Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬುಡಕಟ್ಟುಜನರ ಕಲೆಗೆ ಉತ್ತೇಜನ: ಸಚಿವ...

ಬುಡಕಟ್ಟುಜನರ ಕಲೆಗೆ ಉತ್ತೇಜನ: ಸಚಿವ ಮಹದೇವಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ21 March 2016 11:41 PM IST
share
ಬುಡಕಟ್ಟುಜನರ ಕಲೆಗೆ ಉತ್ತೇಜನ: ಸಚಿವ ಮಹದೇವಪ್ರಸಾದ್

ಚಾಮರಾಜನಗರ, ಮಾ.21: ಅರಣ್ಯವಾಸಿಗಳು, ಗಿರಿಜನ, ಬುಡಕಟ್ಟು ಜನರ ಅಮೂಲ್ಯ ಸಾಂಪ್ರದಾಯಿಕ ಕಲೆ ಪರಂಪರೆ ಅಭಿವ್ಯಕ್ತಿಗೆ ಸರಕಾರ ಉತ್ತೇಜನ ನೀಡುತ್ತಿದೆ ಎಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ತಿಳಿಸಿದ್ದಾರೆ.

ಹನೂರು ವಲಯದ ಹೊಸಪೋಡು ವಿನಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬುಡಕಟ್ಟು ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಬುಡಕಟ್ಟು ಜನರು ತಮ್ಮದೇ ಕಲೆ ಪ್ರಕಾರಗಳಾದ ನೃತ್ಯ, ಹಾಡುಗಾ ರಿಕೆಯಿಂದ ಗಮನ ಸೆಳೆಯುತ್ತಿದ್ದಾರೆ. ಅವರ ಪ್ರತಿಭೆ ಅನಾವರಣಕ್ಕೆ ಸಾರ್ವಜನಿಕವಾಗಿ ವೇದಿಕೆ ಒದಗಿಸಿ ಪ್ರೋತ್ಸಾಹ ನೀಡುವ ಉದ್ದೇಶದಿಂದ ಬುಡಕಟ್ಟು ಉತ್ಸವವನ್ನು ಪ್ರತಿ ವರ್ಷ ನಡೆಸಿಕೊಂಡು ಬರಲಾಗುತ್ತಿದೆ. ಪಟ್ಟಣ ಪ್ರದೇಶಗಳಲ್ಲಿ ಇಂತಹ ಉತ್ಸವಗಳನ್ನು ನಡೆಸುವ ಬದಲು ಬುಡಕಟ್ಟು ಜನರು ವಾಸಿಸುವ ಪ್ರದೇಶಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸು ತ್ತಿರುವುದರಿಂದ ವಿಶೇಷವಾಗಿ ಜನರನ್ನು ಸೆಳೆಯುತ್ತಿದೆ ಎಂದರು.ರಿಜನರು ಅರಣ್ಯವಾಸಿಗಳಿಗೆ ಅನುಕೂಲವಾ ಗುವಂತೆ ಜಿಲ್ಲಾ ಮಟ್ಟದಲ್ಲಿ ಸಮುದಾಯ ಭವನ ನಿರ್ಮಿಸುವ ಉದ್ದೇಶ ಹೊಂದ ಲಾಗಿತ್ತು, ಆದರೆ ಬುಡಕಟ್ಟು ಜನರು ಹೆಚ್ಚು ವಾಸಿಸುವ ಕೇಂದ್ರ ಸ್ಥಳದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಬೇಕೆಂಬ ಚಿಂತನೆ, ಚರ್ಚೆ ನಡೆದಿದ್ದು, ಸೂಕ್ತ ಸ್ಥಳದಲ್ಲಿ ಭವನ ಆರಂಭಿಸಲಾಗುವುದು ಎಂದು ತಿಳಿಸಿದರು.ಲ್ಲೆಯಲ್ಲಿ 1,915 ಮಂದಿಗೆ ಅರಣ್ಯ ಹಕ್ಕು ಕಾಯ್ದೆಯಡಿ 3,608 ಎಕರೆಯಷ್ಟು ಭೂಮಿ ನೀಡಲಾಗಿದೆ. ರಾಜ್ಯದಲ್ಲೇ ಅರಣ್ಯ ಹಕ್ಕು ಪತ್ರಗಳನ್ನು ಹೆಚ್ಚು ವಿತರಿಸಿದ ಕೀರ್ತಿಗೆ ಜಿಲ್ಲೆ ಪಾತ್ರವಾಗಿದೆ. ಗಿರಿಜನ ಪೋಡುಗಳಿಗೆ ಮೂಲ ಸೌಕರ್ಯವಾದ ವಸತಿ, ಕುಡಿಯುವ ನೀರು, ರಸ್ತೆ ಇನ್ನಿತರೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಪ್ರಸಕ್ತ ಬಜೆಟ್‌ನಲ್ಲಿ ಎಲ್ಲಾ ಅರಣ್ಯವಾಸಿಗಳಿಗೆ ಗ್ಯಾಸ್ ಸಂಪರ್ಕ ಕಲ್ಪಿಸಲು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.
 ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಗಿರಿಜನರಿಗೆ ಆಶ್ರಮ ಶಾಲೆ, ವಸತಿನಿಲಯ ಸೇರಿದಂತೆ ಇತರೆ ಶಿಕ್ಷಣಕ್ಕೆ ಪೂರಕವಾದ ವ್ಯವಸ್ಥೆ ಮಾಡಲಾಗಿದೆ. ಆಶ್ರಮ ಶಾಲೆಗಳಲ್ಲಿ ಖಾಯಂ ಶಿಕ್ಷಕರನ್ನು ನೇಮಕ ಮಾಡುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಮನವಿಯನ್ನು ಮಾಡಲಾಗಿದೆ ಎಂದರು.ಸಂದರ್ಭದಲ್ಲಿ ಶಾಸಕ ಆರ್. ನರೇಂದ್ರ, ಜಿಪಂ ಸದಸ್ಯ ಬಸವರಾಜು, ಜಿಲ್ಲಾಧಿಕಾರಿ ಬಿ. ರಾಮು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್. ಸರಸ್ವತಿ, ತಹಶೀಲ್ದಾರ್ ಮಹದೇವಯ್ಯ, ಮಹೇಶ್ ಮತ್ತಿತರರು ಉಪಸ್ಥಿತರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X