Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಯದಕ್ಷತೆ ಹೆಚ್ಚಿಸಲು ತರಬೇತಿ: ಶೇಖರ...

ಕಾರ್ಯದಕ್ಷತೆ ಹೆಚ್ಚಿಸಲು ತರಬೇತಿ: ಶೇಖರ ಗೌಡ ಮಾಲಿ ಪಾಟೀಲ್

ಸಹಕಾರಿ ಸಂಘಗಳ ಸಿಇಓಗಳಿಗೆ ರಾಜ್ಯಮಟ್ಟದ ತರಬೇತಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ21 March 2016 11:18 PM IST
share
ಕಾರ್ಯದಕ್ಷತೆ ಹೆಚ್ಚಿಸಲು ತರಬೇತಿ: ಶೇಖರ ಗೌಡ ಮಾಲಿ ಪಾಟೀಲ್

ಉಡುಪಿ, ಮಾ.21: ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಕಾರ್ಯದಕ್ಷತೆಯನ್ನು ಹೆಚ್ಚಿಸುವ, ಆಡಳಿತದಲ್ಲಿ ಚುರುಕು ಮುಟ್ಟಿಸುವ ಉದ್ದೇಶದಿಂದ ರಾಜ್ಯ ಸಹಕಾರ ಮಹಾಮಂಡಳ ಇಂತಹ ತರ ಬೇತಿ ಶಿಬಿರಗಳನ್ನು ಆಯೋಜಿಸುತ್ತಿದೆ ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಶೇಖರ ಗೌಡ ವಿರೂಪಾಕ್ಷ ಗೌಡ ಮಾಲಿ ಪಾಟೀಲ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಕೃಷಿಪತ್ತಿನ/ಪತ್ತಿನ ಸಹಕಾರ ಸಂಘಗಳ ಹಾಗೂ ಇತರೆ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಹೊಟೇಲ್ ಡಯಾನ ಸಭಾಂಗಣದಲ್ಲಿ ಆಯೋ ಜಿಸಲಾದ ಆಡಳಿತ ನಿರ್ವಹಣೆ ಮತ್ತು ಆರ್ಥಿಕ ವ್ಯವಹಾರದ ಕಾರ್ಯದಕ್ಷತೆ ಕುರಿತ ರಾಜ್ಯ ಮಟ್ಟದ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕ ಎಸ್.ಎಲ್. ಬೋಜೇಗೌಡ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕುಗಳು ಭಾರೀ ಠೇವಣಿಯನ್ನು ಹೊಂದಿದ್ದರೂ, ದೇಶದ ಬೆನ್ನೆಲುಬಾದ ಕೃಷಿಕ್ಷೇತ್ರಕ್ಕೆ ನೀಡುವ ಸಾಲ ಶೇ.2ರಷ್ಟು ಮಾತ್ರ. ಅದೇ ಸಹಕಾರ ಸಂಘಗಳು ತಮ್ಮ ಒಟ್ಟು ವ್ಯವಹಾರದ ಶೇ.35ರಷ್ಟನ್ನು ಕೃಷಿಕ್ಷೇತ್ರಕ್ಕೆ ನೀಡುತ್ತಿವೆ ಎಂದರು.

ಸಹಕಾರಿ ಕಾಯಿದೆಗಳು 25 ಬಾರಿ ಹಾಗೂ ನಿಯಮಗಳು 97 ಬಾರಿ ತಿದ್ದುಪಡಿಯಾಗಿವೆ. ಇಷ್ಟಾದರೂ ಕೃಷಿ ಕ್ಷೇತ್ರಕ್ಕೆ ನಾವು ನೀಡುವ ಸಾಲ ಶೇ.35 ಮಾತ್ರ. ಇದನ್ನು ಶೇ.75ಕ್ಕೆ , ಶೇ.90ಕ್ಕೆ ಮುಟ್ಟಿಸಬೇಕು. ದೊಡ್ಡ ಮಟ್ಟದ ಠೇವಣಿ ಇದ್ದರೆ ಮಾತ್ರ ಅದೊಂದು ಉತ್ತಮ ಬ್ಯಾಂಕ್ ಎಂದು ಕರೆಸಿಕೊಳ್ಳುವುದಿಲ್ಲ. ಜನಸಾಮಾನ್ಯರಿಗೆ, ರೈತರಿಗೆ ಅದರಿಂದ ಏನು ಪ್ರಯೋಜನವಿದೆ ಎಂಬುದರ ಮೇಲೆ ಅದರ ಸಾಧನೆಯನ್ನು ಪರಿಗಣಿಸಬೇಕು ಎಂದರು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ರಾಜೇಶ್ ರಾವ್ ಪಾಂಗಾಳ, ಉಡುಪಿ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಕೆ.ಸುರೇಶ್ ರಾವ್, ಸಂಪನ್ಮೂಲ ವ್ಯಕ್ತಿಗಳಾದ ಎ.ಸಿ.ದಿವಾಕರ್, ಎಂ. ಚಂದ್ರಶೇಖರ್ ಉಪಸ್ಥಿತರಿದ್ದರು.

ಜಿಲ್ಲಾ ಸಹಕಾರಿ ಯೂನಿಯನ್ ಆಡಳಿತ ಮಂಡಳಿ ಸದಸ್ಯ ಗೋಪಿಕೃಷ್ಣ ರಾವ್ ಸ್ವಾಗತಿಸಿದರು. ಸಿಇಒ ಎಚ್. ಬಿ.ಜಗದೀಶ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X