Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಕನ್ನಡ ಪುಸ್ತಕಗಳ ಮಾರಾಟಕ್ಕೆ ಮಳಿಗೆಗಳ...

‘ಕನ್ನಡ ಪುಸ್ತಕಗಳ ಮಾರಾಟಕ್ಕೆ ಮಳಿಗೆಗಳ ಕೊರತೆ’

ವಾರ್ತಾಭಾರತಿವಾರ್ತಾಭಾರತಿ20 March 2016 11:32 PM IST
share

ಬೆಂಗಳೂರು, ಮಾ. 20: ರಾಜ್ಯಗಳಿಲ್ಲಿ ಕನ್ನಡ ಪುಸ್ತಕಗಳನ್ನು ಮಾರಾಟ ಮಾಡಲು ಮಳಿಗೆಗಳ ಕೊರತೆ ಇದೆ. ಈ ಪರಿಣಾಮ ಲೇಖಕರ ಮತ್ತು ಪ್ರಕಾಶಕರಿಗೆ ಆರ್ಥಿಕವಾಗಿ ಹಿನ್ನಡೆಯಾಗುತ್ತಿದೆ ಎಂದು ಹಿರಿಯ ಪತ್ರಕರ್ತ ಜೋಗಿ ಆತಂಕ ವ್ಯಕ್ತಪಡಿಸಿದ್ದಾರೆ.

ರವಿವಾರ ಬನ್ನೇರುಘಟ್ಟ ರಸ್ತೆಯಲ್ಲಿನ ರಾಯಲ್ ಮೀನಾಕ್ಷಿ ಮಾಲ್ ಸಪ್ನ ಬುಕ್ ಹೌಸ್‌ನಲ್ಲಿರುವ ತನ್ನ ಮಳಿಗೆಯಲ್ಲಿ ಆಯೋಜಿಸಿದ್ದ ಲೇಖಕ ಡಾ.ಕೆ.ಬಿ. ಶ್ರೀಧರ್ ರಚಿಸಿರುವ ‘ಪಂಚಮುಖಿ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಇಂದು ಕೇವಲ ಅಕಾಡಮಿಕ್ ಕ್ಷೇತ್ರದವರಿಗೆ ಮಾತ್ರ ಸೀಮಿತವಾಗಿಲ್ಲ. ವೈದ್ಯರು, ನಿರ್ವಾಹಕರು, ಆಟೋರಿಕ್ಷಾ ಚಾಲಕರು ಸೇರಿದಂತೆ ಸಾಹಿತ್ಯ ರಂಗದ ಕಡೆ ಮುಖ ಮಾಡಿದ್ದಾರೆ. ಪರಿಣಾಮ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವರ್ಷವೊಂದಕ್ಕೆ ಸರಿ ಸುಮಾರು ಎಂಟು ಸಾವಿರ ಪುಸ್ತಕಗಳು ಪ್ರಕಟಗೊಳ್ಳುತ್ತಿವೆ ಎಂದರು.

ಆದರೆ, ಈ ಪ್ರಮಾಣದ ಪುಸ್ತಕಗಳನ್ನು ಮಾರಾಟ ಮಾಡಲು ರಾಜ್ಯದಲ್ಲಿ ಮಳಿಗೆಗಳ ಕೊರತೆಯಿದೆ. ಅಲ್ಲದೆ ಹಳೆಯ ಪುಸ್ತಕ ಮಳಿಗೆಗಳು ಮುಚ್ಚಿರುವ ಪರಿಣಾಮ ಲೇಖಕರು ಮತ್ತು ಪ್ರಕಾಶಕರು ಮುದ್ರಿಸಿರುವ ಪುಸ್ತಕಗಳನ್ನು ತಮ್ಮಲ್ಲಿಯೇ ಇರಿಸಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ ಎಂದು ಆತಂಕಪಟ್ಟರು. ಲೇಖಕರು ಪ್ರಥಮ ಪ್ರಯತ್ನದಲ್ಲೇ ಉತ್ತಮ ಪುಸ್ತಕವನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಈ ಪುಸ್ತಕದಲ್ಲಿ ಬಾಲ್ಯದ ನೆನಪು, ಯೌವನದ ತೊಳಲಾಟಗಳನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೆ ವಿಶೇಷವಾಗಿ ಮೇಲ್ವರ್ಗದ ದಬ್ಬಾಳಿಕೆಯ ವಿರುದ್ಧ ನಾಲ್ವರು ಯುವ ಕ್ರಾಂತಿಕಾರಿಗಳ ಹೋರಾಟವನ್ನು ಅಕ್ಷರ ರೂಪದಲ್ಲಿ ಚಿತ್ರಿಸಿದ್ದಾರೆ ಎಂದು ಜೋಗಿ ಕೃತಿಯ ಕೃತಿ ಉಲ್ಲೇಖಿಸಿದರು. ಕಾರ್ಯಕ್ರಮದಲ್ಲಿ ಲೇಖಕ ಡಾ.ಕೆ.ಬಿ. ಶ್ರೀಧರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X