ಅವರ ಮೇಲೆ ಸಂಘಪರಿವಾರ ಧಾಳಿ ನಡೆಸಿದ ಉದಾಹರಣೆಗಳೇ ಇಲ್ಲ, ಸಂಘಪರಿವಾರದ ಧಾಳಿಗಳೆಲ್ಲವೂ ಮುಸ್ಲಿಂ ವ್ಯಾಪಾರಸ್ಥರ ಮೇಲೆ. ಇಲ್ಲಿ ನಮಗೆ ಸ್ಪಷ್ಟವಾಗುವುದೆಂದರೆ ಸಂಘದ ಉದ್ದೇಶ ಮುಸ್ಲಿಂ ಹತ್ಯಾಕಾಂಡವೇ ಆಗಿದೆ. ಇನ್ನೂ ಅದೆಷ್ಟು ಅಮಾಯಕರು ಸಂಘಪರಿವಾರದ ಭಯೋತ್ಪಾದಕರ ಕ್ರೂರ ಕೈಗಳಿಗೆ ಬಲಿಯಾಗಲಿರುವರೋ ಅರಿಯದು. ಸರಕಾರವಂತೂ ಮೌನಿಯಾಗಿದೆ.

share
-ಷಾ ಕುದ್ರಡ್ಕ
-ಷಾ ಕುದ್ರಡ್ಕ
Next Story
X