Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫ್ಲೆಚೆರ್ ಸಾಹಸ : ವಿಂಡೀಸ್‌ಗೆ ಸುಲಭ ಜಯ

ಫ್ಲೆಚೆರ್ ಸಾಹಸ : ವಿಂಡೀಸ್‌ಗೆ ಸುಲಭ ಜಯ

ಶ್ರೀಲಂಕಾ ವಿರುದ್ಧದ ಟ್ವೆಂಟಿ-20 ಪಂದ್ಯ * ಬದ್ರಿಯ ಶಿಸ್ತುಬದ್ಧ ದಾಳಿ

ವಾರ್ತಾಭಾರತಿವಾರ್ತಾಭಾರತಿ20 March 2016 11:05 PM IST
share
ಫ್ಲೆಚೆರ್ ಸಾಹಸ : ವಿಂಡೀಸ್‌ಗೆ ಸುಲಭ ಜಯ

ಬೆಂಗಳೂರು, ಮಾ.20: ವೆಸ್ಟ್‌ಇಂಡೀಸ್ ತಂಡ ಇಂದು ಇಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟ್ವೆಂಟಿ-20 ವಿಶ್ವಕಪ್ ಪಂದ್ಯದಲ್ಲಿ ಏಳು ವಿಕೆಟ್‌ಗಳ ಜಯ ಗಳಿಸಿದೆ.
ಗೆಲುವಿಗೆ 123 ರನ್‌ಗಳ ಸವಾಲನ್ನು ಪಡೆದ ವಿಂಡಿಸ್ ತಂಡ ಇನ್ನೂ 10 ಎಸೆತಗಳು ಬಾಕಿ ಇರುವಾಗಲೇ 3 ವಿಕೆಟ್‌ ಕಳೆದುಕೊಂಡು 127ರನ್‌ ಗಳಿಸಿ ಗೆಲುವಿನ ದಡ ಸೇರಿತು.
  ವಿಂಡೀಸ್ ತಂಡದ ಆರಂಭಿಕ ದಾಂಡಿಗ ಆ್ಯಂಡ್ರಿ ಫೆಚೆರ್ ಔಟಾಗದೆ 84 ರನ್(73ನಿ, 64ಎ, 6ಬೌ,5ಸಿ) ಗಳಿಸಿ ತಂಡದ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು. ಚಾರ್ಲೆಸ್ 10ರನ್, ರಸ್ಸೆಲ್ ಔಟಾಗದೆ 20ರನ್ ಗಳಿಸಿದರು.
ಶ್ರೀಲಂಕಾ 122/9:ನಿಗದಿತ 20 ಓವರ್‌ಗಳಲ್ಲಿ ಶ್ರೀಲಂಕಾ 9 ವಿಕೆಟ್ ನಷ್ಟದಲ್ಲಿ 122 ರನ್ ಗಳಿಸಿತ್ತು.
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಶ್ರೀಲಂಕಾ ತಂಡ ಸ್ಯಾಮುಯೆಲ್ ಬದ್ರಿ ಶಿಸ್ತುಬದ್ಧ ದಾಳಿಯ ಮುಂದೆ ರನ್ ಗಳಿಸಲು ಪರದಾಡಿತು.
ಶ್ರೀಲಂಕಾ ತಂಡದ ಯಾವನೇ ಒಬ್ಬ ಆಟಗಾರನಿಗೂ ಅರ್ಧಶತಕ ದಾಖಲಿಸಲು ಸಾಧ್ಯವಾಗಲಿಲ್ಲ.
    ಶ್ರೀಲಂಕಾ ತಂಡದ ಆರಂಭಿಕ ದಾಂಡಿಗರಾದ ದಿನೇಶ್ ಚಾಂಡಿಮಲ್ ಮತ್ತು ತಿಲಕರತ್ನೆ ದಿಲ್ಶನ್ ಮೊದಲ ವಿಕೆಟ್‌ಗೆ 3.1 ಓವರ್‌ಗಳಲ್ಲಿ 20 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು.
ದಿಲ್ಶನ್ 12 ರನ್ ಗಳಿಸಿ ಬ್ರಾತ್‌ವೈಟ್ ಎಸೆತದಲ್ಲಿ ಎಲ್‌ಬಿಡಬ್ಲು ಬಲೆಗೆ ಬಿದ್ದರು.ವಿಕೆಟ್ ಕೀಪರ್ ದಿನೇಶ್ ಚಾಂಡಿಮಲ್ 16 ರನ್ ಗಳಿಸಿ ರನೌಟಾದರು.
ತಿರಿಮನ್ನೆ (5) ಮತ್ತು ಕಪುಗೆಡೆರ (6) ಅವರು ಬದ್ರಿ ದಾಳಿ ಎದುರಿಸಲಾರದೆ ಬೇಗನೆ ಪೆವಿಲಿಯನ್ ಸೇರಿದರು.

ಸಿರಿವರ್ಧನ (0) ಖಾತೆ ತೆರೆಯದೆ ಬದ್ರಿಗೆ ವಿಕೆಟ್ ಒಪ್ಪಿಸಿದರು. ನಾಯಕ ಆ್ಯಂಜೆಲೊ ಮ್ಯಾಥ್ಯೂಸ್ ಮತ್ತು ತಿಸ್ಸರ ಪೆರೆರಾ ಆರನೆ ವಿಕೆಟ್‌ಗೆ ಜೊತೆಯಾಟದಲ್ಲಿ ಸ್ಕೋರ್‌ನ್ನು 16 ಓವರ್‌ಗಳಲ್ಲಿ 91ಕ್ಕೆ ತಲುಪಿಸಿದರು. ಮ್ಯಾಥ್ಯೂಸ್ 48 ನಿಮಿಷಗಳ ಕಾಲ ಬ್ಯಾಟಿಂಗ್ ನಡೆಸಿ 32 ಎಸೆತಗಳನ್ನು ಎದುರಿಸಿದರು. ಅವರ ಬ್ಯಾಟಿಂಗ್‌ನಲ್ಲಿ ಬೌಂಡರಿ ಮತ್ತು ಸಿಕ್ಸರ್ ಇರಲಿಲ್ಲ. ಕೇವಲ 20 ರನ್ ಗಳಿಸಿದರು.
ಮ್ಯಾಥ್ಯೂಸ್ ನಿರ್ಗಮನದ ಬಳಿಕ ತಂಡದ ಬ್ಯಾಟಿಂಗ್ ಇನಷ್ಟು ಕುಸಿಯಿತು. ಕುಲಶೇಖರ 7 ರನ್, ಹೆರಾತ್ 3ರನ್ ಮತ್ತು ಕೊನೆಯಲ್ಲಿ ತಿಸ್ಸರಾ ಪೆರೆರಾ ಔಟಾಗುವುದರೊಂದಿಗೆ ಶ್ರೀಲಂಕಾ 9 ವಿಕೆಟ್‌ಗಳನ್ನು ಕಳೆದುಕೊಂಡು ವೆಸ್ಟ್‌ಇಂಡಿಸ್‌ಗೆ 123 ರನ್‌ಗಳ ಗೆಲುವಿನ ಸವಾಲು ವಿಧಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X